• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶ್ರೀ ಅಲ್ಲಮಪ್ರಭು ಜಾತ್ರೆ ಸಂಭ್ರಮ ಜೋರು – ಒಂದು ತಿಂಗಳ ಕಾಲ ನಡೆಯಲಿದೆ ಜಾತ್ರಾ ಮಹೋತ್ಸವ !

ಪ್ರತಿಧ್ವನಿ by ಪ್ರತಿಧ್ವನಿ
October 29, 2024
in Top Story, ಇದೀಗ, ಕರ್ನಾಟಕ
0
ಶ್ರೀ ಅಲ್ಲಮಪ್ರಭು ಜಾತ್ರೆ ಸಂಭ್ರಮ ಜೋರು – ಒಂದು ತಿಂಗಳ ಕಾಲ ನಡೆಯಲಿದೆ ಜಾತ್ರಾ ಮಹೋತ್ಸವ !
Share on WhatsAppShare on FacebookShare on Telegram

ರಾಜ್ಯದ ಬಾಗಲಕೋಟೆಯ (Bagalakot) ತೇರದಾಳ ಪಟ್ಟಣದ ಆರಾಧ್ಯ ದೇವರು ಶ್ರೀ ಅಲ್ಲಮಪ್ರಭು (Allama prabhu) ದೇವರ ಜಾತ್ರೆಯ ನಿಮಿತ್ಯ ಶೇಂಗಾ ಹೋಳಿಗೆ ಜಾತ್ರೆ ನಡೆಯಿತು. ಅಲ್ಲಮಪ್ರಭು ದೇವಸ್ಥಾನದ ನೂತನ ಕಟ್ಟಡದ ಲೋಕಾರ್ಪಣಾ ಕಾರ್ಯಕ್ರಮ ಅಂಗವಾಗಿ ಕಳೆದ 15 ದಿನಗಳಿಂದ ಪುರಾಣ ಪ್ರವಚನ, ಪ್ರಸಾದ ಸೇವೆ ನಡೆಯುತ್ತಿದೆ.

ADVERTISEMENT

ಸುಮಾರು ಒಂದು ತಿಂಗಳು ಕಾಲ ಈ ಜಾತ್ರಾ ಮಹೋತ್ಸವ ನಡೆಯಲಿದ್ದು. ಇದರ ಅಂಗವಾಗಿ ತೇರದಾಳ ಮತ್ತು ಸುತ್ತ ಮುತ್ತಲಿನ ಹಳ್ಳಿಗಳಿಂದ ಸಾವಿರಾರು ಮಹಿಳೆಯರು ಲಕ್ಷಕ್ಕೂ ಹೆಚ್ಚು ಶೇಂಗಾ ಹೋಳಿಗೆ ತಯಾರಿಸಿಕೊಂಡು ಬಂದಿದ್ರು.

ನೀಲಕಂಟೆಶ್ವರ ದೇವಸ್ಥಾನದಿಂದ (Neelakanteshwara temple) ಅಲ್ಲಮಪ್ರಭು ದೇವಸ್ತಾನದವರೆಗೆ ಸುಮಾರು 3 ಕಿಲೋ ಮೀಟರ್ ಪಾದಯಾತ್ರೆ ಮೂಲಕ ಸಂಚರಿಸಿದರು. ಪಟ್ಟಣದ ಪ್ರಮುಖ ರಸ್ತೆಯಲ್ಲಿ ಸಾಗಿ ಪ್ರಭುದೇವರ ಗುಡಿ ಬಳಿ ಬಂದು ತಮ್ಮ ತನುಮನಪೂರ್ವಕವಾಗಿ ಶೇಂಗಾ ಹೋಳಿಗೆ ಪ್ರಸಾದ ಭಕ್ತಿಯಿಂದ ಸಮರ್ಪಿಸಿದರು. 

Tags: ಅಲ್ಲಮಪ್ರಭು ಜಾತ್ರೆತೇರದಾಳಬಾಗಲಕೋಟೆಶೇಂಗಾ ಹೋಳಿಗೆ
Previous Post

ರೈತರ ಜಮೀನು ಸಂಪೂರ್ಣ ಸುರಕ್ಷಿತ ; ಬಿಜೆಪಿ ಬೇಕೆಂದೇ ರಾಜಕೀಯ ಮಾಡುತ್ತಿದೆ:ಸಚಿವರ ವಾಗ್ದಾಳಿ

Next Post

ಮುರುಡೇಶ್ವರಕ್ಕೆ ಬರಲಿದೆ ಬೋಟ್ ಹೌಸ್ – ಬಂದರು ನಿರ್ಮಾಣಕ್ಕೆ ಮುಂದಾದ ಸರ್ಕಾರ !

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ಮುರುಡೇಶ್ವರಕ್ಕೆ ಬರಲಿದೆ ಬೋಟ್ ಹೌಸ್ – ಬಂದರು ನಿರ್ಮಾಣಕ್ಕೆ ಮುಂದಾದ ಸರ್ಕಾರ !

ಮುರುಡೇಶ್ವರಕ್ಕೆ ಬರಲಿದೆ ಬೋಟ್ ಹೌಸ್ - ಬಂದರು ನಿರ್ಮಾಣಕ್ಕೆ ಮುಂದಾದ ಸರ್ಕಾರ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada