Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಕರ್ನಾಟಕ ಹೈಕೋರ್ಟ್‌ ಹಂಗಾಮಿ ಸಿಜೆ ಅಗಿ ಅಲೋಕ್‌ ಆರಾಧೆ ನೇಮಕ

ಪ್ರತಿಧ್ವನಿ

ಪ್ರತಿಧ್ವನಿ

June 30, 2022
Share on FacebookShare on Twitter

ಜುಲೈ 2ರಂದು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನಿವೃತ್ತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಇಂದಿನಿಂದ 7 ದಿನ ಮಂತ್ರಾಲಯದಲ್ಲಿ ರಾಯರ 351ನೇ ಆರಾಧನಾ ಮಹೋತ್ಸವ

ಈ ಸರ್ಕಾರ ನಡೆಯುತ್ತಿಲ್ಲ, ಚುನಾವಣೆಗೆ ಏಳೆಂಟು ತಿಂಗಳಿದೆ ಅಂತ ಮ್ಯಾನೇಜ್​​ ಮಾಡುತ್ತಿದ್ದೇವೆ : ಸಚಿವ ಮಾಧುಸ್ವಾಮಿ ಆಡಿಯೋ ವೈರಲ್

ರಾಜ್ಯದ 1 ಕೋಟಿ 25 ಲಕ್ಷ ಮನೆಗಳಲ್ಲಿ ಧ್ವಜ ಹಾರಾಟ: ಸಿಎಂ ಬೊಮ್ಮಾಯಿ

ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಗುರುವಾರ ಟ್ವೀಟ್ ಮಾಡಿ ನ್ಯಾಯಮೂರ್ತಿ ಆರಾಧೆ ಕರ್ನಾಟಕ ಹೈಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದು, ಜುಲೈ 3ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ನ್ಯಾಯಮೂರ್ತಿ ಅವಸ್ಥಿ ಜುಲೈ 2ರಂದು ತಮ್ಮ 62ನೇ ಹುಟ್ಟುಹಬ್ಬಕ್ಕೂ ಮುನ್ನಾದಿನದಂದು ನಿವೃತ್ತರಾಗುತ್ತಾರೆ. ಸುಪ್ರೀಂ ಕೋರ್ಟ್ ನ್ಯಾಯಮರ್ತಿಗಳು 65ನೇ ವರ್ಷ ವಯಸ್ಸಿಗೆ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳು 62ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ.

RS 500
RS 1500

SCAN HERE

[elfsight_youtube_gallery id="4"]

don't miss it !

ರಾಜ್ ಕುಮಾರ್ ಮೊಮ್ಮಗಳ ಚಿತ್ರದ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
ವಿಡಿಯೋ

ರಾಜ್ ಕುಮಾರ್ ಮೊಮ್ಮಗಳ ಚಿತ್ರದ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

by ಪ್ರತಿಧ್ವನಿ
August 12, 2022
ಪರೇಶ್ ಮೇಸ್ತಾ ಕೊಲೆ ಆರೋಪಿಗೆ ವಕ್ಫ್ ಬೋರ್ಡ್ ಸ್ಥಾನ: ವಿರೋಧದ ಬಳಿಕ ಆದೇಶ ವಾಪಸ್
ಕರ್ನಾಟಕ

ಪರೇಶ್ ಮೇಸ್ತಾ ಕೊಲೆ ಆರೋಪಿಗೆ ವಕ್ಫ್ ಬೋರ್ಡ್ ಸ್ಥಾನ: ವಿರೋಧದ ಬಳಿಕ ಆದೇಶ ವಾಪಸ್

by ಪ್ರತಿಧ್ವನಿ
August 12, 2022
ಉಚಿತ ಶಿಕ್ಷಣ ವಿರುದ್ಧ ಇರುವವರು ದೇಶದ್ರೋಹಿಗಳು: ಅರವಿಂದ್‌ ಕೇಜ್ರಿವಾಲ್‌
ದೇಶ

ಉಚಿತ ಶಿಕ್ಷಣ ವಿರುದ್ಧ ಇರುವವರು ದೇಶದ್ರೋಹಿಗಳು: ಅರವಿಂದ್‌ ಕೇಜ್ರಿವಾಲ್‌

by ಪ್ರತಿಧ್ವನಿ
August 8, 2022
ಇವತ್ತು ನನಗೆ ನಮ್ಮ ಅಪ್ಪ ನೆನಪು ಆಗ್ತಿದಾರೆ! VRavichandran #pratidhvani #vravichandran #bangalore #kannada
ವಿಡಿಯೋ

ಇವತ್ತು ನನಗೆ ನಮ್ಮ ಅಪ್ಪ ನೆನಪು ಆಗ್ತಿದಾರೆ! VRavichandran #pratidhvani #vravichandran #bangalore #kannada

by ಪ್ರತಿಧ್ವನಿ
August 9, 2022
ಕಾಮನ್‌ ವೆಲ್ತ್‌ ಕ್ರೀಡಾಕೂಟಕ್ಕೆ ತೆರೆ: 66 ಪದಕ ಗೆದ್ದ ಭಾರತಕ್ಕೆ 4ನೇ ಸ್ಥಾನ!
ಕ್ರೀಡೆ

ಕಾಮನ್‌ ವೆಲ್ತ್‌ ಕ್ರೀಡಾಕೂಟಕ್ಕೆ ತೆರೆ: 66 ಪದಕ ಗೆದ್ದ ಭಾರತಕ್ಕೆ 4ನೇ ಸ್ಥಾನ!

by ಪ್ರತಿಧ್ವನಿ
August 8, 2022
Next Post
GST ಪರಿಷ್ಕರಣೆ ಜನ ಸಾಮಾನ್ಯರಿಗೆ ಮಾಡಿದ ಅನ್ಯಾಯ : ಸಿದ್ದರಾಮಯ್ಯ

GST ಪರಿಷ್ಕರಣೆ ಜನ ಸಾಮಾನ್ಯರಿಗೆ ಮಾಡಿದ ಅನ್ಯಾಯ : ಸಿದ್ದರಾಮಯ್ಯ

ಸಿ ಟಿ ರವಿ ಕನ್ನಡ ವಿರೋಧಿ ಧೋರಣೆಗೆ ಹೊಸ ಸೇರ್ಪಡೆ ಮೇಕೆದಾಟು ಹೇಳಿಕೆ ವಿವಾದ!

ಮುಂಬೈಗೆ ಸಿಟಿ ರವಿ ಬುಲಾವ್:‌ ಹೊಸ ಸರಕಾರ ರಚನೆ ಉಸ್ತುವಾರಿ?

ಸಾಲು ಮರದ ತಿಮ್ಮಕ್ಕನವರಿಗೆ ಸಂಪುಟ ದರ್ಜೆ ಸ್ಥಾನಮಾನ : ಸಿಎಂ ಬೊಮ್ಮಾಯಿ

ಸಾಲು ಮರದ ತಿಮ್ಮಕ್ಕನವರಿಗೆ ಸಂಪುಟ ದರ್ಜೆ ಸ್ಥಾನಮಾನ : ಸಿಎಂ ಬೊಮ್ಮಾಯಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist