Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಲಕ್ನೋಗೆ 24 ರನ್ ಸೋಲು, 2ನೇ ಸ್ಥಾನಕ್ಕೆ ಜಿಗಿದ ರಾಜಸ್ಥಾನ್!

ಪ್ರತಿಧ್ವನಿ

ಪ್ರತಿಧ್ವನಿ

May 16, 2022
Share on FacebookShare on Twitter

ಲಕ್ನೋ ಸೂಪರ್ ಗೈಂಟ್ಸ್ ತಂಡವನ್ನು 24 ರನ್ ಗಳಿಂದ ಮಣಿಸಿದ ರಾಜಸ್ಥಾನ್ ರಾಯಲ್ಸ್ ಐಪಿಎಲ್ ಟಿ-20 ಟೂರ್ನಿಯ ಪ್ಲೇಆಫ‍್ ಗೆ ಮತ್ತಷ್ಟು ಹತ್ತಿರವಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ವಿಂಬಲ್ಡನ್ ಟೆನಿಸ್‌ ಟೂರ್ನಿ 2022: ಸೆಮಿಫೈನಲ್ಸ್ ನಲ್ಲಿ ಮುಗ್ಗರಿಸಿದ ಸಾನಿಯಾ ಮಿರ್ಜಾ ಜೊಡಿ!

ಟಾಪ್ 10 ಬ್ಯಾಟ್ಸ್ ಮ್ಯಾನ್ ಪಟ್ಟಿಗೆ  ರಿಷಭ್ ಪಂತ್ ಇನ್, ವಿರಾಟ್ ಕೊಹ್ಲಿ ಔಟ್!

ವೆಸ್ಟ್‌ ಇಂಡೀಸ್‌ ಪ್ರವಾಸ ಏಕದಿನ ಸರಣಿಗೆ ಶಿಖರ್‌ ಧವನ್‌ ನಾಯಕ!

ಮುಂಬೈ ಬ್ರೆಬೋರ್ನ್ ಮೈದಾನದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್ ಗಳಲ್ಲಿ 6 ವಿಕೆಟ್ ಗೆ 178 ರನ್ ಗಳಿಸಿತು. ಕಠಿಣ ಗುರಿ ಬೆಂಬತ್ತಿದ ಲಕ್ನೋ ಸೂಪರ್ ಗೈಂಟ್ಸ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ಗೆ 154 ರನ್ ಗಳಿಸಲಷ್ಟೇ ಶಕ್ತವಾಯಿತು.

ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ 13 ಪಂದ್ಯಗಳಿಂದ 8 ಜಯ ಹಾಗೂ 5 ಸೋಲಿನೊಂದಿಗೆ 16 ಅಂಕ ಕಲೆ ಹಾಕಿ ಎರಡನೇ ಸ್ಥಾನಕ್ಕೆ ಜಿಗಿತ ಕಂಡಿದೆ. ಲಕ್ನೋ ಸೂಪರ್ ಗೈಂಟ್ಸ್ ಕೂಡ 13 ಪಂದ್ಯಗಳಿಂದ 8 ಜಯ ಹಾಗೂ 5 ಸೋಲಿನೊಂದಿಗೆ 16 ಅಂಕ ಕಲೆ ಹಾಕಿದರೂ ರನ್ ಸರಾಸರಿಯಲ್ಲಿ ಹಿಂದೆ ಬಿದ್ದು 3ನೇ ಸ್ಥಾನಕ್ಕೆ ಇಳಿಯಿತು.

ರಾಜಸ್ಥಾನ್ ಪರ ಮಾರಕ ದಾಳಿ ಸಂಘಟಿಸಿದ ಪ್ರಸಿದ್ಧ ಕೃಷ್ಣ, ಟ್ರೆಂಟ್ ಬೌಲ್ಟ್ ಮತ್ತು ಒಬೆಡ್ ಮೆಕೊಯ್ ತಲಾ 2 ವಿಕೆಟ್ ಗಳಿಸಿದರು. ಒಂದು ಹಂತದಲ್ಲಿ 29 ರನ್ ಗೆ 3 ವಿಕೆಟ್ ಕಳೆದುಕೊಂಡು ಆಘಾತಕ್ಕೆ ಸಿಲುಕಿದ್ದ ಲಕ್ನೋ ಪರ ದೀಪಕ್ ಹೂಡಾ 39 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ ಸೇರಿದ 58 ರನ್ ಗಳಿಸಿ ಹೋರಾಟ ನಡೆಸಿದರು.

ಮಧ್ಯಮ ಕ್ರಮಾಂಕದಲ್ಲಿ ಕೃನಾಲ್ ಪಾಂಡ್ಯ (25), ಮಾರ್ಕುಸ್ ಸ್ಟೋನಿಸಿಸ್ (27) ಹೋರಾಟ ಪ್ರಯೋಜನವಾಗಲಿಲ್ಲ.

RS 500
RS 1500

SCAN HERE

don't miss it !

48 ವರ್ಷ ಹಿಂದಿನ ರೆಸ್ಯೂಮ್‌ ಹಂಚಿಕೊಂಡ ಬಿಲ್‌ ಗೇಟ್ಸ್:‌ ಫೋಟೊ ವೈರಲ್!‌
ದೇಶ

48 ವರ್ಷ ಹಿಂದಿನ ರೆಸ್ಯೂಮ್‌ ಹಂಚಿಕೊಂಡ ಬಿಲ್‌ ಗೇಟ್ಸ್:‌ ಫೋಟೊ ವೈರಲ್!‌

by ಪ್ರತಿಧ್ವನಿ
July 2, 2022
ವರ್ಷ ಎಂಟು ಅವಾಂತರ ನೂರೆಂಟು : ಮಾಜಿ ಸಿಎಂ ಸಿದ್ದರಾಮಯ್ಯ
ಕರ್ನಾಟಕ

ಶಕ್ತಿ ಪ್ರದರ್ಶನಕ್ಕಾಗಿ ಸಿದ್ದರಾಮೋತ್ಸವ ಮಾಡುತ್ತಿಲ್ಲ: ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2022
ಅಮರಿಂದರ್‌ ಸಿಂಗ್ ಪಕ್ಷ ಬಿಜೆಪಿ ಜೊತೆ ವಿಲೀನ?
ದೇಶ

ಅಮರಿಂದರ್‌ ಸಿಂಗ್ ಪಕ್ಷ ಬಿಜೆಪಿ ಜೊತೆ ವಿಲೀನ?

by ಪ್ರತಿಧ್ವನಿ
July 1, 2022
ಸಿದ್ದರಾಮೋತ್ಸವ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿ : ಎಚ್.ಸಿ ಮಹಾದೇವಪ್ಪ ಅಸಮಾಧಾನ
ಕರ್ನಾಟಕ

ಸಿದ್ದರಾಮೋತ್ಸವ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿ : ಎಚ್.ಸಿ ಮಹಾದೇವಪ್ಪ ಅಸಮಾಧಾನ

by ಪ್ರತಿಧ್ವನಿ
July 4, 2022
ಎಸಿಬಿ ಟ್ರ್ಯಾಪ್ ಕಾರ್ಯಾಚರಣೆ: ಬೆಂಗಳೂರಿನ ಉಪ ತಹಶೀಲ್ದಾರ್/ ಮ್ಯಾನೇಜರ್ ಬಲೆಗೆ!
ಕರ್ನಾಟಕ

ಎಸಿಬಿ ಟ್ರ್ಯಾಪ್ ಕಾರ್ಯಾಚರಣೆ: ಬೆಂಗಳೂರಿನ ಉಪ ತಹಶೀಲ್ದಾರ್/ ಮ್ಯಾನೇಜರ್ ಬಲೆಗೆ!

by ಪ್ರತಿಧ್ವನಿ
July 5, 2022
Next Post

ರಥೋತ್ಸವದ ವೇಳೆ ಭಕ್ತರ ತಳ್ಳಾಟ, ಚಕ್ರಕ್ಕೆ ಸಿಲುಕಿ ಇಬ್ಬರು ಸಾವು

ಗರ್ಭ ನಿರೋಧಕ ಮಹಿಳೆಯರ ಜವಾಬ್ದಾರಿ ಎಂದು ಭಾವಿಸುತ್ತಾರೆ ಕರ್ನಾಟಕದ 45% ಪುರುಷರು! : NFHS-5 ಸಮೀಕ್ಷೆ

ಗರ್ಭ ನಿರೋಧಕ ಮಹಿಳೆಯರ ಜವಾಬ್ದಾರಿ ಎಂದು ಭಾವಿಸುತ್ತಾರೆ ಕರ್ನಾಟಕದ 45% ಪುರುಷರು! : NFHS-5 ಸಮೀಕ್ಷೆ

ತಾವೇ ಹೂಡಿದ ‘ಡಿ ಲಿಮಿಟೇಷನ್ ತಂತ್ರ’ಗಾರಿಕೆ ತಿರುಗು ಬಾಣವಾಯ್ತಾ‌ ಬಿಜೆಪಿಗೆ.!?

ತಾವೇ ಹೂಡಿದ 'ಡಿ ಲಿಮಿಟೇಷನ್ ತಂತ್ರ'ಗಾರಿಕೆ ತಿರುಗು ಬಾಣವಾಯ್ತಾ‌ ಬಿಜೆಪಿಗೆ.!?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist