• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ತಾಲಿಬಾನ್ ಭಾರತದತ್ತ ಬಂದರೆ ನಾವು ವೈಮಾನಿಕ ದಾಳಿ ನಡೆಸಲು ಸಿದ್ದ: ಯೋಗಿ ಆದಿತ್ಯನಾಥ

ಪ್ರತಿಧ್ವನಿ by ಪ್ರತಿಧ್ವನಿ
November 1, 2021
in ದೇಶ, ರಾಜಕೀಯ
0
ತಾಲಿಬಾನ್ ಭಾರತದತ್ತ ಬಂದರೆ ನಾವು ವೈಮಾನಿಕ ದಾಳಿ ನಡೆಸಲು ಸಿದ್ದ: ಯೋಗಿ ಆದಿತ್ಯನಾಥ
Share on WhatsAppShare on FacebookShare on Telegram

ತಾಲಿಬಾನ್ ಉಗ್ರ ಸಂಘಟನೆಯಿಂದ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ಎರಡು ದೇಶಗಳು ವಿಚಲಿತವಾದಂತೆ ಕಾಣುತ್ತಿವೆ. ತಾಲಿಬಾನ್ ಏನಾದರು ಭಾರತದತ್ತ ಸಾಗಿದರೆ ನಾವು ವೈಮಾನಿಕ ದಾಳಿ ನಡೆಸಲು ಸಿದ್ದವಾಗಿದ್ದೇವೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.

ADVERTISEMENT

ಸಾಮಾಜಿಕ ಪ್ರತಿನಿಧಿ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ ತಮ್ಮ ವಿರೋಧಿಗಳ ವಿರುದ್ದ ತೀವ್ರ ವಾಗ್ದಾಳಿಯನ್ನ ನಡೆಸಿದ್ದಾರೆ.

ಇಂದು ಭಾರತ ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ದೇಶವು ಸದೃಡವಾಗಿದೆ ಯಾವ ದೇಶವು ಸಹ ಭಾರತದ ಮೇಲೆ ಕಣ್ಣೆತ್ತಿ ನೋಡುವ ಧೈರ್ಯವನ್ನು ಮಾಡುತ್ತಿಲ್ಲ.

ಉತ್ತರ ಪ್ರದೇಶ ರಾಜ್ಯ ಬಿಎಸ್ಪಿ ಘಟಕದ ಅಧ್ಯಕ್ಷ ಓಂ ಪ್ರಕಾಶ್ ರಾಜ್ಭರ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ ಯೋಗಿ ಆದಿತ್ರನಾಥ . ರಾಜ್ಭರ್ ಅವರ ಚಿಂತನೆಯ ಪ್ರಕ್ರಿಯೆ ಅವರ ಕುಟುಂಬದ ಅಭಿವೃದ್ದಿಗೆ ಮಾತ್ರ ಸೀಮಿತವಾಗಿದೆ ಎಂದು ಆರೋಪಿಸಿದ್ದಾರೆ.

ತಂದೆ ಸಂಸದರಾಗಬೇಕು ಎಂದು ಬಯಸಿದ್ದರೆ ಒಬ್ಬ ಮಗ ಶಾಸಕ, ಇನ್ನೊಬ್ಬ ಮಗ ವಿಧಾನಪರಿಷತ್ ಸದಸ್ಯನಾಗಲು ಬಯಸಿದ್ದರು. ಇಂತಹವರು ಗೊಡ್ಡು ಬೆದರಿಕೆಗಳನ್ನು ಹಾಕುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.

ರಾಜ್ಭರ್ ಹೆಸರನ್ನು ಉಲ್ಲೇಖಿಸದೆ ಮಾತಡಿದ ಆದಿತ್ಯನಾಥ ʻನನ್ನ ಸಂಪುಟದಲ್ಲಿ ರಾಜ್ಭರ್ ಸಮುದಾಯದ ಇಬ್ಬರು ಸಚಿವರಿದ್ದರು. ಸಂಪುಟ ಸಭೆಯಲ್ಲಿ ಮಹಾರಾಜ ಸುಹೇಲ್ದೇವ್ ಗೌರವಾರ್ಥ ಸ್ಮಾರಕ ನಿರ್ಮಾಣವನ್ನು ಸಚಿವರೊಬ್ಬರು ವಿರೋಧಿಸಿದರು. ಆದರೆ, ರಾಜ್ಭರ್ ಅಲ್ಲಿ ಭವ್ಯವಾದ ಕಟ್ಟಡವನ್ನ ಬಯಸಿದ್ದರು ಎಂದು ಹೇಳಿದ್ದಾರೆ.

“ಇಂದು, ಬಹ್ರೈಚ್ನಲ್ಲಿ ಭವ್ಯವಾದ ಸ್ಮಾರಕವನ್ನು ನಿರ್ಮಿಸಲಾಗುತ್ತಿದೆ. ಬಿಜೆಪಿ ಸರ್ಕಾರವು ಬಹ್ರೈಚ್ನಲ್ಲಿರುವ ವೈದ್ಯಕೀಯ ಕಾಲೇಜಿಗೆ ಮಹಾರಾಜ ಸುಹೇಲ್ದೇವ್ ಹೆಸರಿಟ್ಟಿದೆ. ವಿರೋಧ ಪಕ್ಷಗಳು ಮಹಾರಾಜ ಸುಹೇಲ್ದೇವ್ಗಾಗಿ ಏನು ಮಾಡಿದೆ?” ಎಂದು ವಿರೋಧ ಪಕ್ಷಗಳಿಗೆ ಯೋಗಿ ಪ್ರಶ್ನಿಸಿದ್ದಾರೆ.

ಮಹಮ್ಮದ್ ಘೋರಿ ಮತ್ತು ಘಾಜಿಯ ಅನುಯಾಯಿಗಳು ರಾಜ ಸುಹೇಲ್ದೇವ್ರವರವ ಸ್ಮಾರಕವನ್ನ ನಿರ್ಮಿಸಿದರೆ ಜನರು ಮಹಮ್ಮದ್ ಘೋರಿ ಮತ್ತು ಘಾಜಿಯನ್ನು ಮರೆತುಬಿಡುತ್ತಾರೆ. ರಾಜಕೀಯವಾಗಿ ಬ್ಲ್ಯಾಕ್ಮೇಲ್ ಮಾಡುತ್ತಿರುವವರನ್ನು ಜನರು ಮರೆತು ಬಿಡುತ್ತಾರೆ ಅದಕ್ಕಾಗಿಯೇ ಅವರುಗಳು ಸ್ಮಾರಕ ನಿರ್ಮಾಣವನ್ನ ವಿರೋಧಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷ, ಬಿಎಸ್ಪಿ, ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ ಯೋಗಿ, ಅಭಿವೃದ್ದಿಗು ಇವರುಗಳಿಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.

ಶ್ರೀ ರಾಮನ ಭಕ್ತರನ್ನು ಹತ್ಯೆ ಮಾಡಿದವರಿಗೆ ದೇಶದ ಜನರಲ್ಲಿ ಕ್ಷಮೆ ಕೇಳುವ ಧೈರ್ಯವಿದೆಯೇ ಎಂದು ಸಮಾಜವಾದಿ ಪಕ್ಷವನ್ನು ಪ್ರಶ್ನಿಸಿದ್ದಾರೆ.

Tags: ತಾಲಿಬಾನ್ಭಾರತಯೋಗಿ ಆದಿತ್ಯನಾಥ
Previous Post

ಭಾರತ್ ಬಯೋಟೆಕ್ ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಹಗ್ಗಜಗ್ಗಾಟದಲ್ಲಿ ಸಂಕಷ್ಟಕ್ಕೊಳಗಾಗುತ್ತಿರುವ ಭಾರತೀಯರು!

Next Post

ಕನ್ನಡ ಭಾಷೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವುದು ಕನ್ನಡಿಗರ ಸಂವಿಧಾನಬದ್ದ ಹಕ್ಕು : ಡಿ.ಕೆ.ಶಿವಕುಮಾರ್‌

Related Posts

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
0

ಅಂದರ್-ಬಾಹರ್ ನಲ್ಲಿ ತೊಡಗಿದ್ದವರನ್ನ ಬೇಟೆಯಾಡಿದ ಖಾಕಿ ಗದಗ ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ ಗದಗ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪೊಲೀಸರ ದಾಳಿ ಗದಗ ಎಸ್ಪಿ ರೋಹನ್ ಜಗದೀಶ್...

Read moreDetails
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
Next Post
ಕನ್ನಡ ಭಾಷೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವುದು ಕನ್ನಡಿಗರ ಸಂವಿಧಾನಬದ್ದ ಹಕ್ಕು : ಡಿ.ಕೆ.ಶಿವಕುಮಾರ್‌

ಕನ್ನಡ ಭಾಷೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವುದು ಕನ್ನಡಿಗರ ಸಂವಿಧಾನಬದ್ದ ಹಕ್ಕು : ಡಿ.ಕೆ.ಶಿವಕುಮಾರ್‌

Please login to join discussion

Recent News

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada