• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

AIADMK ಯನ್ನು ʼನನ್ನ ರಕ್ತದಿಂದ ಬೇರ್ಪಡಿಸಲು ಸಾಧ್ಯವಿಲ್ಲʼ ಶಶಿಕಲಾ ಸಂಭಾಷಣೆಯ ಆಡಿಯೋ ವೈರಲ್

Any Mind by Any Mind
June 13, 2021
in ರಾಜಕೀಯ
0
AIADMK ಯನ್ನು ʼನನ್ನ ರಕ್ತದಿಂದ ಬೇರ್ಪಡಿಸಲು ಸಾಧ್ಯವಿಲ್ಲʼ  ಶಶಿಕಲಾ ಸಂಭಾಷಣೆಯ ಆಡಿಯೋ ವೈರಲ್
Share on WhatsAppShare on FacebookShare on Telegram

ADVERTISEMENT

ತಮಿಳುನಾಡು  ರಾಜಕೀಯಕ್ಕೆ ವಿ.ಕೆ ಶಶಿಕಲಾ ಎಂಟ್ರಿ  ವಿಚಾರ ದಿನಕ್ಕೊಂದು ತಿರುವು ಪಡೆಯುತ್ತಿದೆ. ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ವೈರಲ್‌ ಆಗುತ್ತಿದ್ದು, ಉಚ್ಚಾಟಿತ ಎಐಎಡಿಎಂಕೆ ಮುಖ್ಯಸ್ಥೆ ತನ್ನ ಬೆಂಬಲಿಗರೊಂದಿಗೆ ನಿರಂತರವಾಗಿ ಪೋನ್‌ ಕಾಲ್‌ ಮೂಲಕ ಸಂಭಾಷಣೆ ನಡೆಸುತ್ತಿದ್ದು, ನಿವೃತ್ತಿ ಘೋಷಿಸಿದ ನಾಯಕಿ ಮತ್ತೆ ರಾಜಕೀಯಕ್ಕೆ ಬರುವ ಸುಳಿವನ್ನು ಹರಿಬಿಟ್ಟಿದ್ದಾರೆ.

ಎಐಎಡಿಎಂಕೆ ಪಕ್ಷವನ್ನು ಸರಿದಾರಿಗೆ ತರಲು ನಾನು ಶೀಘ್ರದಲ್ಲಿಯೇ ರಾಜಕೀಯಕ್ಕೆ ಬರುತ್ತೇನೆ,  ಚಿಂತಿಸ ಬೇಡಿ, ಧೈರ್ಯವಾಗಿರಿ, ಕರೋನಾ ಸಾಂಕ್ರಾಮಿಕ ಮುಗಿಯಲಿ ಎಂದು ಶಶಿಕಲಾ ಕಾರ್ಯಕರ್ತನಿಗೆ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕಾರ್ಯಕರ್ತ ನಾವು ನಿಮ್ಮ ಹಿಂದೆ ಇರುತ್ತೇವೆ ಅಮ್ಮ ಎಂದಿದ್ದಾನೆ. ಈ ಆಡಿಯೋ ಹೆಚ್ಚು ಸದ್ದು ಮಾಡಿದ ಬೆನ್ನೆಲೆ ಇದೀಗ ಮತ್ತೊಂದು ಆಡಿಯೋ ರೆಕಾರ್ಡಿಂಗ್ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್‌ ಆಗಿದೆ.

“ತನ್ನ ರಕ್ತದಿಂದ ಪಕ್ಷವನ್ನು  ಬೇರ್ಪಡಿಸಲು ಸಾಧ್ಯವಿಲ್ಲ” ಎಂದು ಹೇಳುವ ಮೂಲಕ ಶಶಿಕಲಾ ರಾಜಕೀಯಕ್ಕೆ ಮರಳುವುದನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದಂತಿದೆ. ‘ನಾನು ಎಐಎಡಿಎಂಕೆ  ಪಕ್ಷವನ್ನು ಉತ್ತಮ ಸ್ಥಾನಕ್ಕೆ ತರಲು ಬಯಸುತ್ತೇನೆ ಏಕೆಂದರೆ ನಾನು ಪಕ್ಷಕ್ಕಾಗಿ ತುಂಬಾ ಕೆಲಸ ಮಾಡಿದ್ದೇನೆ. ಅದನ್ನು ನನ್ನ ರಕ್ತದಿಂದ ಬೇರ್ಪಡಿಸಲು ಸಾಧ್ಯವಿಲ್ಲ. ಕಾರ್ಯಕರ್ತರ  ದುಃಖವನ್ನು ಕೇಳಿ ನಾನು ಹೇಗೆ ಸುಮ್ಮನಿರಲಿ? ನಾನು ಖಂಡಿತವಾಗಿಯೂ ಎಐಎಡಿಎಂಕೆ ಗೆ ಮರಳುತ್ತೇನೆ”  ಎಂದಿದ್ದಾರೆ.

ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಶಶಿಕಲಾ 4 ವರ್ಷ ಜೈಲು ಸೇರಿದ್ದರು. ಶಿಕ್ಷೆಯ ಅವಧಿ ಪೂರ್ಣಗೊಂಡಿದ್ದರಿಂದ ಜನವರಿ 27 ರಂದು ನ್ಯಾಯಾಂಗ ಬಂಧನದಿಂದ ಬಿಡುಗಡೆಗೊಳಿಸಲಾಗಿದೆ. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದರು. ರಾಜಕೀಯ ಹೊರತಾಗಿ ಏನಾದರೊಂದು ಮಾಡುತ್ತೇನೆ ಎಂದಿದ್ದರು.

ನನ್ನ ಅಕ್ಕ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಆಡಳಿತ ಸಮಯದಲ್ಲಿ ಇದ್ದ ಸುವರ್ಣಾಡಳಿತವನ್ನು  ಮತ್ತೆ ತರಲು ಪ್ರಯತ್ನಿಸುತ್ತೇನೆ, ಅವರ ದೃಷ್ಟಿಕೋನದಂತೆ ರಾಜ್ಯವನ್ನು ಮುನ್ನಡೆಸುವ  ಶಕ್ತಿಯನ್ನು ಆ ದೇವರು ನನಗೆ ಕೊಡಲಿ ಎಂದಿದ್ದರು. ರಾಜಕಾರಣದಿಂದ ದೂರವಿರುವುದಾಗಿ ಘೋಷಿಸಿದ್ದ ಶಶಿಕಲಾ ತಮ್ಮ ಇತ್ತೀಚಿನ ಆಡಿಯೋ ಸಂಭಾಷಣೆಗಳ ಮೂಲಕ ಸಕ್ರೀಯ ರಾಜಕೀಯಕ್ಕೆ ಮರಳಲು ಸೂಚನೆ ಕೊಡುತ್ತಿದ್ದಾರೆ.

ತಮಿಳುನಾಡು ವಿಧಾನಸಭೆಯಲ್ಲಿ ಎಐಎಡಿಎಂಕೆಯ ಉಪ ನಾಯಕ ಮತ್ತು ವಿಪ್ ಆಯ್ಕೆಗಾಗಿ ಜೂನ್ 14 ರಂದು ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ಎಐಎಡಿಎಂಕೆ ಕಾರ್ಯಕರ್ತರೊಂದಿಗೆ ಶಶಿಕಲಾ ನಿರಂತರ ಮಾತನಾಡುತ್ತಿರುವ ಆಡಿಯೋ ರೆಕಾರ್ಡಿಂಗ್ ಬಿಡುಗಡೆ ಮಧ್ಯೆ ನಡೆಯುತ್ತಿರುವ ಸಭೆ ಮಹತ್ವ ಪಡೆದುಕೊಂಡಿದೆ.

Tags: audio-clipPoliticsSasikalaTamilnadu
Previous Post

ಬಿಜೆಪಿ ನಾಯಕತ್ವ ಬದಲಾವಣೆ: ಮುಗಿಯದ ಗೊಂದಲ, ದಿನಕ್ಕೊಂದು ತಿರುವು

Next Post

ರಾಜ್ಯಗಳು ಕರೋನ ಸಾವಿನ ಅಂಕಿಅಂಶಗಳನ್ನು ತನಿಖೆ ಮಾಡಬೇಕು -ಏಮ್ಸ್ ಮುಖ್ಯಸ್ಥ ಡಾ.ರಂದೀಪ್

Related Posts

ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ
ಕರ್ನಾಟಕ

ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
November 3, 2025
0

  ಮೈಸೂರು: ಬಿಹಾರ ವಿಧಾನಸಭೆ ಚುನಾವಣೆಗೆ ಅಧಿಕಾರ ವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ...

Read moreDetails
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

November 2, 2025
ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 2, 2025
ಭಾಷೆ ಬದುಕು ಆದ್ಯತೆಗಳ ನಡುವೆ ರಾಜ್ಯೋತ್ಸವ

ಭಾಷೆ ಬದುಕು ಆದ್ಯತೆಗಳ ನಡುವೆ ರಾಜ್ಯೋತ್ಸವ

November 1, 2025
Next Post
ರಾಜ್ಯಗಳು ಕರೋನ ಸಾವಿನ ಅಂಕಿಅಂಶಗಳನ್ನು ತನಿಖೆ ಮಾಡಬೇಕು -ಏಮ್ಸ್ ಮುಖ್ಯಸ್ಥ ಡಾ.ರಂದೀಪ್

ರಾಜ್ಯಗಳು ಕರೋನ ಸಾವಿನ ಅಂಕಿಅಂಶಗಳನ್ನು ತನಿಖೆ ಮಾಡಬೇಕು -ಏಮ್ಸ್ ಮುಖ್ಯಸ್ಥ ಡಾ.ರಂದೀಪ್

Please login to join discussion

Recent News

Top Story

by ಪ್ರತಿಧ್ವನಿ
November 3, 2025
ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!
Top Story

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

by ಪ್ರತಿಧ್ವನಿ
November 3, 2025
ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು
Top Story

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

by ಪ್ರತಿಧ್ವನಿ
November 3, 2025
ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು
Top Story

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

by ಪ್ರತಿಧ್ವನಿ
November 3, 2025
Top Story

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

November 3, 2025
ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada