• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರೇಷನ್‌ ಕಾರ್ಡ್‌ ಬೆನ್ನಲ್ಲೇ ಕಾರ್ಮಿಕ ಕಾರ್ಡ್‌ಗೆ ಕತ್ತರಿ.. ಏನಂತಾರೆ ಮಿನಿಸ್ಟರ್‌..?

ಕೃಷ್ಣ ಮಣಿ by ಕೃಷ್ಣ ಮಣಿ
November 20, 2024
in Top Story, ಕರ್ನಾಟಕ, ಜೀವನದ ಶೈಲಿ
0
ಹಿಂದೂಗಳ ಕಾರ್ಡ್‌ ಮಾತ್ರ ರದ್ದು ಮಾಡಲಾಗ್ತಿದೆ.. ಇದು ಸತ್ಯನಾ..?
Share on WhatsAppShare on FacebookShare on Telegram

BPL​ ಕಾರ್ಡ್ ರದ್ದು ಬೆನ್ನಲ್ಲೇ ಕಾರ್ಮಿಕ ಕಾರ್ಡ್‌ ಹೊಂದಿದ್ದವರಿಗೂ ಶಾಕ್​ ಎದುರಾಗಿದೆ. ರಾಜ್ಯದಲ್ಲಿ 2.46 ಲಕ್ಷ ಕಾರ್ಮಿಕರ ಕಾರ್ಡ್ ಅಮಾನತು ಮಾಡಲಾಗಿದ್ದು, 2 ಲಕ್ಷದ 46 ಸಾವಿರದ 951 ಕಾರ್ಡ್​ ಅನ್ನು ನಕಲಿ ಎಂದು ಕಾರ್ಮಿಕ ಇಲಾಖೆ ಲಿಸ್ಟ್ ಮಾಡಿದೆ.

ADVERTISEMENT

ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 38 ಲಕ್ಷದ 42 ಸಾವಿರ ಕಾರ್ಮಿಕರು ನೋಂದಣಿ ಆಗಿದ್ದಾರೆ. ಈ ಪೈಕಿ 2 ಲಕ್ಷದ 46 ಸಾವಿರ ಕಾರ್ಡ್​​ ಕ್ಯಾನ್ಸಲ್​ ಮಾಡಲಾಗಿದೆ. ಈ ಬಗ್ಗೆ ಸಚಿವ ಸಂತೋಷ್‌ ಲಾಡ್‌‌ ಪ್ರತಿಕ್ರಿಯೆ ನೀಡಿದ್ದು, ಕಾರ್ಮಿಕರಲ್ಲದೆ ಇರುವವರ ಕಾರ್ಡ್‌ ರದ್ದಾಗಿದೆ ಎಂದಿದ್ದಾರೆ.

ಕಾರ್ಮಿಕರ ಕಾರ್ಡ್ ಪರಿಶೀಲನೆಗೆ ಅಂಬೇಡ್ಕರ್ ಸೇವಾ ಕೇಂದ್ರ ಮಾಡಿದ್ದೇವೆ. ಯಾರು ಅರ್ಜಿ ಹಾಕ್ತಾರೆ ಅವರ ಮನೆಗೆ ಹೋಗ್ತೇವೆ. ನೇರ ಪರಿಶೀಲನೆ ಮಾಡಿ ಕಾರ್ಮಿಕ ಕಾರ್ಡ್ ಕೊಡ್ತೇವೆ. ಪರಿಶೀಲನೆ ಮಾಡೋಕೆ ಅಂಬೇಡ್ಕರ್ ಸೇವಾ ಕೇಂದ್ರ ತಂದಿದ್ದೇವೆ. ಅಸಲಿ ಕಾರ್ಮಿಕರಾಗಿದ್ದರೆ ಕಾರ್ಡ್‌ ಕ್ಯಾನ್ಸಲ್ ಮಾಡಲ್ಲ ಎಂದಿದ್ದಾರೆ.

Tags: ap ration cardshow to apply new ration cardhow to apply new ration card in aphow to apply new ration card online in ap teluguhow to apply ration card in apone nation one ration cardone nation one ration card how to applyone nation one ration card kaise banayeone nation one ration card upscone nation one ration card yojanaRation Cardration card applywhat is one nation one ration card
Previous Post

ಹಿಂದೂಗಳ ಕಾರ್ಡ್‌ ಮಾತ್ರ ರದ್ದು ಮಾಡಲಾಗ್ತಿದೆ.. ಇದು ಸತ್ಯನಾ..?

Next Post

BJP ನಾಯಕತ್ವ ಜಟಾಪಟಿ.. ವಿಜಯೇಂದ್ರ ಬಣದಿಂದ ಮಹತ್ವದ ಸಭೆ.. ಯತ್ನಾಳ್‌ಗೆ ಸಂದೇಶ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
BJP ನಾಯಕತ್ವ ಜಟಾಪಟಿ.. ವಿಜಯೇಂದ್ರ ಬಣದಿಂದ ಮಹತ್ವದ ಸಭೆ.. ಯತ್ನಾಳ್‌ಗೆ ಸಂದೇಶ

BJP ನಾಯಕತ್ವ ಜಟಾಪಟಿ.. ವಿಜಯೇಂದ್ರ ಬಣದಿಂದ ಮಹತ್ವದ ಸಭೆ.. ಯತ್ನಾಳ್‌ಗೆ ಸಂದೇಶ

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada