• Home
  • About Us
  • ಕರ್ನಾಟಕ
Tuesday, December 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Ahmedabad: ಮಹಿಳೆಗೆ ಕಪಾಳಮೋಕ್ಷ ಮಾಡಿದ ಟ್ರಾಫಿಕ್ ಪೊಲೀಸ್‌ ಸಿಬ್ಬಂದಿ: ವಿಡಿಯೋ ವೈರಲ್‌

ಪ್ರತಿಧ್ವನಿ by ಪ್ರತಿಧ್ವನಿ
December 21, 2025
in Top Story, ದೇಶ
0
Ahmedabad: ಮಹಿಳೆಗೆ ಕಪಾಳಮೋಕ್ಷ ಮಾಡಿದ ಟ್ರಾಫಿಕ್ ಪೊಲೀಸ್‌ ಸಿಬ್ಬಂದಿ: ವಿಡಿಯೋ ವೈರಲ್‌
Share on WhatsAppShare on FacebookShare on Telegram

ಅಹಮದಾಬಾದ್: ಮಹಿಳೆಯೊಬ್ಬರಿಗೆ ಟ್ರಾಫಿಕ್ ಪೊಲೀಸ್‌(Traffic Police) ಸಿಬ್ಬಂದಿ ಕಪಾಳ ಮೋಕ್ಷ ಮಾಡಿದ ಘಟನೆ ಅಹಮದಾಬಾದ್‌ನ(Ahmedabad) ಪಾಲ್ಡಿ ಪ್ರದೇಶದಲ್ಲಿ ನಡೆದಿದ್ದು, ಪೊಲೀಸರ ದುರ್ವರ್ತನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ADVERTISEMENT
ಹೆಣ್ಣಿನ ಕುರಿತು JDS ನಾಯಕನ ಹಾಡಿಗೆ ಸಿಡಿದೆದ್ದ ನಟಿ ಉಮಾಶ್ರೀ! S  L  Bhojegowda Vs Umashri #pratidhvani

ಪಾಲ್ಡಿಯಲ್ಲಿ ಡಿಸೆಂಬರ್ 19ರಂದು ಟ್ರಾಫಿಕ್ ತಪಾಸಣೆಯ ವೇಳೆ ಬೈಕ್‌ನಲ್ಲಿ ಬಂದ ಮಹಿಳೆಯನ್ನು ಪೊಲೀಸ್‌ ಸಿಬ್ಬಂದಿ, ತಡೆದು ನಿಲ್ಲಿಸಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪೊಲೀಸ್‌ ಮೇಲೆ ಅನುಮಾನಗೊಂಡ ಮಹಿಳೆ ಏಕಾಏಕಿ ಐಡಿ ಕಾರ್ಡ್‌ ಕೊಡುವಂತೆ ಪೊಲೀಸರ ಬಳಿ ಕೇಳಿದ್ದಾಳೆ. ಈ ಪೊಲೀಸ್‌ ಐಡಿ ಕಾರ್ಡ್‌ ತೋರಿಸುವ ವೇಳೆ ಅದು ಕೆಳಕ್ಕೆ ಬಿದ್ದಿದೆ. ಅಷ್ಟಕ್ಕೆ ಕೋಪಗೊಂಡ ಪೊಲೀಸ್‌ ಸಾರ್ವಜನಿಕವಾಗಿ ಮಹಿಳೆಗೆ ಕಪಾಳ ಮೋಕ್ಷ ಮಾಡಿದ್ದಾರೆ.

CM Siddaramaiah: ರಾಜ್ಯಾದ್ಯಂತ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ..! #pratidhvani

ಘಟನೆಯ ನಂತರ ಮಹಿಳೆ 112ಕ್ಕೆ ಕರೆ ಮಾಡಿ ದೂರು ನೀಡಿದ್ದು, ಬಳಿಕ ಪಾಲ್ಡಿ ಪೊಲೀಸ್‌ ಠಾಣೆಗೆ ತೆರಳಿ ದೂರು ದಾಖಲಿಸಲು ಪ್ರಯತ್ನಿಸಿದಾಗ ಅಲ್ಲಿಯೂ ಬೆದರಿಕೆ ಹಾಕಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ. ಘಟನೆಯಲ್ಲಿ ಮಹಿಳೆಗೆ ಕಣ್ಣಿಗೆ ಹಾಗೂ ಮುಖಕ್ಕೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

DK Shivakumar: ನನಗೂ ರಾಜಣ್ಣ ಆಪ್ತರೇ, ನಾವಿಬ್ಬರೂ ಬ್ರದರ್ಸ್ ಇದ್ದಂತೆ..! #knrajanna #congress #pratidhvani

ಈ ಘಟನೆಗೆ ಸಂಬಂಧಿಸಿದಂತೆ ಟ್ರಾಫಿಕ್ ಪೊಲೀಸ್‌ ಸಿಬ್ಬದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಅಹಮದಾಬಾದ್‌ ಪೊಲೀಸ್‌ ಇಲಾಖೆ ತಿಳಿಸಿದೆ. ಇನ್ನೊಂದೆಡೆ, ಮಹಿಳೆಯ ಮೇಲೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪ್ರಕರಣ ದಾಖಲಾಗಿದ್ದು, ಎರಡೂ ಕಡೆಯಿಂದ ದೂರುಗಳ ಪರಿಶೀಲನೆ ನಡೆಯುತ್ತಿದೆ. ಪ್ರಕರಣದ ಸಂಪೂರ್ಣ ತನಿಖೆ ನಡೆಸುವುದಾಗಿ ಪೊಲೀಸ್‌ ಇಲಾಖೆ ಭರವಸೆ ನೀಡಿದೆ. ಇನ್ನು ಪೊಲೀಸ್‌ ಮಹಿಳೆಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ವೈರಲ್‌ ಆಗುತ್ತಿದೆ.

Tags: AhmedabadPoliceSocial MediaTraffic PolicevideoViral Video
Previous Post

BBK 12: ರಕ್ಷಿತಾಗೆ ಮಾತ್ರ ಕಿಚ್ಚನ ಕ್ಲಾಸ್‌ ಯಾಕೆ? ವೀಕೆಂಡ್‌ ಸಂಚಿಕೆಯಲ್ಲಿ ನಡಿತಿದ್ಯಾ ಅನ್ಯಾಯ..?

Next Post

ಗೃಹಲಕ್ಷ್ಮಿ ಯೋಜನೆ ಕಂತು ಪಾವತಿ: ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Related Posts

Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
0

ಸಮಾಜದಲ್ಲಿ ಬದಲಾವಣೆ ಬೇಕಾದರೆ ಮೊದಲು ಸರಿಯಾದ ಜನಪ್ರತಿನಧಿಯನ್ನು ಆಯ್ಕೆ ಮಾಡಬೇಕು. ಈ ಆಯ್ಕೆ ಮಾಡುವುದು ಸವಾಲಿನ ಕೆಲಸ. ಇದು ಜವಾಬ್ದಾರಿಯುತವಾದ ಕೆಲಸ ಎಂದು ಕಾರ್ಮಿಕ ಹಾಗೂ ಧಾರವಾಡ...

Read moreDetails
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

December 23, 2025

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ: ಜಿಲ್ಲಾ ಉಸ್ತುವಾರಿ ಸಚಿವ ಖಂಡನೆ

December 22, 2025
ಹೊಸ ವರ್ಷಕ್ಕೆ ಟ್ರಾಫಿಕ್‌ ರೂಲ್ಸ್‌ ಇನ್ನಷ್ಟು ಕಠಿಣ: ರಾಜ್ಯವ್ಯಾಪಿ ಪೊಲೀಸ್ ಬೇಟೆ

ಹೊಸ ವರ್ಷಕ್ಕೆ ಟ್ರಾಫಿಕ್‌ ರೂಲ್ಸ್‌ ಇನ್ನಷ್ಟು ಕಠಿಣ: ರಾಜ್ಯವ್ಯಾಪಿ ಪೊಲೀಸ್ ಬೇಟೆ

December 22, 2025

ದ್ವೇಷ ಬಿತ್ತುವ ಶಕ್ತಿಗಳ ವಿರುದ್ಧ ಹೋರಾಟ ನಮ್ಮೆಲ್ಲರ ಕರ್ತವ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ

December 22, 2025
Next Post
ಗೃಹಲಕ್ಷ್ಮಿ ಯೋಜನೆ ಕಂತು ಪಾವತಿ: ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮಿ ಯೋಜನೆ ಕಂತು ಪಾವತಿ: ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Recent News

Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
Top Story

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ: ಜಿಲ್ಲಾ ಉಸ್ತುವಾರಿ ಸಚಿವ ಖಂಡನೆ

by ಪ್ರತಿಧ್ವನಿ
December 22, 2025
ಹೊಸ ವರ್ಷಕ್ಕೆ ಟ್ರಾಫಿಕ್‌ ರೂಲ್ಸ್‌ ಇನ್ನಷ್ಟು ಕಠಿಣ: ರಾಜ್ಯವ್ಯಾಪಿ ಪೊಲೀಸ್ ಬೇಟೆ
Top Story

ಹೊಸ ವರ್ಷಕ್ಕೆ ಟ್ರಾಫಿಕ್‌ ರೂಲ್ಸ್‌ ಇನ್ನಷ್ಟು ಕಠಿಣ: ರಾಜ್ಯವ್ಯಾಪಿ ಪೊಲೀಸ್ ಬೇಟೆ

by ಪ್ರತಿಧ್ವನಿ
December 22, 2025
Top Story

ದ್ವೇಷ ಬಿತ್ತುವ ಶಕ್ತಿಗಳ ವಿರುದ್ಧ ಹೋರಾಟ ನಮ್ಮೆಲ್ಲರ ಕರ್ತವ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
December 22, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada