• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೋವಿಡ್ ಮಾರ್ಗಸೂಚಿ ಪಾಲಿಸದಿದ್ದರೆ 6-8 ವಾರಗಳಲ್ಲಿ 3ನೇ ಅಲೆ: AIIMS ನಿರ್ದೇಶಕ ಎಚ್ಚರಿಕೆ

Any Mind by Any Mind
June 19, 2021
in ದೇಶ
0
ಕೋವಿಡ್ ಮಾರ್ಗಸೂಚಿ ಪಾಲಿಸದಿದ್ದರೆ 6-8 ವಾರಗಳಲ್ಲಿ 3ನೇ ಅಲೆ: AIIMS ನಿರ್ದೇಶಕ ಎಚ್ಚರಿಕೆ
Share on WhatsAppShare on FacebookShare on Telegram

ಕೋವಿಡ್‌ ಮಾರ್ಗಸೂಚಿಯ ಸರಿಯಾದ ಪಾಲನೆ ಮಾಡದಿದ್ದರೆ ಹಾಗೂ ಜನಸಂದಣಿಯನ್ನು ನಿಯಂತ್ರಿಸದಿದ್ದರೆ ಮುಂದಿನ ಆರೆಂಟು ವಾರಗಳಲ್ಲಿ ಸಾಂಕ್ರಾಮಿಕ ರೋಗದ ಮೂರನೆಯ ಅಲೆಯನ್ನು ನಾವು ಎದುರಿಸಬೇಕಾಗುತ್ತದೆ ಎಂದು AIIMS ನಿರ್ದೇಶಕ ಡಾ. ರಣದೀಪ್‌ ಗುಲೇರಿಯಾ ಎಚ್ಚರಿಸಿದ್ದಾರೆ.

ADVERTISEMENT

ಗಣನೀಯ ಪ್ರಮಾಣದಲ್ಲಿ ಜನರು ವ್ಯಾಕ್ಸಿನೇಷನ್ ಪಡೆಯುವವರೆಗೆ ಕೋವಿಡ್‌ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸಬೇಕು. ಜನಸಂದಣಿಯನ್ನು ತಡೆಯಬೇಕು. ಶೇಕಡಾ 5 ಕ್ಕಿಂತ ಅಧಿಕ ಪಾಸಿಟಿವಿಟಿ ರೇಟ್‌ ಬರುವ ಪ್ರದೇಶಗಳನ್ನು ಸ್ಥಳೀಯವಾಗಿ ಲಾಕ್‌ಡೌನ್‌ ಮಾಡಿ, ಕಣ್ಗಾವಲಿನಲ್ಲಿಡಬೇಕು. ಹಾಗೆಂದು ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಹೇರುವುದು ಕೋವಿಡ್‌ ನಿಯಂತ್ರಿಸುವ ಸರಿಯಾದ ಮಾರ್ಗವಾಗುವುದಿಲ್ಲ. ಕರೋನಾ ನಿಯಂತ್ರಿಸುವುದರ ಜೊತೆಗೆ ರಾಷ್ಟ್ರದ ಆರ್ಥಿಕತೆಯನ್ನೂ ನಾವು ಗಮನದಲ್ಲಿಡಬೇಕು ಎಂದು ಅವರು ಹೇಳಿದ್ದಾರೆ.

ಭಾರತದಲ್ಲಿ ಕೋವಿಡ್‌ ಮೂರನೆಯ ಅಲೆ ಬರುವುದನ್ನು ಈ ಹಿಂದೆಯೇ ಹಲವು ಸಾಂಕ್ರಾಮಿಕ ರೋಗ ತಜ್ಞರು ಎಚ್ಚರಿಸಿದ್ದರು. ಸೆಪ್ಟೆಂಬರ್-ಅಕ್ಟೋಬರ್‌ ಅವಧಿಯಲ್ಲಿ ಮೂರನೆ ಅಲೆ ಅಪ್ಪಳಿಸುವ ಸಾಧ್ಯತೆಯನ್ನು ಅಂದಾಜಿಸಲಾಗಿತ್ತು. ಆದರೆ, AIIMS ಮುಖ್ಯಸ್ಥರ ಎಚ್ಚರಿಕೆ ಪ್ರಕಾರ ಮುನ್ನೆಚ್ಚರಿಕೆ ವಹಿಸದಿದ್ದರೆ ಜುಲೈ-ಆಗಸ್ಟ್‌ ತಿಂಗಳಲ್ಲೇ ಮೂರನೆ ಅಲೆ ಬರುವ ಸಾಧ್ಯತೆ ಇದೆ.

ಮೊದಲನೇ ಅಲೆಗಿಂತಲೂ ತೀವ್ರವಾಗಿ ಅಪ್ಪಳಿಸಿದ ಎರಡನೇ ಅಲೆಗೆ ಭಾರತ ಅಕ್ಷರಶಃ ನಲುಗಿದೆ. ತೀವ್ರ ವೇಗದಲ್ಲಿ ಹರಡಿದ ಸೋಂಕು ಎರಡನೆ ಅಲೆಯಲ್ಲಿ ಮರಣ ಪ್ರಮಾಣವನ್ನೂ ಏರಿಸಿಕೊಂಡಿತ್ತು. ಎರಡನೇ ಅಲೆಯಲ್ಲಿ ಯುವ ಜನಾಂಗದ ಹಲವಾರು ಜೀವ ಹೋಗಿದ್ದ ಹಿನ್ನೆಲೆಯಲ್ಲಿ ಮೂರನೆಯ ಅಲೆ ಸಣ್ಣ ಮಕ್ಕಳಿಗೆ ಹೆಚ್ಚು ಅಪಾಯ ತರಬಲ್ಲದು ಎನ್ನಲಾಗಿತ್ತು. ಆದರೆ, ರಣದೀಪ್‌ ಗುಲೇರಿಯಾ ಇದನ್ನು ನಿರಾಕರಿಸಿದ್ದು, ಮೂರನೆ ಅಲೆ ಮಕ್ಕಳಿಗೆ ಹೆಚ್ಚು ಅಪಾಯ ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದಿದ್ದಾರೆ.

Previous Post

ಬಿ‌ಎಸ್‌ವೈ ಬಳಿ ಇರುವ ನೀರಾವರಿ ಇಲಾಖೆಯಿಂದ ಅವ್ಯವಹಾರ: ತನಿಖೆಗೆ ಜಂಟಿ ಸದನ ಸಮಿತಿ ರಚನೆಗೆ ಡಿ.ಕೆ.ಶಿ ಆಗ್ರಹ

Next Post

ತ್ಯಾಜ್ಯ ನಿರ್ವಹಣೆಯಲ್ಲಿ ಲೋಪವಾದರೆ ಸಂಬಂಧಪಟ್ಟ ಅಧಿಕಾರಿ, ಗುತ್ತಿಗೆದಾರರ ವಿರುದ್ಧ ಕ್ರಮ: ಸಚಿವ ಅರವಿಂದ ಲಿಂಬಾವಳಿ

Related Posts

Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
0

ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆಸರಕಾರದ ಖಾತೆಗೆ ಹಣ ಬಂದಾಗಲೇ ಖಾತರಿ “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ....

Read moreDetails

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025

Gujarath: ಗುಜರಾತ್‌ನಲ್ಲಿ ಮತ್ತೊಮ್ಮೆ ನದಿಗೆ ಬಿದ್ದ ವಾಹನಗಳು..

July 9, 2025
Next Post
ತ್ಯಾಜ್ಯ ನಿರ್ವಹಣೆಯಲ್ಲಿ ಲೋಪವಾದರೆ ಸಂಬಂಧಪಟ್ಟ ಅಧಿಕಾರಿ, ಗುತ್ತಿಗೆದಾರರ ವಿರುದ್ಧ ಕ್ರಮ: ಸಚಿವ ಅರವಿಂದ ಲಿಂಬಾವಳಿ

ತ್ಯಾಜ್ಯ ನಿರ್ವಹಣೆಯಲ್ಲಿ ಲೋಪವಾದರೆ ಸಂಬಂಧಪಟ್ಟ ಅಧಿಕಾರಿ, ಗುತ್ತಿಗೆದಾರರ ವಿರುದ್ಧ ಕ್ರಮ: ಸಚಿವ ಅರವಿಂದ ಲಿಂಬಾವಳಿ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada