Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಹೊಸ ಅವತಾರದಲ್ಲಿ ಅಖಿಲ್ ಅಕ್ಕಿನೇನಿ

ಪ್ರತಿಧ್ವನಿ

ಪ್ರತಿಧ್ವನಿ

July 16, 2022
Share on FacebookShare on Twitter

ಟಾಲಿವುಡ್ ಚಿತ್ರರಂಗದ ಭರವಸೆ ನಾಯಕ ನಟ ಅಖಿಲ್ ಅಕ್ಕಿನೇನಿ ನಟನೆಯ ಮೋಸ್ಟ್ ಅವೇಟೇಡ್  ಏಜೆಂಟ್ ಸಿನಿಮಾದ ಟೀಸರ್ ರಿವೀಲ್ ಆಗಿದ್ದು, ಯೂಟ್ಯೂಬ್ ನಲ್ಲಿ ಸೆನ್ಸೇಷನಲ್ ಸೃಷ್ಟಿಸ್ತಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಶಿವ ಕಾರ್ತಿಕೇಯನ್ ಟೀಸರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಸಾಥ್ ಕೊಟ್ಟಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಚಾಲೆಂಜಿಂಗ್‌ ಸ್ಟಾರ್‌ ವಿರುದ್ದ ಸಮರ ಸಾರಿದ ಅಪ್ಪು ಫ್ಯಾನ್ಸ್

ತೆರೆಗೆ ಬರಲು ಸಜ್ಜಾದ ವಿಭಿನ್ನ ಕಥೆಯ ವಿಕಿಪೀಡಿಯಾ

ನೀವು ಬರೆಯುವ ಒಂದೊಂದು ಅಕ್ಷರ ಕೂಡ ನಮ್ಮಗೆ ಮುಖ್ಯ; ವಿಕಿಪೀಡಿಯಾ ಚಿತ್ರ ತಂಡ

ಸಿಕ್ಸ್ ಪ್ಯಾಕ್ ಅವತಾರದಲ್ಲಿ ಸಖತ್ ಸ್ಟೈಲೀಶ್ ಲುಕ್ ನಲ್ಲಿ ಅಖಿಲ್ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದು, ಭರ್ಜರಿ ಆಕ್ಷನ್ ಧಮಾಕಾ ಟೀಸರ್ ನಲ್ಲಿದೆ. ಮಮ್ಮುಟ್ಟಿ ಅಮೋಘ ಅಭಿನಯ ನೋಡುಗರಿಗೆ ಥ್ರಿಲ್ ಕೊಡುತ್ತದೆ.

ಹೈ ಬಜೆಟ್‌ನಲ್ಲಿ ಮೂಡಿಬಂದಿರುವ ಏಜೆಂಟ್ ಸ್ಪೈ ಥ್ರಿಲ್ಲರ್ ಕಥಾಹಂದರ ಹೊಂದಿದ್ದು, ಸಾಕ್ಷಿ ವೈದ್ಯ ಅಖಿಲ್ ಗೆ ಜೋಡಿಯಾಗಿ ನಟಿಸಿದ್ದಾರೆ. ಸೈರಾ ನರಸಿಂಹ ರೆಡ್ಡಿ ಸಿನಿಮಾ ಖ್ಯಾತಿಯ ಸುರೇಂದ್ರ ರೆಡ್ಡಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ವಕ್ಕಂತಂ ವಂಶಿ ಕಥೆ ಬರೆದಿರುವ ಚಿತ್ರವನ್ನು ಎಕೆ ಎಂಟರ್‌ಟೈನ್‌ಮೆಂಟ್ಸ್ ಮತ್ತು ಸುರೇಂದರ್ 2 ಸಿನಿಮಾ ಬ್ಯಾನರ್ ನಡಿ ರಾಮಬ್ರಹ್ಮ ಸುಂಕರ ನಿರ್ಮಾಣ ಮಾಡಿದ್ದಾರೆ.

ಸೆನ್ಸೇಷನಲ್ ಮ್ಯೂಸಿಕ್ ಕಂಪೋಸರ್ ಹಿಪ್ ಹಾಪ್ ತಮಿಝಾ ಸಂಗೀತ, ರಸೂಲ್ ಎಲ್ಲೂರು ಕ್ಯಾಮೆರಾ, ರಾಷ್ಟ್ರ ಪ್ರಶಸ್ತಿ ವಿಜೇತ ನವೀನ್ ನೂಲಿ ಸಂಕಲನ, ಅವಿನಾಶ್ ಕೊಲ್ಲಾ ಕಲಾ ನಿರ್ದೇಶನ ಚಿತ್ರಕ್ಕಿದ್ದು, ಅಜಯ್ ಸುಂಕರ, ಪತಿ ದೀಪಾ ರೆಡ್ಡಿ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಈಗಾಗ್ಲೇ ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಟೀಸರ್ ರಿಲೀಸ್ ಮಾಡಿ ಪ್ರಚಾರ ಕಹಳೆ‌ ಮೊಳಗಿಸಿದೆ.

RS 500
RS 1500

SCAN HERE

don't miss it !

ಝೀ ನ್ಯೂಸ್ ಸಂಪಾದಕ ರಜನೀಶ್ ಅಹುಜಾಗೆ ಬಂಧನದಿಂದ ರಕ್ಷಣೆ ನೀಡಿದ ಸುಪ್ರೀಂ ಕೋರ್ಟ್
ದೇಶ

ಝೀ ನ್ಯೂಸ್ ಸಂಪಾದಕ ರಜನೀಶ್ ಅಹುಜಾಗೆ ಬಂಧನದಿಂದ ರಕ್ಷಣೆ ನೀಡಿದ ಸುಪ್ರೀಂ ಕೋರ್ಟ್

by ಪ್ರತಿಧ್ವನಿ
August 6, 2022
ಗಣೇಶ ಹಬ್ಬಕ್ಕೆ ನಿರ್ಬಂಧ ಹೇರಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ :  ಪ್ರಮೋದ್ ಮುತಾಲಿಕ್
ಕರ್ನಾಟಕ

ಗಣೇಶ ಹಬ್ಬಕ್ಕೆ ನಿರ್ಬಂಧ ಹೇರಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ : ಪ್ರಮೋದ್ ಮುತಾಲಿಕ್

by ಪ್ರತಿಧ್ವನಿ
August 4, 2022
ಕೆಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ ಡಾ.ಜಿ.ಪರಮೇಶ್ವರ್ ನೇಮಕ
ಇದೀಗ

ಕೆಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ ಡಾ.ಜಿ.ಪರಮೇಶ್ವರ್ ನೇಮಕ

by ಪ್ರತಿಧ್ವನಿ
August 1, 2022
ಸಿದ್ದರಾಮೋತ್ಸವದಿಂದ ಬೆದರಿದ ಬಿಜೆಪಿ : ಅಮಿತ್ ಶಾ ದಿಢೀರ್ ಭೇಟಿಗೆ ಕಾರಣವೇನು?
ಕರ್ನಾಟಕ

ಸಿದ್ದರಾಮೋತ್ಸವದಿಂದ ಬೆದರಿದ ಬಿಜೆಪಿ : ಅಮಿತ್ ಶಾ ದಿಢೀರ್ ಭೇಟಿಗೆ ಕಾರಣವೇನು?

by Shivakumar A
August 2, 2022
ಮಂಗಳೂರಿನಲ್ಲಿ ಬೈಕಲ್ಲಿ ಹಿಂಬದಿ ಪುರುಷರ ಪ್ರಯಾಣ ನಿಷೇಧ ಆದೇಶ ವಾಪಸ್!
ಕರ್ನಾಟಕ

ಮಂಗಳೂರಿನಲ್ಲಿ ಬೈಕಲ್ಲಿ ಹಿಂಬದಿ ಪುರುಷರ ಪ್ರಯಾಣ ನಿಷೇಧ ಆದೇಶ ವಾಪಸ್!

by ಪ್ರತಿಧ್ವನಿ
August 4, 2022
Next Post
ಮುಂಗಾರು ಅಧಿವೇಶನಕ್ಕು ಮುನ್ನ ಸರ್ವಪಕ್ಷ ಸಭೆ ನಡೆಸಲು ಲೋಕಸಭೆ ಸ್ಪೀಕರ್ ನಿರ್ಧಾರ

ಮುಂಗಾರು ಅಧಿವೇಶನಕ್ಕು ಮುನ್ನ ಸರ್ವಪಕ್ಷ ಸಭೆ ನಡೆಸಲು ಲೋಕಸಭೆ ಸ್ಪೀಕರ್ ನಿರ್ಧಾರ

ಬಿಕ್ಕಟ್ಟನ್ನು ಬಗೆಹರಿಸಲು ನಾನು ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿದೆ : ಗೋಟಬಯಾ ರಾಜಪಕ್ಸೆ

ಬಿಕ್ಕಟ್ಟನ್ನು ಬಗೆಹರಿಸಲು ನಾನು ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿದೆ : ಗೋಟಬಯಾ ರಾಜಪಕ್ಸೆ

30% ಕಮಿಷನ್‌ ಆರೋಪ : ಕಟ್ಟಾ ಸುಬ್ರಹ್ಮಣ್ಯಗೆ 11 ನೇರ ಪ್ರಶ್ನೆ ಕೇಳಿದ ಭೈರತಿ ಸುರೇಶ್

30% ಕಮಿಷನ್‌ ಆರೋಪ : ಕಟ್ಟಾ ಸುಬ್ರಹ್ಮಣ್ಯಗೆ 11 ನೇರ ಪ್ರಶ್ನೆ ಕೇಳಿದ ಭೈರತಿ ಸುರೇಶ್

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist