• Home
  • About Us
  • ಕರ್ನಾಟಕ
Sunday, August 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಒಳಮೀಸಲು ಜಾರಿಗೆ ಆಗ್ರಹ ಸುವರ್ಣ ಸೌಧಕ್ಕೆ ಮುತ್ತಿಗೆ,

Any Mind by Any Mind
December 11, 2024
in Top Story, ಇತರೆ / Others, ಕರ್ನಾಟಕ
0
ಒಳಮೀಸಲು ಜಾರಿಗೆ ಆಗ್ರಹ ಸುವರ್ಣ ಸೌಧಕ್ಕೆ ಮುತ್ತಿಗೆ,
Share on WhatsAppShare on FacebookShare on Telegram

ಬೀದರ್: ‘ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಡಿ. 14ರಂದು ಜಿಲ್ಲೆಯ ಎಲ್ಲ ಶಾಸಕರ ಮನೆ ಎದುರು ತಮಟೆ ಚಳವಳಿ ನಡೆಸಲಾಗುವುದು. ಡಿ. 16ರಂದು ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಫರ್ನಾಂಡಿಸ್ ಹಿಪ್ಪಳಗಾಂವ್‌ ತಿಳಿಸಿದ್ದಾರೆ.

ADVERTISEMENT

ದೇಶದಲ್ಲಿ ಎಲ್ಲಕ್ಕಿಂತ ಮೊದಲು ಒಳಮೀಸಲಾತಿ ಜಾರಿಗೊಳಿಸುವುದಾಗಿ ಕಾಂಗ್ರೆಸ್‌ ಪಕ್ಷ ಭರವಸೆ ನೀಡಿತ್ತು. ಆದರೆ, ಕೊಟ್ಟ ಮಾತಿನಂತೆ ನಡೆದುಕೊಳ್ಳದೇ ಪರಿಶಿಷ್ಟ ಜಾತಿಯ 101 ಜಾತಿಗಳಲ್ಲಿ ಬಹುಸಂಖ್ಯಾತ ಸಮುದಾಯವಾದ ಮಾದಿಗ ಸಮಾಜವನ್ನು ಅವಮಾನ ಮಾಡಿದೆ ಎಂದಿದ್ದಾರೆ.

ಆಗಸ್ಟ್ 1ರಂದು ಸುಪ್ರೀಂಕೋರ್ಟ್‌ ಮಾದಿಗ ಸಮುದಾಯದ ಮೂರು ದಶಕಗಳ ಬೇಡಿಕೆಯಾಗಿದ್ದ ಒಳ ಮೀಸಲಾತಿ ಜಾರಿಗೊಳಿಸುವಂತೆ ಐತಿಹಾಸಿಕವಾದ ತೀರ್ಪು ನೀಡಿದೆ. ಈಗಾಗಲೇ ಹರಿಯಾಣ ಹಾಗೂ ಪಂಜಾಬ್‌ ಸರ್ಕಾರಗಳು ಒಳ ಮೀಸಲಾತಿ ಜಾರಿಗೊಳಿಸಿವೆ.ಆದರೆ, ರಾಜ್ಯದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಮಂಗಳವಾರ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

Tags: 14thBidarFernandes HippalgaonimplementationInternal ReservationState Working PresidentStruggle CommitteeSuvarna Soudha
Previous Post

ಹಿಟ್‌ಮಾನ್ ಮತ್ತು ಕಿಂಗ್:ಗಬ್ಬಾ ಪಂದ್ಯಕ್ಕೆ ಸಜ್ಜಾಗುತ್ತಿರುವರು

Next Post

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರು ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ.

Related Posts

Top Story

ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ

by ಪ್ರತಿಧ್ವನಿ
August 9, 2025
0

ಕೌಶಲ್ಯಾಭಿವೃದ್ದಿ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ವಿಶೇಷ ಯೋಜನೆ. ಬೆಂಗಳೂರು, ಆ. 9: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ತರ ಕನ್ನಡ...

Read moreDetails

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ “ಹಚ್ಚೆ” ಚಿತ್ರ ಆಗಸ್ಟ್ 22ರಂದು ತೆರೆಗೆ

August 9, 2025

CM Siddaramaiah: ಇಂದಿರಾಗಾಂಧಿ ಕಾಂಗ್ರೆಸ್ ಭವನಕ್ಕೆ ಮುಖ್ಯಮಂತ್ರಿಗಳಿಂದ ಭೂಮಿ ಪೂಜೆ

August 9, 2025
ಕನ್ನಡ ಸಿನಿಮಾ ಮಾಡಲು ನಿರ್ದೇಶಕ ಒಪ್ಪಲಿಲ್ಲ..ಅದಕ್ಕೆ ಸಿನಿಮಾ ಆಗಲಿಲ್ಲ – ಧ್ರುವ ಸರ್ಜಾ ಆಪ್ತರ ಸ್ಪಷ್ಟನೆ 

ಕನ್ನಡ ಸಿನಿಮಾ ಮಾಡಲು ನಿರ್ದೇಶಕ ಒಪ್ಪಲಿಲ್ಲ..ಅದಕ್ಕೆ ಸಿನಿಮಾ ಆಗಲಿಲ್ಲ – ಧ್ರುವ ಸರ್ಜಾ ಆಪ್ತರ ಸ್ಪಷ್ಟನೆ 

August 9, 2025
ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿ ವಂಚನೆ ಆರೋಪ – ಮುಂಬೈನಲ್ಲಿ ದಾಖಲಾಯ್ತು F.I.R 

ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿ ವಂಚನೆ ಆರೋಪ – ಮುಂಬೈನಲ್ಲಿ ದಾಖಲಾಯ್ತು F.I.R 

August 9, 2025
Next Post
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರು ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರು ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ.

Recent News

Top Story

ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ

by ಪ್ರತಿಧ್ವನಿ
August 9, 2025
Top Story

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ “ಹಚ್ಚೆ” ಚಿತ್ರ ಆಗಸ್ಟ್ 22ರಂದು ತೆರೆಗೆ

by ಪ್ರತಿಧ್ವನಿ
August 9, 2025
Top Story

CM Siddaramaiah: ಇಂದಿರಾಗಾಂಧಿ ಕಾಂಗ್ರೆಸ್ ಭವನಕ್ಕೆ ಮುಖ್ಯಮಂತ್ರಿಗಳಿಂದ ಭೂಮಿ ಪೂಜೆ

by ಪ್ರತಿಧ್ವನಿ
August 9, 2025
ಕನ್ನಡ ಸಿನಿಮಾ ಮಾಡಲು ನಿರ್ದೇಶಕ ಒಪ್ಪಲಿಲ್ಲ..ಅದಕ್ಕೆ ಸಿನಿಮಾ ಆಗಲಿಲ್ಲ – ಧ್ರುವ ಸರ್ಜಾ ಆಪ್ತರ ಸ್ಪಷ್ಟನೆ 
Top Story

ಕನ್ನಡ ಸಿನಿಮಾ ಮಾಡಲು ನಿರ್ದೇಶಕ ಒಪ್ಪಲಿಲ್ಲ..ಅದಕ್ಕೆ ಸಿನಿಮಾ ಆಗಲಿಲ್ಲ – ಧ್ರುವ ಸರ್ಜಾ ಆಪ್ತರ ಸ್ಪಷ್ಟನೆ 

by Chetan
August 9, 2025
ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿ ವಂಚನೆ ಆರೋಪ – ಮುಂಬೈನಲ್ಲಿ ದಾಖಲಾಯ್ತು F.I.R 
Top Story

ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿ ವಂಚನೆ ಆರೋಪ – ಮುಂಬೈನಲ್ಲಿ ದಾಖಲಾಯ್ತು F.I.R 

by Chetan
August 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ

August 9, 2025

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ “ಹಚ್ಚೆ” ಚಿತ್ರ ಆಗಸ್ಟ್ 22ರಂದು ತೆರೆಗೆ

August 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada