• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪೇಸಿಎಂ ಬಳಿಕ ಬುಕ್ ಮೈ ಸಿಎಂ ಅಭಿಯಾನ, ತೆಲಂಗಾಣದಲ್ಲಿ ಸಂಚಲನ!

ಪ್ರತಿಧ್ವನಿ by ಪ್ರತಿಧ್ವನಿ
September 18, 2023
in Top Story, ಇತರೆ / Others, ಇದೀಗ, ದೇಶ
0
ಪೇಸಿಎಂ ಬಳಿಕ ಬುಕ್ ಮೈ ಸಿಎಂ ಅಭಿಯಾನ, ತೆಲಂಗಾಣದಲ್ಲಿ ಸಂಚಲನ!
Share on WhatsAppShare on FacebookShare on Telegram

ತೆಲಂಗಾಣ ; ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭಾರೀ ಸದ್ದು ಮಾಡಿದ್ದ ಪೇಸಿಎಂ ಅಭಿಯಾನ ರಾಜ್ಯದಲ್ಲಿ ಬಿಜೆಪಿಯನ್ನು ಹೀನಾಯವಾಗಿ ಸೋಲಿಸುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಇದೇ ರೀತಿಯಾದ ಅಭಿಯಾನಗಳನ್ನ ಕಾಂಗ್ರೆಸ್‌ ಅಧಿಕಾರದಲ್ಲಿ ಇಲ್ಲದ ಹಲವು ರಾಜ್ಯಗಳಲ್ಲಿ ಮಾಡಲಾಗುತ್ತಿದೆ.. ಇದೀಗ ತೆಲಂಗಾಣದಲ್ಲೂ ಇದೇ ಪ್ಲಾನ್ ಅನುಸರಿಸಿರುವ ಕಾಂಗ್ರೆಸ್ ಹೊಸ ಅಭಿಯಾನ ಆರಂಭಿಸಿದೆ.

ADVERTISEMENT

ಹೌದು.. ನಿನ್ನೆಯಷ್ಟೇ ತೆಲಂಗಾಣದಲ್ಲಿ ಬೃಹತ್‌ ಸಮಾವೇಷವನ್ನ ಆಯೋಜನೆ ಮಾಡಿ, ಕಾಂಗ್ರೆಸ್‌ ಆರು ಗ್ಯಾರಂಟಿಗಳನ್ನ ಘೋಷಣೆ ಮಾಡಿತ್ತು, ಇದಾದ ಬಳಿಕ ಯಾರೂ ನಿರೀಕ್ಷಿಸದ ಹಾಗೆ ಬುಕ್ ಮೈ ಸಿಎಂ ಎಂಬ ಅಭಿಯಾನವನ್ನ ತೆಲಂಗಾಣದಲ್ಲಿ ಆರಂಭಿಸಿ ಕಾಂಗ್ರೆಸ್‌ ಸಂಚಲನ ಸೃಷ್ಟಿಸಿದೆ. ಈ ಕುರಿತು ತೆಲಂಗಾಣದ ಹಲವು ಕಡೆಗಳಲ್ಲಿ ಪೋಸ್ಟರ್ ಅಂಟಿಸಿರುವ ಕಾಂಗ್ರೆಸ್, ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರನ್ನ ಮುಜುಗರಕ್ಕೆ ಸಿಲುಕಿಸಿದೆ.

ಸಿಎಂ ಕೆ ಚಂದ್ರಶೇಖರ್ ರಾವ್ ಮೇಲೆ 30 ಪರ್ಸೆಂಟ್ ಕಮಿಷನ್, ಭ್ರಷ್ಟಾಚಾರ ಆರೋಪ ಮಾಡಿರುವ ಕಾಂಗ್ರೆಸ್‌ ಕ್ರಿಯಾತ್ಮಕ ಪೋಸ್ಟರ್ ಅಂಟಿಸಿ ಹೊಸ ಅಭಿಯಾನವನ್ನ ಆರಂಭಿಸಿದೆ, ಬುಕ್ ಮೈ ಸಿಎಂ ಕೆಳಗೆ ಕೆ ಚಂದ್ರಶೇಖರ್ ರಾವ್ ಫೋಟೋ ಬಳಸಲಾಗಿದ್ದು, ಕೆಸಿಆರ್‌ ಕಪ್ಪು ಗ್ಲಾಸ್ ಧರಿಸಿರುವ ಪೋಟೋ ಸೃಷ್ಟಿಸಿ, ಆ ಗ್ಲಾಸ್ ಮೇಲೆ 30 ಪರ್ಸೆಂಟ್ ಎಂದು ಬರೆಯಲಾಗಿದೆ. ಇಷ್ಟೇ ಅಲ್ಲ ಥೀಯೆಟರ್‌ನಲ್ಲಿ ಹಗರಣ 2023 ಎಂದು ಬರೆಯಲಾಗಿದೆ. ಉತ್ತಮ ಅನುಭವಕ್ಕಾಗಿ 3ಡಿ ಶೇಕಡಾ 30 ಪರ್ಸೆಂಟ್ ಗ್ಲಾಸ್ ಬಳಕೆ ಮಾಡಿ ಎಂದು ಬರೆಯುವ ಮೂಲಕ, ಮೊದಲ ಬಾರಿಗೆ ಕೆಸಿಆರ್‌ ಸರ್ಕಾರಕ್ಕೆ ಬಹುದೊಡ್ಡ ಹೊಡೆತವನ್ನ ಕೊಟ್ಟ ವಿಪಕ್ಷವಾಗಿ ಕಾಂಗ್ರೆಸ್‌ ಹೊರ ಹೊಮ್ಮಿದೆ.

Tags: Book My CMK Chandrashekar RaoKCRTelangana
Previous Post

“ಪ್ರಕರಣದಲ್ಲಿ ಪ್ರಭಾವಿಗಳು ಶಾಮೀಲಾಗಿರಬಹುದು”: ಗೋವಿಂದ ಬಾಬು ವಿರುದ್ಧ ಇಡಿಗೆ ಪತ್ರ ಬರೆದ ಚೈತ್ರಾ

Next Post

ಭಾರತೀಯರ ಸಾಧನೆಗಳು ವಿಶ್ವದಾದ್ಯಂತ ಚರ್ಚಿಸಲ್ಪಡುತ್ತಿವೆ ; ಪ್ರಧಾನಿ ಮೋದಿ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
Next Post
BJP strongly opposed to Rahul Gandhi’s statement : ಪ್ರಧಾನಿ ಮೋದಿ ದೇವರನ್ನೂ ಕನ್ಫ್ಯೂಸ್ ಮಾಡುತ್ತಾರೆ ಹೇಳಿಕೆ ; ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಿಡಿ ..!

ಭಾರತೀಯರ ಸಾಧನೆಗಳು ವಿಶ್ವದಾದ್ಯಂತ ಚರ್ಚಿಸಲ್ಪಡುತ್ತಿವೆ ; ಪ್ರಧಾನಿ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada