ನೂತನ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಎಲ್ಲಾ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಯಾರಿಗೆ ಯಾವ ಖಾತೆ ನೀಡಿದ್ದಾರೆ ಎಂಬುದನ್ನ ನೋಡುವುದಾದ್ರೆ.
ಸಿಎಂ ಸಿದ್ದರಾಮಯ್ಯ ಬಳಿ ಹಣಕಾಸು, DPAR, ಗುಪ್ತಚರ, ವಾರ್ತಾ, IT-BT, ಮೂಲಸೌಕರ್ಯ ಅಭಿವೃದ್ಧಿ ಖಾತೆ, DCM ಡಿ.ಕೆ.ಶಿವಕುಮಾರ್ – ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ, ಡಾ.ಜಿ.ಪರಮೇಶ್ವರ್ – ಗೃಹ ಖಾತೆ, HK.ಪಾಟೀಲ್ – ಕಾನೂನು & ಸಂಸದೀಯ ವ್ಯವಹಾರ, ಪ್ರವಾಸೋದ್ಯಮ, KH.ಮುನಿಯಪ್ಪ – ಆಹಾರ & ನಾಗರಿಕ ಸರಬರಾಜು ವ್ಯವಹಾರ, ರಾಮಲಿಂಗಾರೆಡ್ಡಿ – ಸಾರಿಗೆ ಮತ್ತು ಮುಜರಾಯಿ ಇಲಾಖೆ, ಎಂ.ಬಿ.ಪಾಟೀಲ್ – ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಕೆ.ಜೆ.ಜಾರ್ಜ್ – ಇಂಧನ ಖಾತೆ, ದಿನೇಶ್ ಗುಂಡೂರಾವ್ – ಆರೋಗ್ಯ & ಕುಟಂಬ ಕಲ್ಯಾಣ ಇಲಾಖೆ, ಡಾ.ಹೆಚ್.ಸಿ.ಮಹದೇವಪ್ಪ – ಸಮಾಜ ಕಲ್ಯಾಣ ಇಲಾಖೆ, ಸತೀಶ್ ಜಾರಕಿಹೊಳಿ – ಲೋಕೋಪಯೋಗಿ, ಕೃಷ್ಣ ಭೈರೇಗೌಡ – ಕಂದಾಯ ಇಲಾಖೆ, ಪ್ರಿಯಾಂಕ್ ಖರ್ಗೆ – ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್, ಶಿವಾನಂದ ಪಾಟೀಲ್ – ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ, ಜಮೀರ್ ಅಹಮದ್ – ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳು,
ಶರಣ ಬಸಪ್ಪ ದರ್ಶನಾಪುರ – ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು, ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ, ಚಲುವರಾಯಸ್ವಾಮಿ- ಕೃಷಿ ಇಲಾಖೆ, S.S.ಮಲ್ಲಿಕಾರ್ಜುನ- ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, – ರಹೀಂ ಖಾನ್ – ಪೌರಾಡಳಿತ, ಹಜ್ ಖಾತೆ, – ಸಂತೋಷ್ ಲಾಡ್- ಕಾರ್ಮಿಕ ಇಲಾಖೆ, – ಶರಣ ಪ್ರಕಾಶ್ ಪಾಟೀಲ್ – ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, – ಆರ್.ಬಿ.ತಿಮ್ಮಾಪುರ – ಅಬಕಾರಿ ಇಲಾಖೆ, – ಕೆ.ವೆಂಕಟೇಶ್- ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ, – ಶಿವರಾಜ್ ತಂಗಡಗಿ – ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ, – ಡಿ.ಸುಧಾಕರ್ – ಯೋಜನೆ ಮತ್ತು ಸಾಂಖ್ಯಿಕ ಇಲಾಖೆ, – ಬಿ.ನಾಗೇಂದ್ರ – ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ , – ಕೆ.ಎನ್.ರಾಜಣ್ಣ – ಸಹಕಾರ , – ಬೈರತಿ ಸುರೇಶ್ – ನಗರಾಭಿವೃದ್ಧಿ, ಪಟ್ಟಣ ಯೋಜನೆ (ಬೆಂಗಳೂರು ಹೊರತು ಪಡಿಸಿ) , – ಲಕ್ಷ್ಮಿ ಹೆಬ್ಬಾಳ್ಕರ್ – ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, – ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ, – ಮಂಕಾಳ್ ವೈದ್ಯ – ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ ,- ಮಧು ಬಂಗಾರಪ್ಪ – ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ,- ಡಾ.ಎಂ.ಸಿ.ಸುಧಾಕರ್ – ಉನ್ನತ ಶಿಕ್ಷಣ, – ಎನ್,ಎಸ್.ಬೋಸರಾಜ್ – ಸಣ್ಣ ನೀರಾವರಿ ಮತ್ತು ವಿಜ್ಞಾನ & ತಂತ್ರಜ್ಞಾನ.