• Home
  • About Us
  • ಕರ್ನಾಟಕ
Saturday, November 15, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಮೈಸೂರು ಜಿಲ್ಲೆಯಲ್ಲಿ ಪಿಯು ಪರೀಕ್ಷೆಗೆ ಸಕಲ ಸಿದ್ಧತೆ..

ಪ್ರತಿಧ್ವನಿ by ಪ್ರತಿಧ್ವನಿ
March 8, 2023
in Uncategorized, ಇದೀಗ
0
ಮೈಸೂರು ಜಿಲ್ಲೆಯಲ್ಲಿ ಪಿಯು ಪರೀಕ್ಷೆಗೆ ಸಕಲ ಸಿದ್ಧತೆ..
Share on WhatsAppShare on FacebookShare on Telegram

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಅಂತಾನೆ ಕರೆಸಿಕೊಳ್ಳುವ ದ್ವಿತೀಯ ಪಿಯು ಪರೀಕ್ಷೆ ಗುರುವಾರ ಆರಂಭವಾಗಲಿದೆ.

ADVERTISEMENT

ಮೈಸೂರು ಜಿಲ್ಲೆಯಲ್ಲಿ ಸುಗಮವಾಗಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಕಲ ರೀತಿಯಲ್ಲೂ ತಯಾರಿ ಮಾಡಿಕೊಳ್ಳುತ್ತಿದೆ. ಗುರುವಾರ ದಿಂದ ದ್ವಿತೀಯ ಪರೀಕ್ಷೆ ಆರಂಭವಾಗಲಿರುವ ಹಿನ್ನೆಲೆ ಮೈಸೂರು ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಸರ್ವ ರೀತಿಯಲ್ಲೂ ತಯಾರಿಯಾಗಿದ್ದು,ಮೈಸೂರು ಜಿಲ್ಲೆಯಾದ್ಯಂತ 50 ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ.


ಮೈಸೂರು ನಗರದಲ್ಲಿ 26 ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ,ಕೆ ಆರ್ ನಗರ ತಾಲ್ಲೂಕಿನಲ್ಲಿ 3, ಹುಣಸೂರಿನಲ್ಲಿ 4, ನಂಜನಗೂಡಿನಲ್ಲಿ 5, ಪಿರಿಯಾಪಟ್ಟಣದಲ್ಲಿ 4, ಹೆಚ್ ಡಿ ಕೋಟೆಯಲ್ಲಿ 3 ಮತ್ತು ಟಿ ನರಸೀಪುರ ತಾಲ್ಲೂಕಿನಲ್ಲಿ 5 ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ.

35020 ಮಂದಿ ಹಾಜರ್..
ಮೈಸೂರು ಜಿಲ್ಲೆಯಾದ್ಯಂತ ಒಟ್ಟಾರೆಯಾಗಿ 35,020 ಮಂದಿ ವಿದ್ಯಾರ್ಥಿಗಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ.ಈ ಕುರಿತು ಮೈಸೂರು ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ನಾಗಮಲ್ಲೇಶ್ ಮಾಹಿತಿ ನೀಡಿಡ್ದಾರೆ. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಯಾವುದೇ ರೀತಿಯ ಅನೈತಿಕ ಚಟುವಟಿಕೆ ನಡೆಯದಂತೆ ನಿಗಾವಹಿಸಲಾಗಿದೆ.

ನಕಲು ತಡೆಯಲು ಕ್ರಮ..
ಜಿಲ್ಲೆಯಲ್ಲಿ ಈ ಬಾರಿ ನಕಲು ತಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು , ಸ್ಪೆಷಲ್ ಸ್ಕ್ವಾಡ್ ಗಳನ್ನ ನಿಯೋಜನೆ ಮಾಡಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್ ಸೆಂಟರ್ ಗಳ ಮೇಲೆ ವಿಶೇಷ ನಿಗಾ ವಹಿಸಲಾಗಿದೆ. ಕೇಂದ್ರದ 200ಮೀ ವ್ಯಾಪ್ತಿಯಲ್ಲಿ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು , ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅಗತ್ಯ ಪೂರಕ ವಾತಾವರಣ ನಿರ್ಮಾಣ ಮಾಡಿಕೊಡಲಾಗಿದೆ.

ಮಾರ್ಚ್ 9 ರಿಂದ 29ರವರೆಗೆ ಪರೀಕ್ಷೆ..

ಮಾರ್ಚ್ ತಿಂಗಳ 29ರವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಯಾವುದೇ ಅಳುಕಿಲ್ಲದೆ ಪರೀಕ್ಷೆ ಬರೆಯಬೇಕಿದ್ದು , ಶಾಂತ ಚಿತ್ತ ಮನಸ್ಥಿತಿ ಮೈಗೂಡಿಸಿಕೊಂಡು ಪರೀಕ್ಷಾ ಕೇಂದ್ರಗಳಿಗೆ ಅಗಮಿಸಬೇಕಾಗಿದೆ. ಕಳೆದ ಬಾರಿಯ ರಿಸಲ್ಟ್ ನಲ್ಲಿ ಮೈಸೂರು 17ನೇ ಸ್ಥಾನದಲ್ಲಿತ್ತು. ಈ ಬಾರಿಯ ಪರೀಕ್ಷೆ ಫಲಿತಾಂಶದಲ್ಲಿ ಸುಧಾರಣೆ ಕಂಡುಕೊಳ್ಳುವ ನಿರೀಕ್ಷೆ ಇದೆ.

Tags: ದ್ವಿತೀಯ ಪಿಯುಸಿಪರೀಕ್ಷೆಮೈಸೂರು
Previous Post

ಸ್ತ್ರೀಶಕ್ತಿ ಸಂಘಗಳ ಉತ್ಪನ್ನಗಳು ಸ್ರ್ತಿ ಸಾಮಾರ್ಥ್ಯ ಬ್ರ್ಯಾಂಡ್ ಆಗಿ ಅಭಿವೃದ್ಧಿಗೊಳ್ಳಲಿ: ಸಿಎಂ ಬೊಮ್ಮಾಯಿ

Next Post

ರಾಜ್ಯದ ಹಾಲು ಉತ್ಪಾದಕರ ಸಂಘದ ಸಮಸ್ಯೆಗಳಿಗೆ ಬಿಜೆಪಿ ನೇರ ಕಾರಣ: ಸಿದ್ದರಾಮಯ್ಯ

Related Posts

Top Story

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ..!!

by ಪ್ರತಿಧ್ವನಿ
November 14, 2025
0

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವೃಕ್ಷಮಾತೆ ಸಾಲು ಮರದ...

Read moreDetails

ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 14, 2025

ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ: ಸಿ.ಎಂ ಸಿದ್ದರಾಮಯ್ಯ

November 14, 2025

ಖಾಸಗಿ ಹಾಗೂ ಸರ್ಕಾರಿ ವಲಯದ ಹೆಣ್ಣುಮಕ್ಕಳಿಗೆ ಸಿಗಲಿದೆ ತಿಂಗಳಿಗೊಂದು ವೇತನ ಸಹಿತ ರಜೆ..!!

November 14, 2025

ವಾಣಿಜ್ಯ & ಕೈಗಾರಿಕೆ ಸಚಿವ ಪಿಯೂಶ್‌ ಗೋಯೆಲ್‌ ಅವರೊಂದಿಗೆ ಚರ್ಚೆ ಮಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ..!!

November 14, 2025
Next Post

ರಾಜ್ಯದ ಹಾಲು ಉತ್ಪಾದಕರ ಸಂಘದ ಸಮಸ್ಯೆಗಳಿಗೆ ಬಿಜೆಪಿ ನೇರ ಕಾರಣ: ಸಿದ್ದರಾಮಯ್ಯ

Please login to join discussion

Recent News

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ: ಎನ್‌ಡಿಎಗೆ ಭರ್ಜರಿ ಜಯಭೇರಿ..!!
Top Story

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ: ಎನ್‌ಡಿಎಗೆ ಭರ್ಜರಿ ಜಯಭೇರಿ..!!

by ಪ್ರತಿಧ್ವನಿ
November 14, 2025
Top Story

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ..!!

by ಪ್ರತಿಧ್ವನಿ
November 14, 2025
Top Story

ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 14, 2025
ಬಿಹಾರ ವಿಧಾನಸಭೆ ಚುನಾವಣೆ: 25 ವರ್ಷದ ಮೈಥಿಲಿ ಠಾಕೂರ್‌ಗೆ ಭರ್ಜರಿ ಗೆಲುವು
Top Story

ಬಿಹಾರ ವಿಧಾನಸಭೆ ಚುನಾವಣೆ: 25 ವರ್ಷದ ಮೈಥಿಲಿ ಠಾಕೂರ್‌ಗೆ ಭರ್ಜರಿ ಗೆಲುವು

by ಪ್ರತಿಧ್ವನಿ
November 14, 2025
Top Story

ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
November 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ: ಎನ್‌ಡಿಎಗೆ ಭರ್ಜರಿ ಜಯಭೇರಿ..!!

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ: ಎನ್‌ಡಿಎಗೆ ಭರ್ಜರಿ ಜಯಭೇರಿ..!!

November 14, 2025

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ..!!

November 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada