• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾತ್ರಿ ಪಾರ್ಟಿ ಮುಗಿಸಿ ಕಾರಿನಲ್ಲಿ ಹೊರಟ ವಿಧ್ಯಾರ್ಥಿಗಳು ಸೇರಿದ್ದು ಮಸಣಕ್ಕೆ -ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ 6 ಮಂದಿಯ ದೇಹ

Any Mind by Any Mind
November 16, 2024
in Top Story, ಇತರೆ / Others
0
Share on WhatsAppShare on FacebookShare on Telegram

ಡೆಹ್ರಾಡೂನ್‌:ಕೆಲವು ದಿನಗಳ ಹಿಂದೆ ಭೀಕರ ಕಾರು ಅಪಘಾತದಲ್ಲಿ(Dehradun Car Accident) ಆರು ವಿದ್ಯಾರ್ಥಿಗಳು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದರು. ಆದರೆ ಈ ಘಟನೆಗೆ ಕಾರಣ ಏನೆಂಬುದು ನಿಗೂಢವಾಗಿತ್ತು. ಇದೀಗ ಈ ಭೀಕರ ದುರ್ಘಟನೆಗೆ ಸಂಬಂಧಿಸಿದಂತೆ ಸ್ಫೋಟಕ ವಿಚಾರಗಳು ಬಯಲಾಗಿದ್ದು, ಅಪಘಾತಕ್ಕೂ ಮುನ್ನ ವಿದ್ಯಾರ್ಥಿಗಳು ಭರ್ಜರಿ ಪಾರ್ಟಿ ಮಾಡಿದ್ದರು.

ADVERTISEMENT

#देहरादून मे 2 दिन पहले हुए हादसे मे 6 युवक-युवतियो की मौत हो गई थी..अब उसी दिन युवक-युवतियो की शराब पार्टी का वीडियो सोशल मीडिया पर वायरल हो रहा है..जिसमें देखा जा सकता है किस तरह नशे में धूत है..#viralvideo #Uttarakhand pic.twitter.com/iatEWDlEI9

— Vinit Tyagi(Journalist) (@tyagivinit7) November 14, 2024

ಬಳಿಕ ಐಷಾರಾಮಿ ಕಾರಿನಲ್ಲಿ ರೇಸಿಂಗ್‌ ಮಾಡಿದ್ದರು ಎಂಬ ವಿಚಾರ ಬಯಲಾಗಿದೆ.ಇನ್ನು ಘಟನೆಗೆ ಸಂಬಂಧಿಸಿದ ಭೀಕರ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಕಾರು ನಜ್ಜುಗುಜ್ಜಾಗಿರುವುದು, ವಿದ್ಯಾರ್ಥಿಗಳ ಮೃತದೇಹ ಗುರುತೇ ಸಿಗದಷ್ಟು ನಜ್ಜುಗುಜ್ಜಾಗಿರುವುದನ್ನು ಕಾಣಬಹುದಾಗಿದೆ. ಮತ್ತೊಂದು ಸಿಸಿಟಿವಿಯಲ್ಲಿ ವಿದ್ಯಾರ್ಥಿಗಳು ಅತ್ಯಂತ ವೇಗವಾಗಿ ಕಾರು ಚಲಾಯಿಸುತ್ತಿರುವ ದೃಶ್ಯ ಸೆರೆಯಾಗಿದೆ.

In a race to overtake a BMW car 6 youngsters lost their life in a Shocking #RoadAccident in #Dehradun

The accident was so horrible that one's head found at 40 mtrs away from the spot😱#DehradunAccident #DehradunCarAccident #Dehradunroadaccident https://t.co/s334x1tqTA

— 𝕮𝖍𝖆𝖗𝖆𝖓y𝖆 (@Charanya2604) November 15, 2024

ಸದ್ಯ ಈ ಅಪಘಾತದ ಭೀಕರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಒಂದೊಂದು ಫೋಟೋಗಳೂ ಬೆಚ್ಚಿ ಬೀಳಿಸುತ್ತಿದೆ. ಘಟನಾ ಸ್ಥಳದಲ್ಲಿ ಯುವತಿಯೊಬ್ಬಳ ದೇಹ ಒಂದು ಕಡೆ ಇದ್ದು, 40 ಅಡಿ ದೂರದಲ್ಲಿ ಆಕೆಯ ಛಿದ್ರಗೊಂಡಿರುವ ತಲೆ ಪತ್ತೆಯಾಗಿದೆ. ಇದರಲ್ಲೇ ಅಪಘಾತದ ವೇಳೆ ಕಾರ್‌ನ ವೇಗ ಎಷ್ಟಿತ್ತು ಅನ್ನೋದನ್ನು ಊಹಿಸಬಹುದು. ಮಾಹಿತಿ ಪ್ರಕಾರ, ಬಿಎಂಡಬ್ಲ್ಯೂ ಕಾರ್‌ ಅನ್ನು ಹಿಂದಿಕ್ಕುವ ಭರದಲ್ಲಿ ಅತೀ ವೇಗದಲ್ಲಿ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.

ಈ ಅಪಘಾತದಲ್ಲಿ ಸಾವನ್ನಪ್ಪಿದ ಯುವತಿಯರಲ್ಲಿ ಗುಣೀತ್ ಡಿ/ಓ ತೇಜ್ ಪ್ರಕಾಶ್ ಸಿಂಗ್ (19), ನವ್ಯಾ ಗೋಯಲ್ ಡಿ/ಓ ಪಲ್ಲವ್ ಗೋಯಲ್ (23) ಮತ್ತು ಕಾಮಾಕ್ಷಿ ಡಿ/ಓ ತುಷಾರ್ ಸಿಂಘಾಲ್ (20) ಸೇರಿದ್ದಾರೆ.ಈ ಮೂವರು ಯುವತಿಯರು ಡೆಹ್ರಾಡೂನ್ ನಗರದ ವಿವಿಧ ಪ್ರದೇಶಗಳ ನಿವಾಸಿಗಳಾಗಿದ್ದರು. ಇದಲ್ಲದೆ, ಸಾವನ್ನಪ್ಪಿದ ಯುವಕರನ್ನು ಕುನಾಲ್ ಕುಕ್ರೇಜಾ ಎಸ್/ಓ ಜಸ್ವೀರ್ ಕುಕ್ರೇಜಾ (23), ಅತುಲ್ ಅಗರ್ವಾಲ್ ಎಸ್/ಓ ಸುನಿಲ್ ಅಗರ್ವಾಲ್ (24) ಮತ್ತು ರಿಷಬ್ ಜೈನ್ ಎಸ್/ಓ ತರುಣ್ ಜೈನ್ (24) ಎಂದು ಗುರುತಿಸಲಾಗಿದೆ.ಅವರಲ್ಲಿ, ಕುನಾಲ್ ಕುಕ್ರೇಜಾ ಹಿಮಾಚಲದ ಚಂಬಾ ನಿವಾಸಿಯಾಗಿದ್ದು, ಉಳಿದ ಜನರು ಡೆಹ್ರಾಡೂನ್ ನಿವಾಸಿಗಳಾಗಿದ್ದರು.

ಇದಲ್ಲದೇ ಗಂಭೀರ ಗಾಯಗೊಂಡಿರುವ ಯುವಕನನ್ನು ಸಿದ್ಧೇಶ್ ಅಗರ್ವಾಲ್ ಎಸ್/ಓ ವಿಪಿನ್ ಕುಮಾರ್ ಅಗರ್ವಾಲ್ (25) ಎಂದು ಗುರುತಿಸಲಾಗಿದೆ. ಆತ ಡೆಹ್ರಾಡೂನ್‌ನ ಏಷಿಯಾನಾ ಶೋರೂಮ್ ಮಧುಬನ್ ಮುಂಭಾಗದ ರಾಜ್‌ಪುರ ರಸ್ತೆಯ ನಿವಾಸಿಯಾಗಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಆತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Tags: bodies of 6 people were scattered on the road.car and a truck.dehradunNight Partyterrible road accident
Previous Post

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸಿಪಿ ಯೋಗೇಶ್ವರ್ ಗೆಲ್ಲುತ್ತಾರೋ, ಸೋಲುತ್ತಾರೋ

Next Post

ಭಾರತದ ಕೃಷಿ ಕ್ಷೇತ್ರದಲ್ಲಿ ಹೂಡಿಕೆಗೆ ಆಸ್ಟ್ರೇಲಿಯಾ ಆಸಕ್ತಿ

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post

ಭಾರತದ ಕೃಷಿ ಕ್ಷೇತ್ರದಲ್ಲಿ ಹೂಡಿಕೆಗೆ ಆಸ್ಟ್ರೇಲಿಯಾ ಆಸಕ್ತಿ

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada