• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

‘ಅಗ್ನಿಪಥ್’ ವಿರುದ್ಧ ಪ್ರತಿಭಟನೆ‌ : ಬಿಹಾರ ಉಪಮುಖ್ಯಮಂತ್ರಿ ರೇಣುದೇವಿ ಮನೆ ಮೇಲೆ ದಾಳಿ!

Any Mind by Any Mind
June 17, 2022
in ದೇಶ
0
‘ಅಗ್ನಿಪಥ್’ ವಿರುದ್ಧ ಪ್ರತಿಭಟನೆ‌ : ಬಿಹಾರ ಉಪಮುಖ್ಯಮಂತ್ರಿ ರೇಣುದೇವಿ ಮನೆ ಮೇಲೆ ದಾಳಿ!
Share on WhatsAppShare on FacebookShare on Telegram

ಹೊಸ ರಕ್ಷಣಾ ನೇಮಕಾತಿ ಯೋಜನೆಯ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಮುಂದುವರಿದಿದೆ. ಇಂದು ಬಿಹಾರದಲ್ಲಿ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಟ್ಟಿಯಾ ಜಿಲ್ಲೆಯಲ್ಲಿರುವ ಬಿಹಾರದ ಉಪ ಮುಖ್ಯಮಂತ್ರಿ ರೇಣು ದೇವಿ ಅವರ ಮನೆ ಮೇಲೆ ದಾಳಿ ನಡೆದಿದೆ.

ADVERTISEMENT

“ಬೆಟ್ಟಿಯಾದಲ್ಲಿನ ನಮ್ಮ ನಿವಾಸದ ಮೇಲೆ ದಾಳಿ ನಡೆದಿದೆ. ನಮಗೆ ಸಾಕಷ್ಟು ಹಾನಿಯಾಗಿದೆ ಎಂದು ರೇಣುದೇವಿ ತಿಳಿಸಿದ್ದಾರೆ. ಆದರೆ  ಅವರು ಪಾಟ್ನಾದಲ್ಲಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಬಿಹಾರ, ಮಧ್ಯಪ್ರದೇಶ, ಹರಿಯಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಮೋದಿ ಸರ್ಕಾರದ ‘ಅಗ್ನಿಪಥ’ ಯೋಜನೆಗೆ ವಿರೋಧ ವ್ಯಕ್ರವಾಗುತ್ತಿದೆ.‌ ಪ್ರತಿಭಟನೆ ಸ್ವರೂಪ ತೀರ್ವಗೊಂಡಿದ್ದು, ಸಾರ್ಜನಿಕ ರೈಲುಗಳಿಗೆ ಬೆಂಕಿ ಹಚ್ಚಲಾಯಿತು, ಸಾರ್ವಜನಿಕ ಮತ್ತು ಪೊಲೀಸ್ ವಾಹನಗಳ ಮೇಲೆ ದಾಳಿ ಮಾಡಲಾಯಿತು ಮತ್ತು ಸಿಬ್ಬಂದಿ ಗಾಯಗೊಂಡರು. ನಾಲ್ಕು ವರ್ಷಗಳ ಕಾಲ ಸೇನೆ, ನೌಕಾಪಡೆ ಮತ್ತು ವಾಯುಪಡೆಗೆ ಜವಾನರನ್ನು ನೇಮಿಸಿಕೊಳ್ಳಲು ಮಂಗಳವಾರ ವಿವಾದಾತ್ಮಕ ಅಗ್ನಿಪಥ್ ಯೋಜನೆಯನ್ನು ಘೋಷಿಸಿದ ಬೆನ್ನಲ್ಲೇ ಈ ಒಂದು ವ್ಯಾಪಕ ಪ್ರತಿರೋಧ ವ್ಯಕ್ತವಾಗಿದೆ.

#WATCH | Bihar: The residence of Deputy CM Renu Devi, in Bettiah, attacked by agitators during their protest against #AgnipathScheme

Her son tells ANI, "Our residence in Bettiah was attacked. We suffered a lot of damage. She (Renu Devi) is in Patna." pic.twitter.com/Ow5vhQI5NQ

— ANI (@ANI) June 17, 2022
Tags: BJPCongress PartyCovid 19ಅಗ್ನಿಪಥಅಗ್ನಿಪಥ್ನರೇಂದ್ರ ಮೋದಿಬಿಜೆಪಿಬಿಹಾರ
Previous Post

ಉತ್ತರ ಭಾರತದ ರಾಜ್ಯಗಳಲ್ಲಿ ಅಕ್ಷರಶಃ ಬೆಂಕಿ ಹೊತ್ತಿಸಿದ ʼಅಗ್ನೀಪಥ್‌ʼ ಯೋಜನೆ

Next Post

ಬೀದಿ ಬದಿ ಸಾಬೂನು ಮಾರಿ ಜೀವನ ಸಾಗಿಸುತ್ತಿರುವ ಸ್ಟಾರ್‌ ನಟಿ!

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ಬೀದಿ ಬದಿ ಸಾಬೂನು ಮಾರಿ ಜೀವನ ಸಾಗಿಸುತ್ತಿರುವ ಸ್ಟಾರ್‌ ನಟಿ!

ಬೀದಿ ಬದಿ ಸಾಬೂನು ಮಾರಿ ಜೀವನ ಸಾಗಿಸುತ್ತಿರುವ ಸ್ಟಾರ್‌ ನಟಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada