ADVERTISEMENT
  • Home
  • About Us
  • ಕರ್ನಾಟಕ
Friday, May 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಈ ವಾರ ತೆರೆಗೆ ಬಳ್ಳಾರಿ ಭಾಗದ ಪ್ರೇಮ ಕಥಾನಕ “ಅಮರ ಪ್ರೇಮಿ ಅರುಣ್”

ಪ್ರತಿಧ್ವನಿ by ಪ್ರತಿಧ್ವನಿ
April 23, 2025
in ಸಿನಿಮಾ
0
ಈ ವಾರ ತೆರೆಗೆ ಬಳ್ಳಾರಿ ಭಾಗದ ಪ್ರೇಮ ಕಥಾನಕ “ಅಮರ ಪ್ರೇಮಿ ಅರುಣ್”
Share on WhatsAppShare on FacebookShare on Telegram

ಒಲವು ಸಿನಿಮಾ ಲಾಂಛನದಲ್ಲಿ ಒಲವಿನ ಗೆಳೆಯರು ಒಂದಿಷ್ಟು ಜನ ಸೇರಿ ಒಲವಿನಿಂದ ನಿರ್ಮಾಣ ಮಾಡಿರುವ ಹಾಗೂ ಪ್ರವೀಣ್ ಕುಮಾರ್ ಜಿ ಬರವಣಿಗೆ ಹಾಗೂ ನಿರ್ದೇಶನದ ” ಅಮರ ಪ್ರೇಮಿ ಅರುಣ್” ಚಿತ್ರ ಈ ವಾರ(ಏಪ್ರಿಲ್ 25) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ADVERTISEMENT

ಬಳ್ಳಾರಿ ಭಾಗದ ಪ್ರೇಮ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಹರಿಶರ್ವ ಅಭಿನಯಿಸಿದ್ದಾರೆ. ನಾಯಕಿಯಾಗಿ ದೀಪಿಕಾ ಆರಾಧ್ಯ ಇದ್ದಾರೆ. ಧರ್ಮಣ್ಣ ಕಡೂರು, ಕ್ರಿತಿ ಭಟ್, ಮಹೇಶ್ ಬಂಗ್, ಅರ್ಚನಾ ಕೊಟ್ಟಿಗೆ, ರಂಜಿತಾ ಪುಟ್ಟಸ್ವಾಮಿ, ಮಂಜಮ್ಮ ಜೋಗತಿ, ರಾಧ ರಾಮಚಂದ್ರ, ಬಲ‌ ರಾಜವಾಡಿ ಹೀಗೆ ಅನುಭವಿ ಕಲಾವಿದರ ದೊಡ್ಡ ದಂಡೆ ಈ ಚಿತ್ರದಲ್ಲಿದೆ. ಬಳ್ಳಾರಿ ಆಸುಪಾಸಿನಲ್ಲೇ ಚಿತ್ರೀಕರಣ ನಡೆದಿರುವ ಈ ಚಿತ್ರದ ಸಂಭಾಷಣೆ ಕೂಡ ಅಲ್ಲಿನ ಸೊಗಡಿನಲ್ಲೇ ಇರುತ್ತದೆ.

ಯೋಗರಾಜ್ ಭಟ್, ಜಯಂತ ಕಾಯ್ಕಿಣಿ ಹಾಗೂ ಪ್ರವೀಣ್ ಕುಮಾರ್ ಅವರು ಈ ಚಿತ್ರದ ಹಾಡುಗಳನ್ನು ಬರೆದಿದ್ದು, ಕಿರಣ್ ರವೀಂದ್ರನಾಥ್ ಸಂಗೀತ ನೀಡಿದ್ದಾರೆ. ಡಿ ಬಿಟ್ಸ್ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಈಗಾಗಲೇ ಜನಪ್ರಿಯವಾಗಿದೆ. ಪ್ರವೀಣ್ ಎಸ್ ಛಾಯಾಗ್ರಹಣ ಹಾಗೂ ಮನು ಶೇಡ್ಗಾರ್ ಸಂಕಲನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಮಂಡ್ಯ ಮಂಜು ಕಾರ್ಯ ನಿರ್ವಹಿಸಿದ್ದಾರೆ.

Tags: kannada full hd moviekannada full moviekannada hit movieKannada moviekannada movieskannada movies 2023latest kannada movielatest kannada moviesnew kannada movienew kannada movie 2020new kannada moviesred sandalwoodrowdy police kannada moviesandalwoodsandalwood controversiessandalwood full moviesSandalwood moviesandalwood movie industrysandalwood moviessandalwood movies 2023sandalwood newsvishal movies
Previous Post

ಪಹಲ್ಗಾಮ್ ಉಗ್ರರ ದಾಳಿ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ವಿವರಣೆ ನೀಡಿದ ಸಚಿವ ಸಂತೋಷ್ ಲಾಡ್

Next Post

ಡಾ||ರಾಜಕುಮಾರ್ ಹುಟ್ಟುಹಬ್ಬದ ದಿನ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರದ ಘೋಷಣೆ .

Related Posts

ಮೊದಲ ಹಾಡಿನಲ್ಲೇ ಜನಮನಸೂರೆಗೊಂಡ “ಮಾರುತ”..
Top Story

ಮೊದಲ ಹಾಡಿನಲ್ಲೇ ಜನಮನಸೂರೆಗೊಂಡ “ಮಾರುತ”..

by ಪ್ರತಿಧ್ವನಿ
May 16, 2025
0

ಇದು ಎಸ್ ನಾರಾಯಣ್ ಅವರ ನಿರ್ದೇಶನದಲ್ಲಿ ದುನಿಯಾ ವಿಜಯ್ - ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ ಚಿತ್ರ . ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ...

Read moreDetails
ಜನ ಮೆಚ್ಚಿದ “ಸೂತ್ರಧಾರಿ”. .

ಜನ ಮೆಚ್ಚಿದ “ಸೂತ್ರಧಾರಿ”. .

May 16, 2025
ನಾವು ಒಂದು ವರ್ಷದ ಹಿಂದೆಯೇDUDE ಶೀರ್ಷಿಕೆಯನ್ನು ಕರ್ನಾಟಕ ಚಲನಚಿತ್ರ ಛೇಂಬರ್‌ನಲ್ಲಿ ನೋಂದಾಯಿಸಿ ಘೋಷಿಸಿದ್ದೇವೆ!!

ನಾವು ಒಂದು ವರ್ಷದ ಹಿಂದೆಯೇDUDE ಶೀರ್ಷಿಕೆಯನ್ನು ಕರ್ನಾಟಕ ಚಲನಚಿತ್ರ ಛೇಂಬರ್‌ನಲ್ಲಿ ನೋಂದಾಯಿಸಿ ಘೋಷಿಸಿದ್ದೇವೆ!!

May 16, 2025
ಮದುವೆಗಾಗಿ ತಂದೆಯನ್ನೇ ದೂರ ಮಾಡಿದ್ರಾ ಚೈತ್ರಾ ಕುಂದಾಪುರ..?

ಮದುವೆಗಾಗಿ ತಂದೆಯನ್ನೇ ದೂರ ಮಾಡಿದ್ರಾ ಚೈತ್ರಾ ಕುಂದಾಪುರ..?

May 15, 2025
ಸೋನು ನಿಗಮ್​ ಬಳಿಗೆ ಪೊಲೀಸರೇ ಹೋಗಲಿ.. ವೆಚ್ಚ ಗಾಯಕ ಭರಿಸಲಿ

ಸೋನು ನಿಗಮ್​ ಬಳಿಗೆ ಪೊಲೀಸರೇ ಹೋಗಲಿ.. ವೆಚ್ಚ ಗಾಯಕ ಭರಿಸಲಿ

May 15, 2025
Next Post
ಡಾ||ರಾಜಕುಮಾರ್ ಹುಟ್ಟುಹಬ್ಬದ ದಿನ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರದ ಘೋಷಣೆ .

ಡಾ||ರಾಜಕುಮಾರ್ ಹುಟ್ಟುಹಬ್ಬದ ದಿನ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರದ ಘೋಷಣೆ .

Recent News

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್
Top Story

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Top Story

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
May 16, 2025
ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ
Top Story

ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

by ಪ್ರತಿಧ್ವನಿ
May 16, 2025
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
Top Story

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

by ಪ್ರತಿಧ್ವನಿ
May 16, 2025
ಬಿಜೆಪಿಗೆ ಇನ್ನಷ್ಟು ಹತ್ತಿರವಾದ ಕಾಂಗ್ರೆಸ್ ಸಂಸದ – ಶಶಿ ತರೂರ್ ನೇತೃತ್ವದಲ್ಲಿ ಅಂತರರಾಷ್ಟ್ರೀಯ ನಿಯೋಗ ರಚಿಸಲು ಕೇಂದ್ರ ಬಿಜೆಪಿ ಒಲವು ! 
Top Story

ಬಿಜೆಪಿಗೆ ಇನ್ನಷ್ಟು ಹತ್ತಿರವಾದ ಕಾಂಗ್ರೆಸ್ ಸಂಸದ – ಶಶಿ ತರೂರ್ ನೇತೃತ್ವದಲ್ಲಿ ಅಂತರರಾಷ್ಟ್ರೀಯ ನಿಯೋಗ ರಚಿಸಲು ಕೇಂದ್ರ ಬಿಜೆಪಿ ಒಲವು ! 

by Chetan
May 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

May 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada