• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೈಲಿಗಲ್ಲು ಸೃಷ್ಟಿಸಿದ ಜೈಲರ್:‌ ಪೋರ್ಷೆ, BMW ಕಾರು ಗಿಫ್ಟ್‌ ಪಡೆದ ನೆಲ್ಸನ್-ರಜಿನಿ!

ಪ್ರತಿಧ್ವನಿ by ಪ್ರತಿಧ್ವನಿ
September 2, 2023
in Top Story, ಸಿನಿಮಾ
0
ಮೈಲಿಗಲ್ಲು ಸೃಷ್ಟಿಸಿದ ಜೈಲರ್:‌ ಪೋರ್ಷೆ, BMW ಕಾರು ಗಿಫ್ಟ್‌ ಪಡೆದ ನೆಲ್ಸನ್-ರಜಿನಿ!
Share on WhatsAppShare on FacebookShare on Telegram

  ತಮಿಳು ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲನ್ನು ಸೃಷ್ಟಿಸಿರುವ ಮೊದಲ ಚಿತ್ರ ಎಂಬ ಹೆಮ್ಮೆಗೆ ಪಾತ್ರವಾಗಿರುವ ಜೈಲರ್ ಚಿತ್ರ ಬಾಕ್ಸ್‌ ಆಫೀಸಿನಲ್ಲಿ ನಾಗಾಲೋಟದಿಂದ ಓಡುತ್ತಿದೆ. ಕಳೆದ ಮೂರು ವಾರಗಳಿಂದ ಭರ್ಜರಿ ಪ್ರದರ್ಶನ ಕಾಡುತ್ತಿರುವ ಜೈಲರ್‌ ಈಗಾಗಲೇ 600 ಕೋಟಿ ಗಳಿಸಿದ ಎಂದು ಹೇಳಲಾಗುತ್ತಿದೆ.

ADVERTISEMENT

ಚಿತ್ರದ ಪ್ರಚಂಡ ಗೆಲುವಿಗೆ ಸಂಬಂಧಿಸಿದಂತೆ ನಟ ರಜಿನಿಕಾಂತ್‌ ಹಾಗೂ ನಿರ್ದೇಶಕ ನೆಲ್ಸನ್‌ ದಿಲೀಪ್‌ ಕುಮಾರ್‌ಗೆ ಭರ್ಜರಿ ಉಡುಗೊರೆಯನ್ನು ಚಿತ್ರವನ್ನು ನಿರ್ಮಿಸಿರುವ ಸನ್‌ ಪಿಕ್ಚರ್ಸ್‌ ನೀಡಿದೆ.

ರಜನಿಕಾಂತ್ ಅವರು ತಮ್ಮ ಸಂಭಾವನೆಯಾಗಿ, ಚಿತ್ರದ ಲಾಭ ಹಂಚಿಕೆ ಆಧಾರದ ಮೇಲೆ ಸನ್ ಪಿಕ್ಚರ್ಸ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿದ್ದರು. ಅದರಂತೆ, ಚಿತ್ರದ ಲಾಭಾಂಶದ ಚೆಕ್‌ ಅನ್ನು ರಜಿನಿಕಾಂತ್‌ ಅವರಿಗೆ ಸನ್ ಪಿಕ್ಚರ್ಸ್ ಸಿಇಒ ಕಲಾನಿದಿ ಮಾರನ್ ವಿತರಿಸಿದ್ದಾರೆ. ಸುಮಾರು 100 ಕೋಟಿಯಷ್ಟು ಮೊತ್ತವನ್ನು ರಜಿನಿಕಾಂತ್‌ ಪಡೆದಿದ್ದಾರೆ ಎನ್ನಲಾಗಿದೆ.

To celebrate the grand success of #Jailer, Mr.Kalanithi Maran presented the key of a brand new Porsche car to @Nelsondilpkumar #JailerSuccessCelebrations pic.twitter.com/kHTzEtnChr

— Sun Pictures (@sunpictures) September 1, 2023

ಅದಲ್ಲದೆ, BMW  X7 ಸೀರೀಸ್‌ ಕಾರನ್ನು ಸಹ ಉಡುಗೊರೆಯಾಗಿ ರಜಿನಿಕಾಂತ್‌ ಅವರು ಪಡೆದಿದ್ದಾರೆ.

ಸನ್ ಪಿಕ್ಚರ್ಸ್ ಸಿಇಒ ಮತ್ತು ‘ಜೈಲರ್’ನ ಫೈನಾನ್ಶಿಯರ್ ಆಗಿರುವ ಕಲಾನಿದಿ ಮಾರನ್ ಅವರು ಆಗಸ್ಟ್ 31 ರಂದು ರಜನಿಕಾಂತ್ ಅವರನ್ನು ಅವರ ಚೆನ್ನೈ ನಿವಾಸದಲ್ಲಿ ಭೇಟಿ ಮಾಡಿ ಚೆಕ್‌ ಹಾಗೂ ಉಡುಗೊರೆಯನ್ನು ನೀಡಿದ್ದಾರೆ.

 ಜೈಲರ್ ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಅವರಿಗೆ ಕೂಡಾ ಚಿತ್ರದ ಲಾಭಾಂಶದ ಚೆಕ್‌ ವಿತರಣೆ ಮಾಡಲಾಗಿದ್ದು, ಪೋರ್ಷೆ ಕಾರ್ ಕೂಡಾ ಉಡುಗೊರೆಯಾಗಿ ಪಡೆದಿದ್ದಾರೆ.

ಶಿವರಾಜ್‌ಕುಮಾರ್‌, ಮೋಹನ್‌ಲಾಲ್‌, ಜಾಕಿಶ್ರಾಫ್‌ ಮೊದಲಾದ ಲೆಜೆಂಡ್‌ ನಟರು ಅತಿಥಿ ಪಾತ್ರದಲ್ಲಿ ಬಂದು ಕಮಾಲ್‌ ಮಾಡಿದ್ದ ಜೈಲರ್‌ ಚಿತ್ರ ಈ ವರ್ಷ ಅತೀ ಹೆಚ್ಚು ಬ್ಯುಸಿನೆಸ್‌ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

#JailerSuccessCelebrations continue! Superstar @rajinikanth was shown various car models and Mr.Kalanithi Maran presented the key to a brand new BMW X7 which Superstar chose. pic.twitter.com/tI5BvqlRor

— Sun Pictures (@sunpictures) September 1, 2023
Tags: directorgiftJailerNelsonRajinitamil
Previous Post

ವೈಜ್ಞಾನಿಕ ಪ್ರಯತ್ನಗಳು ಮುಂದುವರಿಯಲಿ: ಆದಿತ್ಯನ ಯಶಸ್ವಿ ಉಡಾವಣೆಗೆ ಪ್ರಧಾನಿ ಮೋದಿ ಶ್ಲಾಘನೆ

Next Post

ಮಂಗಳೂರು | ಕೊರಗಜ್ಜನಿಗೆ ನಟಿ ರಕ್ಷಿತಾ ಪ್ರೇಮ್‌ ಪ್ರಾರ್ಥನೆ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post
ರಕ್ಷಿತಾ ಪ್ರೇಮ್‌

ಮಂಗಳೂರು | ಕೊರಗಜ್ಜನಿಗೆ ನಟಿ ರಕ್ಷಿತಾ ಪ್ರೇಮ್‌ ಪ್ರಾರ್ಥನೆ

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada