• Home
  • About Us
  • ಕರ್ನಾಟಕ
Tuesday, July 15, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ನವೆಂಬರ್ 26ರಿಂದ ಏರ್ಟೆಲ್ ಮೊಬೈಲ್ ಕರೆ, ಡೇಟಾ ದರ ಶೇ.25ರಷ್ಟು ಏರಿಕೆ

ಪ್ರತಿಧ್ವನಿ by ಪ್ರತಿಧ್ವನಿ
November 22, 2021
in ಅಭಿಮತ, ದೇಶ
0
ನವೆಂಬರ್ 26ರಿಂದ ಏರ್ಟೆಲ್ ಮೊಬೈಲ್ ಕರೆ, ಡೇಟಾ ದರ ಶೇ.25ರಷ್ಟು ಏರಿಕೆ
Share on WhatsAppShare on FacebookShare on Telegram

ಜಗತ್ತಿನಲ್ಲೇ ಅತಿ ಕಡಮೆ ದರದ ಮೊಬೈಲ್ ಸೇವೆ ನೀಡುತ್ತಿರುವುದಾಗಿ ಹೇಳಿಕೊಳ್ಳುತ್ತಿರುವ ಮೊಬೈಲ್ ಕಂಪನಿಗಳು ನಿಧಾನವಾಗಿ ದರ ಏರಿಕೆ ಮಾಡುತ್ತಿವೆ. ಇತ್ತೀಚೆಗಷ್ಟೇ ಶೇ.10ರಷ್ಟು ಆಜುಬಾಜಿನಲ್ಲಿ ದರ ಏರಿಕೆ ಮಾಡಿದ್ದವು ಈಗ ದೊಡ್ಡ ಪ್ರಮಾಣದಲ್ಲಿ ದರ ಏರಿಕೆಗೆ ಮುಂದಾಗಿವೆ.

ADVERTISEMENT

ಮೊದಲಿಗೆ ಏರ್ಟೆಲ್ ಕರೆ ಮತ್ತು ಡೇಟಾ ದರವನ್ನು ಶೇ.25ರಷ್ಟು ಏರಿಕೆ ಮಾಡುವುದಾಗಿ ಪ್ರಕಟಿಸಿದೆ. ನವೆಂಬಂರ್ 26 ರಿಂದ ಪರಿಷ್ಕೃತ ಜಾರಿಗೆ ಬರಲಿದೆ.

ಹೊಸ ದರ ಜಾರಿಯಾದಗ ಇದುವರೆಗೆ 75 ರುಪಾಯಿ 28 ದಿನಗಳ ವ್ಯಾಲಿಡಿಟಿ ದರವು 99 ರುಪಾಯಿಗೆ, 149 ರುಪಾಯಿಯ 28 ದಿನಗಳ ವ್ಯಾಲಿಟಿಡಿ ದರವು 179 ರುಪಾಯಿಗೆ ಏರಲಿದೆ. 229 ರುಪಾಯಿ ಪ್ಯಾಕ್ 265 ರುಪಾಯಿಗೂ 249 ರುಪಾಯಿ ಪ್ಯಾಕ್ 299 ರುಪಾಯಿಗೆ, 298 ರುಪಾಯಿ ಪ್ಯಾಕ್ 359ರುಪಾಯಿಗೇರಲಿದೆ. ಗರಿಷ್ಠ ದರದ 2498 ಪ್ಯಾಕ್ ದರವು 2999 ರುಪಾಯಿಗೆ ಏರಲಿದೆ.

ಮುಂಬರುವ ದಿನಗಳಲ್ಲಿ ಈ ದರಗಳು ಮತ್ತಷ್ಟು ಏರಿಕೆ ಆಗಲಿವೆ. ನವೆಂಬರ್ 22ರಂದು ಬೆಳಿಗ್ಗೆ ದರ ಏರಿಕೆ ಕುರಿತಂತೆ ಪ್ರಕಟಣೆ ಹೊರಟಿಸಿರುವ ಏರ್ಟೆಲ್ ಪ್ರತಿ ಬಳಕೆದಾರರನಿಂದ ಮಾಸಿಕ ಆದಾಯವು (ಎಆರ್ಪಿಯು) ಕನಿಷ್ಠ 200 ರುಪಾಯಿ ಇರಬೇಕು, ಅಂತಿಮವಾಗಿ ಇದು 300 ರುಪಾಯಿ ಮಟ್ಟಬೇಕು. ಆಗಾದಾಗ ಮಾತ್ರ ಮೊಬೈಲ್ ಉದ್ಯಮವು ಆರೋಗ್ಯದಾಯಕ ಆದಾಯಗಳಿಕೆ ಸಾಧ್ಯ ಎಂದು ಹೇಳಿಕೊಂಡಿದೆ.

ಪ್ರಸ್ತುತ ಏರ್ಟೆಲ್ ಗಳಿಸುತ್ತಿರುವ ಎಆರ್ಪಿಯು 153 ರುಪಾಯಿಗಳಿವೆ. ಅಂದರೆ ಪ್ರತಿ ಗ್ರಾಹಕನಿಂದ ಏರ್ಟೆಲ್ ಗೆ ದೊರೆಯುವ ಸರಾಸರಿ ಆದಾಯವು 153 ರುಪಾಯಿ. ರಿಲಯನ್ಸ್ ಜಿಯೋ 144 ರುಪಾಯಿ ಗಳಿಸುತ್ತಿದ್ದಾರೆ, ತೀವ್ರ ನಷ್ಟದಲ್ಲಿರುವ ವೊಡಾಫೋನ್ ಐಡಿಯಾ 109 ರುಪಾಯಿ ಗಳಿಸುತ್ತಿದೆ. ಅಂದರೆ, ಎಆರ್ಪಿಯು ಲೆಕ್ಕದಲ್ಲೇ ನೋಡುವುದಾದರೆ ಏರ್ಟೆಲ್ ಶೇ.100ರಷ್ಟು ದರ ಏರಿಕೆ ಮಾಡುತ್ತದೆ ಎಂಬುದನ್ನು ಸೂಚ್ಯವಾಗಿ ಹೇಳಿದೆ.

ಏರ್ಟೆಲ್ ಮೊಬೈಲ್ ಕರೆ ಮತ್ತು ಡೇಟಾ ದರ ಏರಿಕೆ ಮಾಡಿರುವುದರಿಂದ ರಿಲಯನ್ಸ್ ಜಿಯೋ ಕೂಡ ದರ ಏರಿಕೆ ಮಾಡುವ ನಿರೀಕ್ಷೆ ಇದೆ. ಆದರೆ, ಯಾವಾಗ ಏರಿಕೆ ಮಾಡುತ್ತದೆಂದು ಇನ್ನು ಅಧಿಕೃತವಾಗಿ ಪ್ರಕಟಿಸಿಲ್ಲ. ಬೇರೆ ಕಂಪನಿಗಳು ದರ ಏರಿಸಿದಾಗಲೆಲ್ಲ, ತಾನು ಕಡಮೆ ದರದ ಸೇವೆ ನೀಡಿ ಹೆಚ್ಚಿನ ಗ್ರಾಹಕರನ್ನು ಸೆಳೆಯುವ ತಂತ್ರ ರಿಲಯನ್ಸ್ ಜಿಯೋದು. ಹೀಗಾಗಿ ದರ ಏರಿಕೆ ನಂತರ ಏರ್ಟೆಲ್ ಗ್ರಾಹಕರನ್ನು ಸೆಳೆಯಲು ದರ ಏರಿಕೆ ಮುಂದೂಡುವ ಸಾಧ್ಯತೆಯೂ ಇದೆ. ಏನೇ ಆದರೂ ರಿಲಯನ್ಸ್ ಜಿಯೋ ಕೂಡಾ ಮುಂದೆ ದರ ಏರಿಕೆ ಮಾಡಿಯೇ ತೀರುತ್ತದೆ. ವೊಡಾಫೋನ್ ಐಡಿಯಾ ಕೂಡಾ ದರ ಏರಿಕೆ ಮಾಡುವುದು ನಿಶ್ಛಿತ.

Tags: BJPCongress Partyಏರ್ಟೆಲ್ ಮೊಬೈಲ್ಡೇಟಾ ದರನರೇಂದ್ರ ಮೋದಿಬಿಜೆಪಿ
Previous Post

ಕೊರೋನಾ ನಿರ್ಬಂಧಗಳಿಗೆ ತತ್ತರಿಸಿದ ಯುರೋಪ್ ದೇಶಗಳು!

Next Post

ಜನಾಂದೋಲನಕ್ಕೆ ಮಂಡಿಯೂರಿದ ಸರ್ಕಾರ – ಇದು ಅಂತ್ಯವಲ್ಲ ಆರಂಭ

Related Posts

Top Story

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

by ಪ್ರತಿಧ್ವನಿ
July 14, 2025
0

ಬಿಜೆಪಿಯವರಿಗೆ ಮುಜುಗರ ಆಗುವ ಯಾವುದೇ ಪ್ರಶ್ನೆಯನ್ನು ಕೇಳಬಾರದು, ದೇಶದ ಪ್ರಧಾನಿಗಳನ್ನು ಪ್ರಶ್ನಿಸೋದೇ ತಪ್ಪಾ? ಬಿಜೆಪಿಯವರಿಗೆ ಕೇಂದ್ರ ಸರ್ಕಾರದ ವಿರುದ್ಧ ಒಂದೇ ಒಂದು ಪ್ರಶ್ನೆ ಕೇಳಬಾರದು. ಇವರಿಗೆ ಕೇವಲ...

Read moreDetails

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

July 14, 2025

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

July 14, 2025

Dr. Sharan Prakash Patil: ಮಂಗಳವಾರ ಬೆಳಗ್ಗೆ ನೂತನ ತಂತ್ರಜ್ಞಾನದ ಲೋಕಾರ್ಪಣೆ..

July 14, 2025

Dr. Shivaraj Kumar: ಅನಾವರಣವಾಯಿತು ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ವಿಶೇಷ ಪೋಸ್ಟರ್. .

July 14, 2025
Next Post
ಜನಾಂದೋಲನಕ್ಕೆ ಮಂಡಿಯೂರಿದ ಸರ್ಕಾರ – ಇದು ಅಂತ್ಯವಲ್ಲ ಆರಂಭ

ಜನಾಂದೋಲನಕ್ಕೆ ಮಂಡಿಯೂರಿದ ಸರ್ಕಾರ - ಇದು ಅಂತ್ಯವಲ್ಲ ಆರಂಭ

Please login to join discussion

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
Top Story

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

by ಪ್ರತಿಧ್ವನಿ
July 14, 2025
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!
Top Story

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

by ಪ್ರತಿಧ್ವನಿ
July 14, 2025
Top Story

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

by ಪ್ರತಿಧ್ವನಿ
July 14, 2025
Top Story

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

by ಪ್ರತಿಧ್ವನಿ
July 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

July 14, 2025

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada