• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಶಿವಮೊಗ್ಗ ದಸರಾ | ಮಹಾನಗರ ಪಾಲಿಕೆ ಸರ್ವಪಕ್ಷಗಳ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ

ಪ್ರತಿಧ್ವನಿ by ಪ್ರತಿಧ್ವನಿ
September 1, 2023
in ಇದೀಗ, ಕರ್ನಾಟಕ, ರಾಜಕೀಯ
0
ಶಿವಮೊಗ್ಗ ದಸರಾ

ಶಿವಮೊಗ್ಗ ದಸರಾಕ್ಕಾಗಿ ಪಾಲಿಕೆ ಸರ್ವಕ್ಷಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

Share on WhatsAppShare on FacebookShare on Telegram

ಶಿವಮೊಗ್ಗ ದಸರಾ ಉತ್ಸವ ಆಚರಣೆಗೆ ಹಣ ಮಂಜೂರು ಮಾಡಲು ಮಹಾನಗರ ಪಾಲಿಕೆ ಸರ್ವಪಕ್ಷಗಳ ನಿಯೋಗ ಸಿಎಂ ಸಿದ್ದರಾಮಯ್ಯನವರನ್ನು ಶುಕ್ರವಾರ (ಸೆಪ್ಟೆಂಬರ್1) ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು.

ADVERTISEMENT
ಶಿವಮೊಗ್ಗ ದಸರಾ
ಶಿವಮೊಗ್ಗ ದಸರಾಕ್ಕಾಗಿ ಪಾಲಿಕೆ ಸರ್ವಕ್ಷಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಈ ಬಾರಿ ನಾಡ ಹಬ್ಬ ದಸರಾ ಹಬ್ಬವನ್ನು ಶಿವಮೊಗ್ಗ ನಗರದಲ್ಲಿ ಅದ್ದೂರಿಯಾಗಿ ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಇದಕ್ಕಾಗಿ ರಾಜ್ಯ ಸರ್ಕಾರದಿಂದ1.5 ಕೋಟಿ ಹಣ ಮಂಜೂರು ಮಾಡುವಂತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯರ ಸರ್ವ ಪಕ್ಷಗಳ ನಿಯೋಗ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ಶುಕ್ರವಾರ ಬೆಂಗಳೂರಿನ ಗೃಹ ಕಚೇರಿ ಕೃಷ್ಣ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿತು.

ಶಿವಮೊಗ್ಗ ದಸರಾ
ಶಿವಮೊಗ್ಗ ದಸರಾಕ್ಕಾಗಿ ಪಾಲಿಕೆ ಸರ್ವಕ್ಷಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಶಿವಮೊಗ್ಗ ದಸರಾ ಹಿನ್ನೆಲೆ ಬಂದಿದ್ದ ನಿಯೋಗದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್, ಉಪ ಮೇಯರ್ ಲಕ್ಷ್ಮೀ ಶಂಕರ ನಾಯ್ಕ, ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಆಡಳಿತ ಪಕ್ಷದ ನಾಯಕ ಜ್ಞಾನೇಶ್ವರ್, ಪಾಲಿಕೆ ಸದಸ್ಯರಾದ ಹೆಚ್.ಸಿ. ಯೋಗೀಶ್, ನಾಗರಾಜ ಕಂಕಾರಿ, ಧೀರರಾಜ್ ಹೊನ್ನವಿಲೆ, ವಿಶ್ವಾಸ್ , ಎಸ್ ಜಿ ರಾಜು, ಆರ್.ಸಿ. ನಾಯ್ಕ್, ಸುವರ್ಣ ಶಂಕರ್, ಭಾನುಮತಿ ವಿನೋದ್ ಹಾಗೂ ಯುವ ಮುಖಂಡರಾದ ಶಂಕರ ನಾಯ್ಕ, ಕೆ ರಂಗನಾಥ್ ಇನ್ನಿತರರಿದ್ದರು.

Tags: CM SiddaramaiahShimogaShimoga Dararaಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗ ದಸರಾ
Previous Post

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ಖಡಕ್ ಎಚ್ಚರಿಕೆ

Next Post

ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಭಾರತೀಯ ಚಿತ್ರರಂಗದ ಪ್ರೇಕ್ಷಕರಿಗೆ ಗುಡ್ ನ್ಯೂಸ್

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಕಿಚ್ಚ ಸುದೀಪ್‌

ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಭಾರತೀಯ ಚಿತ್ರರಂಗದ ಪ್ರೇಕ್ಷಕರಿಗೆ ಗುಡ್ ನ್ಯೂಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada