• Home
  • About Us
  • ಕರ್ನಾಟಕ
Wednesday, June 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಎಲ್ಲಾ ಸಣ್ಣ ಸಣ್ಣ ಸಮಾಜಗಳೂ ಆರ್ಥಿಕವಾಗಿ ಮೇಲೆ ಬರಬೇಕು: ಸಿ.ಎಂ.ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
June 15, 2025
in Top Story, ಕರ್ನಾಟಕ, ರಾಜಕೀಯ
0
ಎಲ್ಲಾ ಸಣ್ಣ ಸಣ್ಣ ಸಮಾಜಗಳೂ ಆರ್ಥಿಕವಾಗಿ ಮೇಲೆ ಬರಬೇಕು: ಸಿ.ಎಂ.ಸಿದ್ದರಾಮಯ್ಯ
Share on WhatsAppShare on FacebookShare on Telegram

ಜಾತಿಯೇ ಇರಲಿ, ಧರ್ಮ‌ವೇ ಇರಲಿ ಅದೆಲ್ಲಾ ಮನೆಯೊಳಗೆ ಆಚರಣೆಯಾಗಲಿ. ಹೊರಗೆ ಬಂದ ಕೂಡಲೇ ನಾವೆಲ್ಲರೂ ಭಾರತೀಯರಾಗಬೇಕು: ಸಿ.ಎಂ ಸಿದ್ದರಾಮಯ್ಯ ಕರೆ

ADVERTISEMENT

ಮಂಥರ ಗೌಡ ಮತ್ತು ಪೊನ್ನಣ್ಣ ಇಬ್ಬರಿಗೂ ಉತ್ತಮ ರಾಜಕೀಯ ಭವಿಷ್ಯ ಇದೆ: ಸಿ.ಎಂ ಭರವಸೆ

ಬೆಂಗಳೂರು ಜೂ 15: ಪೊನ್ನಣ್ಣ ಅವರಿಗೆ ಉತ್ತಮ‌ ಭವಿಷ್ಯವಿದೆ. ಇವರನ್ನು ಬೆಂಬಲಿಸಿ ಪೊನ್ನಣ್ಣ ರಾಜ್ಯದ ಆಸ್ತಿ ಆಗ್ತಾರೆ. ಕೊಡವ ಸಮಾಜದ ಆಸ್ತಿ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ವಸಂತನಗರದ ಕೊಡವ ಸಭಾಂಗಣದಲ್ಲಿ ಕೊಡವ ಸಮಾಜದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಕೊಡವ ಸಮಾಜ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರಾದರೂ ದೇಶ ಸೇವೆಯಲ್ಲಿ ಇವರಿಗೆ ಸರಿಸಮಾನವಾದವರು ಬೇರೆ ಇಲ್ಲ. ಸಂಸ್ಕೃತಿ, ಶಿಸ್ತಿನಲ್ಲಿ ಕೊಡವರು ಮುಂಚೂಣಿಯಲ್ಲಿದ್ದಾರೆ. ಸೈನ್ಯಕ್ಕೆ, ದೇಶ ರಕ್ಷಣೆಗೆ, ಕ್ರೀಡೆಗೆ, ರಾಜಕಾರಣಕ್ಕೆ ಕೊಡವರ ಕೊಡವರ ಕೊಡುಗೆ ಅಪಾರ ಎಂದು ಮೆಚ್ಚುಗೆ ಸೂಚಿಸಿದರು.

ಎ.ಕೆ.ಸುಬ್ಬಯ್ಯ ಮ ಮತ್ತು ಎಂ.ಸಿ.ನಾಣಯ್ಯ ಉತ್ತಮ ಸಂಸದೀಯ ಪಟುಗಳು. ಇವರು ಸದನದಲ್ಲಿ ಸಮಾಜಮುಖಿಯಾಗಿ ಮಾತನಾಡಿದ ಫೈರ್ ಬ್ರಾಂಡ್ ಗಳು. ಪೊನ್ನಣ್ಣ ಅವರಿಗೂ ಫೈರ್ ಬ್ರಾಂಡ್ ಆಗುವ ಎಲ್ಲಾ ಲಕ್ಷಣಗಳೂ ಇವೆ ಎಂದರು.

ಯಾವುದೇ ಸಮುದಾಯಗಳು ಜಾಗ ಕೇಳಿದರೂ ಗೈಡೆನ್ಸ್ ಬೆಲೆಯಲ್ಲಿ ಶೇ10 ರಷ್ಟು ಬೆಲೆಗೆ ಕೊಡಬೇಕು ಎಂದು ಕಂದಾಯ ಸಚಿವರಿಗೆ ಸೂಚಿಸಿದ್ದೇನೆ. ಅದರಂತೆ ಕೊಡವ ಸಮಾಜಕ್ಕೂ ನೀಡಿದ್ದೇವೆ ಎಂದರು.

Kodava Community: CM ಸಿದ್ದರಾಮಯ್ಯ, DCM ಶಿವಕುಮಾರ್​ಗೆ ಅಭಿನಂದನೆ ಸಮಾರಂಭ #pratidhvani

ನಾವೆಲ್ಲರೂ ಭಾರತೀಯರು ಮತ್ತು ಕನ್ನಡಿಗರು. ದೇಶ ರಕ್ಷಣೆಯಲ್ಲಿ ಮುಂಚೂಣಿಯಲ್ಲಿರುವ ಕೊಡವರು ಜಾತಿ-ಧರ್ಮ ಮಾಡುವವರಲ್ಲ. ಎಲ್ಲರನ್ನೂ ಭಾರತೀಯರು ಎಂದು ಗೌರವಿಸುವವರು ಎಂದರು.

ಕಾಂಗ್ರೆಸ್ ಪಕ್ಷದ ಸಂಸ್ಕೃತಿ ಕೂಡ ಸರ್ವರಿಗೂ ಸಮಾನವಾಗಿ ಕಾಣುವುದಾಗಿದೆ. ಎಲ್ಲಾ ಜಾತಿ, ಎಲ್ಲಾ ಧರ್ಮದವರನ್ನೂ ಭಾರತೀಯರು, ಭಾರತೀಯ ಪ್ರಜೆಗಳು ಎಂದು ಕಾಂಗ್ರೆಸ್ ಪರಿಗಣಿಸುತ್ತದೆ ಎಂದರು.

ಜಾತಿ ಇರಲಿ, ಧರ್ಮ‌ ಇರಲಿ ಅದೆಲ್ಲಾ ಮನೆಯೊಳಗೆ ಆಚರಣೆಯಾಗಲಿ. ಹೊರಗೆ ಬಂದ ಕೂಡಲೇ ನಾವೆಲ್ಲರೂ ಒಂದೇ, ನಾವು ಭಾರತೀಯರಾಗಬೇಕು ಎಂದು ಕರೆ ನೀಡಿದರು.

ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಹೆಸರನ್ನು ಮೆಟ್ರೋ ನಿಲ್ದಾಣಕ್ಕೆ ಇಡುವ ಸಂಬಂಧ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಭರವಸೆ ನೀಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿಚರಾದ ಕೆ.ಜೆ.ಜಾರ್ಜ್, ಬೈರತಿ ಸುರೇಶ್, ಕೃಷ್ಣಬೈರೇಗೌಡ ಹಾಗೂ ಶಾಸಕರೂ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಹಾಗೂ ಶಾಸಕ ಮಂಥರ್ ಗೌಡ ಅವರು ಉಪಸ್ಥಿತರಿದ್ದರು.

Tags: egg thrown at siddaramaiahKodagukodagu newsprotest against siddaramaiahr ashok on siddaramaiahsiddaramaiahsiddaramaiah congresssiddaramaiah eggssiddaramaiah in kodagusiddaramaiah kodagusiddaramaiah latestsiddaramaiah latest newssiddaramaiah newssiddaramaiah news todaysiddaramaiah on savarkarsiddaramaiah speechsiddaramaiah today newssiddaramaiah visits kodagusiddaramaih on savarkar flex row
Previous Post

ಅಧಿಕ ಪವನ ವಿದ್ಯುತ್‌ ಸಾಮರ್ಥ್ಯ- ಕರ್ನಾಟಕಕ್ಕೆ ಪ್ರಥಮ ಸ್ಥಾನ

Next Post

ಭಾರತ ಮೂರನೇ ಅತಿದೊಡ್ಡ ಮಾರುಕಟ್ಟೆಪ್ಯಾರಿಸ್ ಏರ್ ಫೋರಂ ಚರ್ಚಾಕೂಟದಲ್ಲಿ ಪ್ರಿಯಾಂಕ್ ಖರ್ಗೆ

Related Posts

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
0

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಭಾಗಿ - ಏವಿಯೇಷನ್ ನಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿದೆ ಎಂದ ಪ್ರಿಯಾಂಕ್ https://youtu.be/hWOHlkSh63g ParisAirShow ನಲ್ಲಿ ಭಾರತ ಮತ್ತು ವಿಶೇಷವಾಗಿ...

Read moreDetails

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

June 17, 2025
Next Post
ಭಾರತ ಮೂರನೇ ಅತಿದೊಡ್ಡ ಮಾರುಕಟ್ಟೆಪ್ಯಾರಿಸ್ ಏರ್ ಫೋರಂ ಚರ್ಚಾಕೂಟದಲ್ಲಿ ಪ್ರಿಯಾಂಕ್ ಖರ್ಗೆ

ಭಾರತ ಮೂರನೇ ಅತಿದೊಡ್ಡ ಮಾರುಕಟ್ಟೆಪ್ಯಾರಿಸ್ ಏರ್ ಫೋರಂ ಚರ್ಚಾಕೂಟದಲ್ಲಿ ಪ್ರಿಯಾಂಕ್ ಖರ್ಗೆ

Recent News

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Top Story

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

by ಪ್ರತಿಧ್ವನಿ
June 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada