• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಹೊಸ ಬ್ಯುಸಿನೆಸ್ ಗೆ ಕಾಲಿಟ್ಟ ಅಲ್ಲು ಅರ್ಜುನ್..ಹೇಗಿದೆ ಸ್ಟೈಲಿಶ್​ ಸ್ಟಾರ್ ಒಡೆತನದ AAA ಸಿನಿಮಾಸ್…?

Any Mind by Any Mind
June 16, 2023
in ಸಿನಿಮಾ
0
ಹೊಸ ಬ್ಯುಸಿನೆಸ್ ಗೆ ಕಾಲಿಟ್ಟ ಅಲ್ಲು ಅರ್ಜುನ್..ಹೇಗಿದೆ ಸ್ಟೈಲಿಶ್​ ಸ್ಟಾರ್ ಒಡೆತನದ AAA ಸಿನಿಮಾಸ್…?
Share on WhatsAppShare on FacebookShare on Telegram

ಪುಷ್ಪ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿರುವ ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಹೊಸ ಉದ್ಯಮ ಪ್ರಾರಂಭಿಸಿದ್ದಾರೆ. ಸಿನಿಮಾ ನಿರ್ಮಾಣ, ತಂದೆ ಒಡೆತನದ Aha ಒಟಿಟಿಯಲ್ಲಿಯೂ ಪಾಲುದಾರಾಗಿರುವ ಅಲ್ಲು ಅರ್ಜುನ್, ಹೊಸ ಸ್ಟುಡಿಯೋ ಕೂಡ ಶುರು ಮಾಡಿದ್ದಾರೆ. ಈ ಉದ್ಯಮಗಳ ಜೊತೆಯಲ್ಲಿ ಬನ್ನಿ ಐಶಾರಾಮಿ ಮಲ್ಟಿಪ್ಲೆಕ್ಸ್ ಪ್ರಾರಂಭಿಸಿದ್ದಾರೆ. ಈ ಚಿತ್ರಮಂದಿರಕ್ಕೆ ಎಎಎ ಸಿನಿಮಾಸ್ ಎಂದು ಹೆಸರಿಡಲಾಗಿದೆ. ಏಷ್ಯನ್ ಸಿನಿಮಾಸ್ ಸಹಭಾಗಿತ್ವದಲ್ಲಿ ಹೈದ್ರಾಬಾದ್ ನ ಅಮೀರ್ ಪೇಟೆಯಲ್ಲಿ ಎಎಸ್ ಸಿನಿಮಾಸ್ ನಿನ್ನೆ ಅದ್ಧೂರಿಯಾಗಿ ಶುಭರಾಂಭಗೊಂಡಿದೆ. ಅಲ್ಲು ಅರವಿಂದ್, ಸುನೀಲ್ ನಾರಂಗ್ ಹಾಗೂ ಅಲ್ಲು ಅರ್ಜುನ್ ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ADVERTISEMENT

ಎಎಎ ಸಿನಿಮಾಸ್ ಒಟ್ಟಾರೆಯಾಗಿ ‌ಮೂರು ಲಕ್ಷ ಚದರ ಅಡಿ ಇದ್ದು, ಮೂರನೇ ಮಹಡಿಯಲ್ಲಿ 35 ಸಾವಿರ ಚದರ ಅಡಿಯಲ್ಲಿ ಫುಡ್ ಕೋರ್ಟ್ ನಿರ್ಮಾಣ ಮಾಡಲಾಗಿದೆ. ನಾಲ್ಕನೇ ಫ್ಲೋರ್​ನಲ್ಲಿ ಐದು ಸ್ಕ್ರೀನ್​ಗಳ ಎಎಎ ಚಿತ್ರಮಂದಿರವಿದೆ. ಸ್ಕ್ರೀನ್ 2ರಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿದೆ. ದಕ್ಷಿಣ ಭಾರತದದಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿರುವ ಏಕೈಕ ಮಲ್ಟಿಪ್ಲೆಕ್ಸ್ ಇದಾಗಿದೆ‌. ಅತ್ಯುತ್ತಮ ಸೌಂಡ್ ಸಿಸ್ಟಂ, ಸ್ಕ್ರೀನ್ ಹಾಗೂ ಆಸನ ವ್ಯವಸ್ಥೆಯನ್ನೂ ಎಎಎ ಸಿನಿಮಾಸ್ ಕಲ್ಪಿಸಿದೆ. ವಿಶ್ವ ದರ್ಜೆಯ ವೈಶಿಷ್ಟ್ಯಗಳೊಂದಿಗೆ‌ ನಿರ್ಮಿಸಲಾಗಿರುವ ಎಎಎಸ್ ಮಲ್ಟಿಪ್ಲೆಕ್ಸ್ ನಲ್ಲಿ ಪ್ರಭಾಸ್ ಆದಿಪುರುಷ ಸಿನಿಮಾ ಮೊದಲು ಪ್ರದರ್ಶನಗೊಳ್ತಿದೆ.

Tags: AAAAllu ArjunbusinesskollywoodPushpa
Previous Post

ಭಾಗ-೨: ಬಸವವಾದದ ತಾತ್ವಿಕ ಮೂಲ ಆಶಯಗಳು

Next Post

ಬಿಜೆಪಿ ಪಾಲಿಗೆ ಕಠಿಣ ಆಗುತ್ತಾ ಅನ್ನಭಾಗ್ಯ ಅಕ್ಕಿ ಸಮರ..?

Related Posts

Top Story

“ವೃಷಭ” ಗೂಳಿ ತರಹ ಮುನ್ನುಗ್ಗಲಿ. ಸಮರ್ಜಿತ್ ಲಂಕೇಶ್ ಅವರಿಗೂ ಒಳ್ಳೆಯದಾಗಲಿ: ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 22, 2025
0

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ಮೋಹನ್‌ಲಾಲ್‌ ಅಭಿನಯದ 'ವೃಷಭ' ಇದೇ ಬರುವ ಡಿಸೆಂಬರ್ 25 ವಿಶ್ವದಾದ್ಯಂತ ಅದ್ದೂರಿಯಾಗಿ ತೆರೆಗೆ ಬರಲು ಸಿದ್ಧವಾಗಿದೆ. ತಂದೆ-ಮಗನ ನಡುವಿನ ಬಾಂಧವ್ಯದ...

Read moreDetails
“ದರ್ಶನ್ ಅವ್ರು ಇಲ್ದೆ ಇದ್ದಾಗ ಕೆಲವೊಬ್ಬರು ಏನೇನೋ ಮಾತಾಡ್ತಾ ಇದ್ದಾರೆ”

“ದರ್ಶನ್ ಅವ್ರು ಇಲ್ದೆ ಇದ್ದಾಗ ಕೆಲವೊಬ್ಬರು ಏನೇನೋ ಮಾತಾಡ್ತಾ ಇದ್ದಾರೆ”

December 21, 2025
BBK 12: ರಕ್ಷಿತಾಗೆ ಮಾತ್ರ ಕಿಚ್ಚನ ಕ್ಲಾಸ್‌ ಯಾಕೆ? ವೀಕೆಂಡ್‌ ಸಂಚಿಕೆಯಲ್ಲಿ ನಡಿತಿದ್ಯಾ ಅನ್ಯಾಯ..?

BBK 12: ರಕ್ಷಿತಾಗೆ ಮಾತ್ರ ಕಿಚ್ಚನ ಕ್ಲಾಸ್‌ ಯಾಕೆ? ವೀಕೆಂಡ್‌ ಸಂಚಿಕೆಯಲ್ಲಿ ನಡಿತಿದ್ಯಾ ಅನ್ಯಾಯ..?

December 21, 2025
ʼಯುದ್ಧಕ್ಕೆ ನಾವು ಸಿದ್ಧʼ: ಫ್ಯಾನ್ಸ್‌ ವಾರ್‌ಗೆ ಕಿಡಿ ಹೊತ್ತಿಸಿದ್ರಾ ಕಿಚ್ಚ ಸುದೀಪ್‌..?

ʼಯುದ್ಧಕ್ಕೆ ನಾವು ಸಿದ್ಧʼ: ಫ್ಯಾನ್ಸ್‌ ವಾರ್‌ಗೆ ಕಿಡಿ ಹೊತ್ತಿಸಿದ್ರಾ ಕಿಚ್ಚ ಸುದೀಪ್‌..?

December 21, 2025
BBK 12: ಟಾಸ್ಕ್‌ ವೇಳೆ ಕಿರುಚಾಟ ಪರಚಾಟ..ಸ್ಪರ್ಧಿಗಳಿಗೆ ಕಿಚ್ಚ ಸುದೀಪ್‌ ಫುಲ್‌ ಕ್ಲಾಸ್‌

BBK 12: ಟಾಸ್ಕ್‌ ವೇಳೆ ಕಿರುಚಾಟ ಪರಚಾಟ..ಸ್ಪರ್ಧಿಗಳಿಗೆ ಕಿಚ್ಚ ಸುದೀಪ್‌ ಫುಲ್‌ ಕ್ಲಾಸ್‌

December 20, 2025
Next Post
ಬಿಜೆಪಿ ಪಾಲಿಗೆ ಕಠಿಣ ಆಗುತ್ತಾ ಅನ್ನಭಾಗ್ಯ ಅಕ್ಕಿ ಸಮರ..?

ಬಿಜೆಪಿ ಪಾಲಿಗೆ ಕಠಿಣ ಆಗುತ್ತಾ ಅನ್ನಭಾಗ್ಯ ಅಕ್ಕಿ ಸಮರ..?

Please login to join discussion

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ
Top Story

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

by ಪ್ರತಿಧ್ವನಿ
December 24, 2025
Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

December 24, 2025

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada