• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
March 28, 2025
in Top Story, ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

“ಎಐಸಿಸಿಯು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ ಅಧ್ಯಕ್ಷರುಗಳ ಸಭೆ ವೇಳೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.”

ADVERTISEMENT

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸೇರಿ ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆ ನಡೆಸಿದ್ದಾರೆ. ಪಕ್ಷವು ಸರ್ಕಾರಕ್ಕಿಂತ ದೊಡ್ಡದು, ಹೀಗಾಗಿ ಹೈಕಮಾಂಡ್ ನಾಯಕರು ಜಿಲ್ಲಾ ಅಧ್ಯಕ್ಷರಿಗೆ ವಿಶೇಷ ಕಾರ್ಯಕ್ರಮ ನೀಡಿದ್ದಾರೆ” ಎಂದರು.”ಈ ಸಭೆ ವೇಳೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮಾಡುವ ಸಂದರ್ಭದಲ್ಲಿ ನಿಮ್ಮ ಅಭಿಪ್ರಾಯ ಪಡೆಯಲಾಯಿತೇ?,

ನಿಮ್ಮನ್ನು ವಿಶ್ವಾಸಕ್ಕೆ ಪಡೆದರೆ ಎಂದು ಕೇಳಿದ್ದಾರೆ. ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ” ಎಂದು ಹೇಳಿದರು.”ಸದಸ್ಯತ್ವ ಅಭಿಯಾನ ಹೇಗೆ ಮಾಡಬೇಕು, ಮತದಾರರ ಪಟ್ಟಿ ಪರಿಶೀಲನೆ, ಬಿಎಲ್ ಓಗಳ ನೇಮಕ, ಸಾಮಾಜಿಕ ಜಾಲತಾಣಗಳ ಪರಿಣಾಮ ಬಳಕೆ, ಪಕ್ಷಕ್ಕೆ ದೇಣಿಗೆ ಸಂಗ್ರಹ ಸೇರಿದಂತೆ ಅನೇಕ ಮಾರ್ಗದರ್ಶನ ನೀಡಿದರು. ಮುಂದೆ ಗುಜರಾತಿನಲ್ಲಿ ನಡೆಯಲಿರುವ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಶಕ್ತಿ ತುಂಬುವ ತೀರ್ಮಾನ ಮಾಡಲಾಗುವುದು” ಎಂದು ತಿಳಿಸಿದರು.”ಜಿಲ್ಲಾ ಉಸ್ತುವಾರಿ ಸಚಿವರು, ತಮ್ಮ ಉಸ್ತುವಾರಿ ಜಿಲ್ಲೆಗೆ ಭೇಟಿ ನೀಡಿದಾಗ ಅಲ್ಲಿನ ಕಾಂಗ್ರೆಸ್ ಕಚೇರಿಗೆ ಹೋಗಿ ಕಾರ್ಯಕರ್ತರನ್ನು ಭೇಟಿ ಮಾಡಬೇಕು. ಜಿಲ್ಲಾ ಪ್ರವಾಸ ಮಾಡುವಾಗ ಜಿಲ್ಲಾ ಅಧ್ಯಕ್ಷರನ್ನು ಜತೆಯಲ್ಲಿ ಕರೆದುಕೊಂಡು ಹೋಗಬೇಕು ಎಂದು ಸೂಚನೆ ನೀಡಿದರು. ಜಿಲ್ಲಾ ಅಧ್ಯಕ್ಷರುಗಳು ಕೂಡ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದು, ನೀವು ಯಾರ ಮೇಲೂ ಅವಲಂಬಿತರಾಗಬೇಡಿ ನಾವು ನಿಮಗೆ ರಕ್ಷಣೆ ನೀಡುವುದಾಗಿ ಧೈರ್ಯ ತುಂಬಿದರು. ಪಕ್ಷ ಸಂಘಟನೆಗೆ ಹೊಸ ಸ್ವರೂಪ ನೀಡಲು ಮಲ್ಲಿಕಾರ್ಜುನ ಖರ್ಗೆ ಅವರು ಕೈಗೊಂಡಿರುವ ಹೊಸ ಕ್ರಮಗಳನ್ನು ನಾನು ಸ್ವಾಗತಿಸುತ್ತೇನೆ” ಎಂದರು.

Oplus_131072

*ಕುಮಾರಸ್ವಾಮಿಗೆ ಹಾಲು ಒಕ್ಕೂಟ ವ್ಯವಸ್ಥೆ ಬಗ್ಗೆ ಗೊತ್ತಿಲ್ಲ:*ಹಾಲಿನ ದರ ಏರಿಕೆ ಹೆಚ್ಚಳ ವಿರೋಧಿಸಿ, ಇದು ಈಸ್ಟ್ ಇಂಡಿಯಾ ಸರ್ಕಾರ ಎಂಬ ಕುಮಾರಸ್ವಾಮಿ ಟೀಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರು ಏನಾದರೂ ಟೀಕೆ ಮಾಡಲಿ. ರೈತರು ಬದುಕಬೇಕಲ್ಲವೇ? ಅವರಿಗೆ ಕಾಳಜಿ ಇದ್ದರೆ, ಹಸುಗಳ ಮೇವಿನ ಬೆಲೆ ಕಡಿಮೆ ಮಾಡಿಸಲಿ. ಜಿಎಸ್ ಟಿ, ಇಂಧನ ತೈಲ ಬೆಲೆ ಕಡಿಮೆ ಮಾಡಿಸಲಿ” ಎಂದು ತಿರುಗೇಟು ನೀಡಿದರು.ದರ ಹೆಚ್ಚಳದ ಹಣ ರೈತರಿಗೆ ಹೋಗುವುದಿಲ್ಲ, ಸರ್ಕಾರಕ್ಕೆ ಹೋಗಲಿದೆ ಎಂಬ ಕುಮಾರಸ್ವಾಮಿ ಟೀಕಿ ಬಗ್ಗೆ ಕೇಳಿದಾಗ, “ಸರ್ಕಾರಕ್ಕೆ ಹೇಗೆ ಹೋಗುತ್ತದೆ. ಹಾಗಿದ್ದರೆ ಕುಮಾರಸ್ವಾಮಿ ಅವರಿಗೆ ಹಾಲು ಒಕ್ಕೂಟದ ವ್ಯವಸ್ಥೆ ಬಗ್ಗೆ ಗೊತ್ತೇ ಇಲ್ಲ. ಈ ಬಗ್ಗೆ ಕುಮಾರಸ್ವಾಮಿ ಅವರು ತಮ್ಮ ಸಹೋದರನ ಬಳಿ ಮಾಹಿತಿ ಪಡೆಯಲಿ” ಎಂದು ಹರಿಹಾಯ್ದರು.

ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಸಂಬಂಧಿಸಿದಂತೆ ಪ್ರಿಯಾಂಕಾ ಗಾಂಧಿ ಅವರು ಪತ್ರ ಬರೆದಿರುವ ಬಗ್ಗೆ ಕೇಳಿದಾಗ, “ನಾವು ಈ ಪತ್ರ ನೋಡುತ್ತೇವೆ, ಪರಿಶೀಲನೆ ಮಾಡಿ, ಚರ್ಚಿಸುತ್ತೇವೆ. ಆನಂತರ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.ನನ್ನ ಹತ್ಯೆಗೆ ಸುಪಾರಿ ನೀಡಲಾಗಿದೆ ಎಂಬ ರಾಜೇಂದ್ರ ಅವರ ದೂರಿನ ಬಗ್ಗೆ ಕೇಳಿದಾಗ, “ಈ ಬಗ್ಗೆ ನನಗೆ ಗೊತ್ತಿಲ್ಲ” ಎಂದರು.ಬಿಜೆಪಿಯಲ್ಲಿನ ಬೆಳವಣಿಗೆ ಬಗ್ಗೆ ಕೇಳಿದಾಗ, “ಅವರ ಪಕ್ಷದವರು ಯಾರು ಏನಾದರೂ ಮಾಡಿಕೊಳ್ಳಲಿ. ಅದರ ಬಗ್ಗೆ ಮಾತನಾಡಿ ನಾನು ಏಕೆ ಅವರ ಪಕ್ಷದ ವಕ್ತಾರನಾಗಲಿ” ಎಂದು ತಿಳಿಸಿದರು.

Tags: CM SiddaramaiahDK Shivakumardk shivakumar newsdk shivakumar speechdk shivakumar vs siddaramaiahkarnataka cm siddaramaiahMallikarjun KhargeRahul GandhisiddaramaiahSiddaramaiah and DK Shivakumarsiddaramaiah and dk shivakumar newssiddaramaiah and dk shivakumar photoshootSiddaramaiah CMsiddaramaiah latest newssiddaramaiah newssiddaramaiah on dk shivakumarsiddaramaiah speechsiddaramaiah today news
Previous Post

ಹಾಲು ಮತ್ತು ವಿದ್ಯುತ್ ದರ ಏರಿಕೆಗೆ ಹೆಚ್.ಡಿ. ಕುಮಾರಸ್ವಾಮಿ ಕಿಡಿ*

Next Post

ಧನ್ವೀರ್ ಅಭಿನಯದ “ವಾಮನ” ಚಿತ್ರದ ಟ್ರೇಲರ್ ಅನಾವರಣ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್.

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post

ಧನ್ವೀರ್ ಅಭಿನಯದ "ವಾಮನ" ಚಿತ್ರದ ಟ್ರೇಲರ್ ಅನಾವರಣ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್.

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada