• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮತ್ತೆ ಒಂದಾದ ಡಿಎಂಕೆ & ಕಾಂಗ್ರೆಸ್ – ಕಲಮಕ್ಕೆ ಕಂಟಕ ? 

ಪ್ರತಿಧ್ವನಿ by ಪ್ರತಿಧ್ವನಿ
March 9, 2024
in Top Story, ಇದೀಗ, ರಾಜಕೀಯ
0
ಮತ್ತೆ ಒಂದಾದ ಡಿಎಂಕೆ & ಕಾಂಗ್ರೆಸ್ – ಕಲಮಕ್ಕೆ ಕಂಟಕ ? 
Share on WhatsAppShare on FacebookShare on Telegram

ದೇಶದಾದ್ಯಂತ ಲೋಕ ಸಮರದ ಕಾವು ಹೆಚ್ಚುತೀರವಾಗ್ಲೇ ರಾಜಕೀಯ ಪಕ್ಷಗಳ ಚಟುವಟಿಕೆಗಳೂ ಗರಿಗೆದರಿವೆ . ಒಂದ್ಕಡೆ INDIA ಮೈತ್ರಿ ಕೂಟ ರಚನೆಯಾಗಿದ್ದು , NDA ಮೈತ್ರಿಗೆ ಸೆಡ್ಡು ಹೊಡೆಯಲು ಶತಾಯ-ಗತಾಯ ಪ್ರಯತ್ನಕ್ಕೆ ಮುಂದಾಗಿದೆ. ಇದರ ಮುಂದುವರೆದ ಭಾಗವಾಗಿ ಇದೀಗ ಕಾಂಗ್ರೆಸ್ ತಮಿಳುನಾಡಿನಲ್ಲಿ ಡಿಎಂಕೆ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಂಡಿದೆ.

ADVERTISEMENT

ತಮಿಳುನಾಡಿನಲ್ಲಿ ಈಗಾಗಲೆ ಬಿಜೆಪಿ ಮುನ್ನಡೆಸುವ ಜವಾಬ್ದಾರಿ ಹೊತ್ತಿರುವ ಅಣ್ಣಾ ಮಲೈ ಈ ಬಾರಿ ಸಂಚಲನ ಸೃಷ್ಟಿಸಿರೋದು ಸುಳ್ಳಲ್ಲ. ಇದರ ಮಧ್ಯೆ ಕಾಂಗ್ರೆಸ್ ಮತ್ತು ಡಿಎಂಕೆ ಮೈತ್ರಿ ರೋಚಕತೆಯನ್ನು ಹೆಚ್ಚುಮಾಡಿದೆ. ಆದ್ರೆ ಈ ಮೈತ್ರಿ ಇದೇ ಮೊದಲೇನಲ್ಲ. 2019ರಲ್ಲೂ ಈ ಮೈತ್ರಿ ತಮಿಳುನಾಡಲ್ಲಿ ಮೇನಿಯಾ ಸೃಷ್ಟಿ ಮಾಡಿತ್ತು. 

ಹೌದು 2019 ರ ಲೋಕ ಸಭಾ ಚುನಾವಣೆಯಲ್ಲಿ ಇದೇ ಮೈತ್ರಿ ಅಧ್ಬುತ ಫಲಿತಾಂಶವನ್ನು ಕಂಡಿತ್ತು. ಆಗ ಪುದುಚೇರಿಯ ೧ ಕ್ಷೇತ್ರ ಸೇರಿ ಒಟ್ಟು 10 ಸ್ಥಾನಗಳನ್ನು ಡಿಎಂಕೆ ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಟ್ಟಿತ್ತು. ಆ ಪೈಕಿ ಕಾಂಗ್ರೆಸ್ 9 ಸ್ಥಾನಗಳಲ್ಲಿ ಗೆದ್ದು ಬೀಗಿತ್ತು. ಅಷ್ಟೇ ಅಲ್ಲ ಡಿಎಂಕೆ ಕೂಡ ಭರ್ಜರಿ ದಿಗ್ವಿಜಯ ಸಾಧಿಸಿತ್ತು. ಒಟ್ಟು 39 ಕ್ಷೇತ್ರಗಳ ಪೈಕಿ 38 ಕ್ಷೇತ್ರಗಳಲ್ಲಿ ಈ ಒಕ್ಕೂಟ ಅದ್ಧೂರಿ ಜಯಭೇರಿ ಬಾರಿಸಿತ್ತು. ಆದ್ರೆ ಕಮಲ ಶೂನ್ಯ ಸಂಪಾದಿಸಿತ್ತು. 

ಇದೆಲ್ಲ ಲೆಕ್ಕಾಚಾರದ ಹಿನ್ನಲೆ ಈ ಬಾರಿಯೂ ಕೂಡ 2019 ರ ಸೂತ್ರಕ್ಕೆ ಸಿಎಂ ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಮಣೆ ಹಾಕಿದ್ದು ಇತಿಹಾಸ ಮರುಕಳಿಸಲಿದ್ಯಾ ಎಂಬ ಕೊತೂಹಲ ಗರಿಗೆದರಿದೆ. ಈ ಸವಾಲನ್ನ ಈ ಬಾರಿ ಅಣ್ಣಾ ಮಲೈ ಹೇಗೆ ಎದುರಿಸಲಿದ್ದಾರೆ, ಈ ಬಾರಿಯಾದ್ರೂ ದ್ರಾವಿಡ ನೆಲದಲ್ಲಿ ಕಮಲ ಖಾತೆ ತೆರೆಯಲಿದ್ಯಾ ಎಂದು ಕಾದು ನೋಡಬೇಕಿದೆ.

Tags: BJPCongress PartyDMKTamilnadu
Previous Post

ಚುನಾವಣಾ ಆಯುಕ್ತರ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರುಣ್ ಗೋಯೆಲ್ – ರಾಷ್ಟ್ರ ರಾಜಕಾರಣದಲ್ಲಿ ಸಂಚಲನ !

Next Post

ಪಾರದರ್ಶಕತೆ ಉತ್ತರದಾಯಿತ್ವ- ಸಾಂವಿಧಾನಿಕ ನೈತಿಕತೆ

Related Posts

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ
Top Story

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

by ಪ್ರತಿಧ್ವನಿ
May 2, 2026
0

ರಾಜ್ಯ ರಾಜಧಾನಿ ಬೆಂಗಳೂರು ನಗರದ ಸಂಚಾರ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಎದುರಾಗಿದೆ. ನಗರದ ಪ್ರಮುಖ ಮಾರ್ಗಗಳಲ್ಲಿ ಒಂದಾದ ಪೀಣ್ಯ ಫ್ಲೈಓವರ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು,...

Read moreDetails
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
ಪಾರದರ್ಶಕತೆ ಉತ್ತರದಾಯಿತ್ವ- ಸಾಂವಿಧಾನಿಕ ನೈತಿಕತೆ

ಪಾರದರ್ಶಕತೆ ಉತ್ತರದಾಯಿತ್ವ- ಸಾಂವಿಧಾನಿಕ ನೈತಿಕತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada