• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೃಷಿ ಸಚಿವ ಚೆಲುವರಾಯಸ್ವಾಮಿ ಕೋಲಾರಕ್ಕೆ ಭೇಟಿ, ಬರ ಪರಿಶೀಲನೆ..!

Any Mind by Any Mind
September 30, 2023
in Top Story, ಇದೀಗ, ಕರ್ನಾಟಕ
0
ಕೃಷಿ ಸಚಿವ ಚೆಲುವರಾಯಸ್ವಾಮಿ ಕೋಲಾರಕ್ಕೆ ಭೇಟಿ, ಬರ ಪರಿಶೀಲನೆ..!
Share on WhatsAppShare on FacebookShare on Telegram

ADVERTISEMENT

ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಇಂದು ಕೋಲಾರ ಜಿಲ್ಲೆಯಲ್ಲಿ ಮಳೆ , ಬರ ಹಾಗೂ ಬಳೆ ಪರಿಸ್ಥಿತಿ ಪರಿಶೀಲಿಸಿ ಅಧಿಕಾರಿಗಳಿಗೆ ಹಲವು ನಿರ್ದೇಶನ ನೀಡಿದರು. ಕೋಲಾರ ಜಿಲ್ಲೆಗೆ ಆಗಮಿಸುವ ಮಾರ್ಗದುದ್ದಕ್ಕೂ ಬೆಳೆ ಪರಿಸ್ಥಿತಿ ಪರಿಶೀಲಿಸಿದ ಸಚಿವರು ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ರೈತರ ಅಹವಾಲು ಆಲಿಸಿದರು.

ರೈತರ ಮನವಿಯಂತೆ ನರ್ಸರಿಗಳಿಗೆ ಪರವಾನಗಿ ವಿತರಣೆ ಹಾಗೂ ಮೇಲ್ವಿಚಾರಣೆ ನಡೆಸುವಂತೆ ತೋಟಗಾರಿಕೆ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಸಚಿವರು ಸೂಚಿಸಿದರು. ‌ ಟೊಮೇಟೊ ಬೆಳೆ ಕೀಟ ಬಾಧೆ ನಿಯಂತ್ರಣ ಕ್ರಮಕ್ಕೆ ಕೃಷಿ ವಿಶ್ವವಿದ್ಯಾಲಯದ ತಜ್ಞರರಿಂದ ಮಾಹಿತಿ ಒದಗಿಸಲಾಗುವುದು‌ ಎಂದು ಅವರು ಭರವಸೆ ‌ನೀಡಿದರು. ಇದೇ ವೇಳೆ ಸಚಿವರು ಕೃಷಿ, ಹಾಗೂ ಜಲಾನಯನ ಇಲಾಖೆ ವತಿಯಿಂದ ಮಾವಿನ ಸಸಿಗಳು,ಜೇನು ಸಾಕಾಣಿಕಾ ಪೆಟ್ಟಿಗೆಗಳು ,ಹನಿ ನಿರಾವರಿ ಸಾಧನಗಳು ಸೇರಿದಂತೆ ರೈತರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು .

ಇದೇ ವೇಳೆ ಸಚಿವರು ಕೋಲಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೃಷಿ ಹಾಗೂ ಜಲಾನಯನ ಇಲಾಖೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳಿಗೆ ಹಲವು
ಸಲಹೆ ಸೂಚನೆಗಳನ್ನು ನೀಡಿದರು. ಬರ ನಿರ್ವಹಣೆಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಸಚಿವರು ನಿರ್ದೇಶನ ನೀಡದರು. ರಾಜ್ಯದಲ್ಲಿ ಯಾವುದೇ ರೀತಿಯ ರಸಗೊಬ್ಬರ ಪೂರೈಕೆ ಕೊರತೆಯಾಗದಂತೆ ನಿಗಾವಹಿಸಲಾಗಿದೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು. ಕಳೆದ ನಾಲ್ಕೈದು ದಿನ ರೈಲ್ವೆ ಸಾರಿಗೆ ಸಮಸ್ಯೆಯಿಂದ ಸಾಗಾಣಿಕೆ ವಿಳಂಬವಾಗಿತ್ತು. ಈಗಾಗಲೇ ಗೋದಾಮುಗಳಿಗೆ ಸಾಗಾಣಿಕೆಯಾಗುತ್ತಿದೆ ಯಾವುದೇ ವೆತ್ಯಯ ಅಗದಂತೆ ಅಧಿಕಾರಿಗಳು ಎಚ್ಚರ ವಹಿಸಿ ಎಂದು ಸೂಚನೆ ನೀಡಿದರು.

ಬೆಳೆ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ, ಹಾವಾಮಾನ ,ರೈತರ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಸರ್ವೆ ನಡೆಸಿ ಮಾಹಿತಿ ನಮೂದಿಸಿ ಎಂದ ಸಚಿವರು, ಇ.ಕೆ ವೈ.ಸಿ ಶೇ 100 ರಷ್ಟು ಗುರಿಸಾಧನೆಯಾಗಬೇಕು ಎಂದು ಅವರು ನಿರ್ದೇಶನ ನೀಡಿದರು. ಕೋಲಾರ ಶ್ರಮಜೀವಿಗಳ ಜಿಲ್ಲೆ ಸಕಾಲದಲ್ಲಿ ಬಿತ್ತನೆ ಬೀಜ ರಸಗೊಬ್ಬರ ‌ನೀಡಿ‌ , ವಿಶ್ವ ವಿದ್ಯಾನಿಲಯದ ಜೊತೆಗೂಡಿ ಟೊಮೆಟೊ ಬೆಳೆ ಕಿಟ ಬಾಧೆ ನಿಬಾಯಿಸಲು ನೆರವು ,ಮಾರ್ಗದರ್ಶನ ನೀಡಿ ಎಂದು ಅವರು ಒಂದು ಹೇಳಿದರು. ಜಿಲ್ಲೆಯ ಸಮಗ್ರ ಕೃಷಿ ಅಳವಡಿಕೆ ಅಭಿನಂದನೀಯ ಇದನ್ನು ಇನ್ನಷ್ಟು ಉತ್ತಮಪಡಿಸಿ ಎಂದು ಸಚಿವರು ತಿಳಿಸಿದರು. ಕಳೆದ ಮೂರ್ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಕೃಷಿ ಭಾಗ್ಯ ಯೋಜನೆ ಪುನಾರಂಭ ಮಾಡಲಾಗಿದೆ.
ಮುಂದಿನ ವರ್ಷ ಇದನ್ನು ಹೆಚ್ಚಿನ ಪ್ರಮಾಣದಲ್ಲಿ ಜಾರಿಗೊಳಿಸಲಾಗುವುದು ಎಂದರು. ಬ್ಯಾಂಕ್ ಗಳು ಸರ್ಕಾರದಿಂದ ರೈತರ ಖಾತೆಗೆ ಹಾಕಲಾಗುವ ಸಬ್ಸಿಡಿ ಹಾಗೂ ನೆರವಿನ ಅನುಧಾನವನ್ನು ಸಾಲಕ್ಕೆ ಕಡಿತ ಮಾಡದಂತೆ ಜಿಲ್ಲಾಧಿಕಾರಿ,ಜಿಲ್ಲಾ ಪಂಚಾಯತ್ ಸಿ.ಇ.ಒ .ಲೀಡ್ ಬ್ಯಾಂಕ್ ವ್ಯವಸ್ಥಾಪಕರು ನಿರ್ದೇಶನ ನೀಡಬೇಕು ಎಂದು ಸಚಿವರು ಸೂಚಿಸಿದರು.

ಯಂತ್ರಧಾರೆ ಯೋಜನೆ ಮುಂದುವರೆಸುವ ಜೊತೆಗೆ ಬೃಹತ್‌ ಕಟಾವು ಯಂತ್ರ ಗಳ ಹಬ್ ಸ್ಥಾಪನೆಗೆ ಸರ್ಕಾರ ಯೋಜನೆ ರೂಪಿಸಿ ಅನುಷ್ಠಾನ ಗೊಳಿಸುತ್ತಿದೆ ಎಂದು ಎನ್ ಚಲುವರಾಯಸ್ವಾಮಿ ತಿಳಿಸಿದರು. ಜಿಲ್ಲಾಡಳಿತದಿಂದ ನಂದಿನಿ,ಹಾಪ್ ಕಾಮ್ಸ್ ಗಳಂತೆ ಕೃಷಿ ಉತ್ಪಾದಕ ಸಂಸ್ಥೆ ಗಳ ಉತ್ಪನ್ನಗಳ ಮಾರಾಟಕ್ಕೆ ಜಾಗ ಗುರುತಿಸಿ ನೀಡುವಂತೆ ಸಚಿವರು ಸಲಹೆ ನೀಡಿದರು. ಶಾಸಕರಾದ ಕೊತ್ತೂರು ಮಂಜುನಾಥ್ಕೃ ಷಿ ಇಲಾಖೆ ಆಯುಕ್ತರಾದ ವೈ ಎಸ್ . ಪಾಟೀಲ್, ಜಿಲ್ಲಾ ಪಂಚಾಯತ್ ಸಿಂಗ್.ಇ.ಒ ಪದ್ಮಾ, ಕೃಷಿ ಇಲಾಖೆ ಆಯುಕ್ತರಾದ ಡಾ ಪುತ್ರ,ಜಲಾನಯನ ಇಲಾಖೆ ಆಯುಕ್ತರಾದ ಶ್ರೀನಿವಾಸ್, ಕೃಷಿ ಇಲಾಖೆ ಅಪರ ನಿರ್ದೇಶಕರಾದ ರೆಡ್ಡಿ ಮತ್ತಿತರರು ಹಾಜರಿದ್ದರು.

Tags: #cheluvarayaswami#congress#congress govt#drouht#kolar#kolar drought
Previous Post

ಕರಾವಳಿಯಲ್ಲಿ ನಿಲ್ಲದ ಮಳೆರಾಯನ ಆರ್ಭಟ: ಹೆಚ್ಚಾದ ಕಡಲ್ಕೊರೆತ..!

Next Post

ಈದ್ ಸ್ವಲಾತ್ ವಾಹನ ಜಾಥಾ ಸೈಲೆನ್ಸರ್, ಹಾರ್ನ್ ಗಳಿಂದ ಸಾರ್ವಜನಿಕರಿಗೆ ಕಿರಿಕಿರಿ

Related Posts

Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
0

ನೀವು ಎಂತಹ ನರಕದಲ್ಲಿ ಇದ್ದೀರಿ, ಇಂತಹ ಶಾಸಕರನ್ನು (Munirathnam Naidu) ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್(DK Shivakumar). ಆರ್...

Read moreDetails

ಸೆಟ್ಟೇರಿತು ವಿಜಯ್ ದೇವರಕೊಂಡ ಹೊಸ ಸಿನಿಮಾ…ರೌಡಿಬಾಯ್ ಗೆ ಕೀರ್ತಿ ಸುರೇಶ್ ನಾಯಕಿ

October 12, 2025
DK Shivakumar: ಜೆ.ಪಿ. ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ ಭರವಸೆ..!!

DK Shivakumar: ಜೆ.ಪಿ. ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ ಭರವಸೆ..!!

October 12, 2025

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Next Post
ಈದ್ ಸ್ವಲಾತ್ ವಾಹನ ಜಾಥಾ ಸೈಲೆನ್ಸರ್, ಹಾರ್ನ್ ಗಳಿಂದ ಸಾರ್ವಜನಿಕರಿಗೆ ಕಿರಿಕಿರಿ

ಈದ್ ಸ್ವಲಾತ್ ವಾಹನ ಜಾಥಾ ಸೈಲೆನ್ಸರ್, ಹಾರ್ನ್ ಗಳಿಂದ ಸಾರ್ವಜನಿಕರಿಗೆ ಕಿರಿಕಿರಿ

Please login to join discussion

Recent News

Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
Top Story

ಸೆಟ್ಟೇರಿತು ವಿಜಯ್ ದೇವರಕೊಂಡ ಹೊಸ ಸಿನಿಮಾ…ರೌಡಿಬಾಯ್ ಗೆ ಕೀರ್ತಿ ಸುರೇಶ್ ನಾಯಕಿ

by ಪ್ರತಿಧ್ವನಿ
October 12, 2025
DK Shivakumar: ಜೆ.ಪಿ. ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ ಭರವಸೆ..!!
Top Story

DK Shivakumar: ಜೆ.ಪಿ. ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ ಭರವಸೆ..!!

by ಪ್ರತಿಧ್ವನಿ
October 12, 2025
Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025

ಸೆಟ್ಟೇರಿತು ವಿಜಯ್ ದೇವರಕೊಂಡ ಹೊಸ ಸಿನಿಮಾ…ರೌಡಿಬಾಯ್ ಗೆ ಕೀರ್ತಿ ಸುರೇಶ್ ನಾಯಕಿ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada