• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಎಐಬಿಇ ಪಾಸಾಗದವರು ವಕೀಲಿಕೆ ನಡೆಸುವಂತಿಲ್ಲ : ರಾಜ್ಯ ವಕೀಲರ ಪರಿಷತ್ ಆದೇಶ

Any Mind by Any Mind
December 16, 2023
in ಕರ್ನಾಟಕ
0
ಎಐಬಿಇ ಪಾಸಾಗದವರು ವಕೀಲಿಕೆ ನಡೆಸುವಂತಿಲ್ಲ : ರಾಜ್ಯ ವಕೀಲರ ಪರಿಷತ್ ಆದೇಶ
Share on WhatsAppShare on FacebookShare on Telegram

ADVERTISEMENT

ವಕೀಲರಾಗಿ ನೋಂದಣಿಯಾದ ಕಾನೂನು ಪದವೀಧರರು ಅಖಿಲ ಭಾರತ ವಕೀಲರ ಪರೀಕ್ಷೆ(ಎಐಬಿಇ) ಪಾಸಾಗದೆ ವಕೀಲಿಕೆ ನಡೆಸುವಂತಿಲ್ಲ ಎಂದು ಹೇಳಿದೆ.

ಹೌದು, ಈ ಕುರಿತಂತೆ ರಾಜ್ಯದ ಎಲ್ಲ ವಕೀಲರ ಸಂಘಗಳಿಗೆ ಪತ್ರ ಬರೆದಿರುವ ಎಐಬಿಇ, ನೋಂದಣಿಯಾದ ವಕೀಲರು ಎಐಬಿಇ ಪಾಸಾಗದೇ ವಕೀಲಿಕೆ ನಡೆಸುತ್ತಿರುವುದು ಗಮನಕ್ಕೆ ಬಂದಿದ್ದು, ಇಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ವಕೀಲರ ಪರಿಷತ್ ಎಚ್ಚರಿಸಿದೆ.

ಯಾರು ಎಐಬಿಇ ಪರೀಕ್ಷೆ ಪಾಸಾಗಿಲ್ಲವೋ ಅಂಥವರು ಕೋರ್ಟ್ ಕಲಾಪದಲ್ಲಿ ವಕೀಲರ ಉಡುಪು ಬರುವಂತಿಲ್ಲ. ಈ ರೀತಿ ವಕೀಲಿಕೆ ನಡೆಸುತ್ತಿದ್ದ ಯಲಬುರ್ಗಾದ ವಕೀಲ ಆನಂದ ಎ.ಉಳ್ಳಾಗಡ್ಡಿ ಅವರ ಸನ್ನದನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಎಐಬಿಇ ಪರೀಕ್ಷಾ ಫಲಿತಾಂಶದಲ್ಲಿ ಪಾಸಾಗದ ಅಥವಾ ವೃತ್ತಿ ಪ್ರಮಾಣ ಪತ್ರ ಹೊಂದಿರದ ವಕೀಲರಿಗೆ, ವಕೀಲರ ಸಂಘಗಳು ಸದಸ್ಯತ್ವ ನೀಡಬೇಕು. ಆದರೆ ಮತದಾನದ ಹಕ್ಕು ನೀಡಬಾರದು ಎಂದು ರಾಜ್ಯದ ಎಲ್ಲ ವಕೀಲರ ಸಂಘಗಳಿಗೆ ಮನವಿ ಮಾಡಿದ್ದಾರೆ.

2010ರ ಜುಲೈ 14 ರವರೆಗೆ ಅಥವಾ ನಂತರದಲ್ಲಿ, ಕಾನೂನು ಪದವಿ ಪಡೆದವರು ಎರಡು ವರ್ಷಗಳ ತನಕ ಕೋಟು ಧರಿಸಿ ಕೋರ್ಟ್‍ಗೆ ಬರಬಹುದು. ಆದರೆ, ವಕಾಲತ್ತಿಗೆ ಸಹಿ ಹಾಕುವಂತಿಲ್ಲ. ಒಂದು ವೇಳೆ ಎರಡು ವರ್ಷಗಳ ಒಳಗೆ ಎಐಬಿಇ ಪರೀಕ್ಷೆ ಪಾಸು ಮಾಡದೇ ಹೋದರೆ ಅಂಥವರು ವಕೀಲರ ಉಡುಪಿನಲ್ಲಿ ಬಂದು ವಕೀಲಿಕೆ ನಡೆಸಲು ಅವಕಾಶವಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಯಾರಾದರೂ ನಿಯಮ ಉಲ್ಲಂಘಿಸಿದಲ್ಲಿ ಅಂಥವರ ನೋಂದಣಿಯನ್ನು ವಕೀಲರ ಕಾಯ್ದೆ ಮತ್ತು ಸಿಒಪಿ ನಿಯಮಗಳ ಪ್ರಕಾರ ಅಮಾನತುಗೊಳಿಸಲಾಗುವುದು’ ಎಂದು ಎಚ್ಚರಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ವೀರಪ್ಪನ್‌ ಸಹಚರ ಜ್ಞಾನಪ್ರಕಾಶ್‌‌ ಇನ್ನಿಲ್ಲ.. ಗಲ್ಲು ಶಿಕ್ಷೆ.. ತಡೆದಿದ್ಯಾರು..?

Next Post

ಸ್ಟಾರ್ಟ್‌ಅಪ್‌ಗಳ ಉತ್ತೇಜನಕ್ಕೆ ‘ಪ್ರಾಶಸ್ತ್ಯದ ಸಾರ್ವಜನಿಕ ಸಂಗ್ರಹಣೆ ನೀತಿ’: ಪ್ರಿಯಾಂಕ್‌ ಖರ್ಗೆ

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post
ಸ್ಟಾರ್ಟ್‌ಅಪ್‌ಗಳ ಉತ್ತೇಜನಕ್ಕೆ ‘ಪ್ರಾಶಸ್ತ್ಯದ ಸಾರ್ವಜನಿಕ ಸಂಗ್ರಹಣೆ ನೀತಿ’: ಪ್ರಿಯಾಂಕ್‌ ಖರ್ಗೆ

ಸ್ಟಾರ್ಟ್‌ಅಪ್‌ಗಳ ಉತ್ತೇಜನಕ್ಕೆ 'ಪ್ರಾಶಸ್ತ್ಯದ ಸಾರ್ವಜನಿಕ ಸಂಗ್ರಹಣೆ ನೀತಿ': ಪ್ರಿಯಾಂಕ್‌ ಖರ್ಗೆ

Please login to join discussion

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada