• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕಪಟ ರಾಷ್ಟ್ರವಾದಿಗಳು ಯಾರೆಂದು ಈಗ ತಿಳಿಯುತ್ತಿದೆ : ಕಾಂಗ್ರೆಸ್

ಪ್ರತಿಧ್ವನಿ by ಪ್ರತಿಧ್ವನಿ
June 19, 2022
in ದೇಶ, ರಾಜಕೀಯ
0
ಕಪಟ ರಾಷ್ಟ್ರವಾದಿಗಳು ಯಾರೆಂದು ಈಗ ತಿಳಿಯುತ್ತಿದೆ : ಕಾಂಗ್ರೆಸ್
Share on WhatsAppShare on FacebookShare on Telegram

ಸೇನೆಯಲ್ಲಿ ಅಲ್ಪಾವಧಿ ನೇಮಕಾತಿ ಯೋಜನೆ ವಿರೋಧಿಸಿ ದೇಶಾದ್ಯಂತ ಯುವಕರು ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಈ ಯೋಜನೆಯನ್ನ ವಿರೋಧಿಸಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಬಾನುವಾರ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆಯನ್ನ ಹಮ್ಮಿಕೊಂಡಿತ್ತು.

ADVERTISEMENT

ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಸಚಿನ್ ಪೈಲಟ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು ಈ ವೇಳೆ ಕೇಂದ್ರ ಸರ್ಕಾರದ ವಿರುದ್ದ ಘೋಷನೆಗಳನ್ನ ಕೂಗಿ ಕಾಂಗ್ರೆಸ್ ನಾಯಕರು ಆಕ್ರೋಶವನ್ನ ಹೊರಹಾಕಿದ್ದರು.

ಇನ್ನು ಪ್ರತಿಭಟನಾ ಸಬೆಯನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕ ಗಾಂಧಿ ಯುವ ಪೀಳಿಗೆಗೆ ನಕಲಿ ರಾಷ್ಟ್ರೀಯವಾದಿಗಳು ಯಾರೆಂದು ತಿಳಿಯುತ್ತಿದೆ. ಯುವಕರೇ ನಿಮ್ಮಗಿಂತ ದೊಡ್ಡ ದೇಶಭಕ್ತರಿಲ್ಲ ದಯವಿಟ್ಟು ನಿಮ್ಮ ಕಣ್ಣು ತೆರೆದು ಒಮ್ಮೆ ನೋಡಿ ನಕಲಿ ರಾಷ್ಟ್ರೀವಾದಿಗಳು ಹಾಗು ನಕಲಿ ದೇಶಭಕ್ತರು ಯಾರೆಂದು ನಿಮ್ಮಗೆ ತಿಳಿಯಲಿದೆ. ಶಾಂತಿಯುತವಾಗಿ ಪ್ರತಿಭಟಿಸುವವರೊಂದಿಗೆ ಕಾಂಗ್ರೆಸ್ ಸದಾ ಇರುತ್ತದೆ ಎಂದು ಹೇಳಿದ್ದಾರೆ.

ಇನ್ನು ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಈಗಾಗಲೇ ದೇಶದ ಯುವಕರು ನಿರುದಗಯೋಗದ ಸಮಸ್ಯೆಯಿಂದ ಬಳಲುತ್ತಿದ್ದು ಅಗ್ನಿಫತ್ ಯೋಜನೆಯನ್ನು ಜಾರಿಗೆ ತರುವ ಮೂಲಕ ಯುವಕರನ್ನು ನಿರುದ್ಯೋಗದ ಕೂಪಕ್ಕೆ ತಳ್ಳಬೇಡಿ.

ದಯವಿಟ್ಟು ಮೊಡುತನ್ನವನ್ನ ಬಿಟ್ಟು ಯೋಜನೆಯನ್ನು ಹಿಂಪಡೆಯಿರಿ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕೃಷಿ ಕಾಯ್ದೆ ವಿರುದ್ದ ಹೋರಾಟ ನಡೆಸಿದ ಮಾದರಿಯಲ್ಲೇ ಅಗ್ನಿಫತ್ ವಿರುದ್ದ ಹೋರಾಡ ಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಮೋದಿ ರಾಜ್ಯ ಪ್ರವಾಸ; ಸಂಚಾರ ಮಾರ್ಪಾಡು

Next Post

ಅಪ್ಪು ನೆನೆಪಲ್ಲಿ ಊರು ತೊರೆದ ಗನ್ ಮ್ಯಾನ್ ಚಲಪತಿ

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post
ಅಪ್ಪು ನೆನೆಪಲ್ಲಿ ಊರು ತೊರೆದ ಗನ್ ಮ್ಯಾನ್ ಚಲಪತಿ

ಅಪ್ಪು ನೆನೆಪಲ್ಲಿ ಊರು ತೊರೆದ ಗನ್ ಮ್ಯಾನ್ ಚಲಪತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada