• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಬ್ಬರಿಸುತ್ತಿರುವ ‘ಅಮರನ್’… ಶಿವಕಾರ್ತಿಕೇಯನ್-ಸಾಯಿಪಲ್ಲವಿ ಸಿನಿಮಾಗೆ ಪ್ರೇಕ್ಷಕ ಜೈಕಾರ

ಪ್ರತಿಧ್ವನಿ by ಪ್ರತಿಧ್ವನಿ
November 12, 2024
in Top Story, ಅಂಕಣ, ಇದೀಗ, ದೇಶ, ರಾಜಕೀಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ತಮಿಳು ನಟ ಶಿವ ಕಾರ್ತಿಕೇಯನ್ ಹಾಗೂ ನಟಿ ಸಾಯಿ ಪಲ್ಲವಿ ನಟನೆಯ ಅಮರನ್ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಾಕ್ಸಾಫೀಸ್ ನಲ್ಲೂ ಗಳಿಕೆಯಲ್ಲಿ ಸಖತ್ ಸದ್ದು ಮಾಡ್ತಿದೆ. ಹುತಾತ್ಮರಾದ ಭಾರತೀಯ ಸೇನಾ ಅಧಿಕಾರಿ ಮೇಜರ್ ಮುಕುಂದ್ ವರದರಾಜನ್ ಅವರ ಸ್ಪೂರ್ತಿದಾಯಕ ಕಥೆ ಹೇಳುವ ಬಹುನಿರೀಕ್ಷಿತ ಬಯೋಪಿಕ್ ಸಿನಿಮಾ 2024ರ ತಮಿಳು ಚಿತ್ರರಂಗದ ಅತಿದೊಡ್ಡ ಬ್ಲಾಕ್‌ಬಸ್ಟರ್‌ಗಳಲ್ಲಿ ಒಂದಾಗಿದೆ. ಅಕ್ಟೋಬರ್ 31ರಂದು ತೆರೆಕಂಡ ಅಮರನ್ ಸಿನಿಮಾ ಎಲ್ಲಾ ಕಡೆಗಳಿಂದಲೂ ಮೆಚ್ಚುಗೆಗೆ ಪಾತ್ರವಾಗಿದೆ.

ADVERTISEMENT

ಸೋನಿ ಪಿಕ್ಚರ್ಸ್ ಸಹಯೋಗದಲ್ಲಿ ನಟ ಕಮಲ್ ಹಾಸನ್ ಅವರ ರಾಜಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಈ ಚಿತ್ರವನ್ನು ನಿರ್ಮಿಸಿದೆ. ಚಿತ್ರದಲ್ಲಿ ಶಿವಕಾರ್ತಿಕೇಯನ್ ಸೇನಾ ಯೋಧನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟಿ ಸಾಯಿ ಪಲ್ಲವಿ ಅದ್ಭುತವಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಮ್ಯೂಸಿಕ್ ಡೈರೆಕ್ಟರ್ ಜಿವಿ ಪ್ರಕಾಶ್ ಕುಮಾರ್ ಸಂಗೀತ ನೀಡಿದ್ದಾರೆ.

ಈ ಚಿತ್ರವು ದಿವಂಗತ ಸೇನಾ ಮೇಜರ್ ಮುಕುಂದ್ ವರದರಾಜನ್ ಅವರ ಜೀವನವನ್ನು ಆಧರಿಸಿದೆ. ಶಿವಕಾರ್ತಿಕೇಯನ್ ಅವರು ಮೇಜರ್ ಮುಕುಂದ್ ಪಾತ್ರದಲ್ಲಿ ಕಾಣಿಸಿಕೊಂಡ್ರೆ. ಪತ್ನಿ ಇಂದೂ ರೆಬೆಕಾ ವರ್ಗೀಸ್ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ರಾಜ್‌ಕುಮಾರ್ ಪೆರಿಯಸಾಮಿ ನಿರ್ದೇಶನಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ದೀಪಾವಳಿ ಹಬ್ಬದ ದಿನದಂದು ತಮಿಳು, ತೆಲುಗು, ಹಿಂದಿ, ಮಲಯಾಳಂ, ಕನ್ನಡ ಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಅಮರನ್ ಎಲ್ಲೆಡೆ ಅಬ್ಬರಿಸುತ್ತಿದ್ದು, ಚಿತ್ರತಂಡದ ಖುಷಿಗೆ ಕಾರಣವಾಗಿದೆ.

Tags: Major Mukund VaradarajanPan India MovieRebeka Vargissai pallavisandalwoodShiva Karthikeyan
Previous Post

ದುರುದ್ದೇಶಪೂರಿತ ಆರೋಪ ;ಖರ್ಗೆ , ರಾಹುಲ್‌ ವಿರುದ್ದ ಮೊಕದ್ದಮೆ ದಾಖಲಿಸಲು ಬಿಜೆಪಿ ಒತ್ತಾಯ

Next Post

HDK ಬಗ್ಗೆ ನಿಂದನಾತ್ಮಕ ಪದ ಬಳಕೆ.. ನೋವಾಗಿದ್ರೆ ಕ್ಷಮೆ ಕೇಳ್ತೀನಿ ಎಂದ ಜಮೀರ್

Related Posts

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ
Top Story

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ

by ಪ್ರತಿಧ್ವನಿ
August 8, 2026
0

ಸ್ಯಾಂಡಲ್‌ವುಡ್ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಕರ್ನಾಟಕದಲ್ಲಿ ಹೊಸ ಪ್ರಾದೇಶಿಕ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಸಮಾನ ಮನಸ್ಕರು ಹಾಗೂ ವಿವಿಧ ಜನಪರ...

Read moreDetails
‘ರಾಮಾಯಣ’ ಸಿನಿಮಾ ಬಿಡುಗಡೆ ದಿನಾಂಕ ಬದಲಾವಣೆ; ಭಾರತದಲ್ಲಿ ಯಾವಾಗ ತೆರೆಗೆ ಬರಲಿದೆ?

‘ರಾಮಾಯಣ’ ಸಿನಿಮಾ ಬಿಡುಗಡೆ ದಿನಾಂಕ ಬದಲಾವಣೆ; ಭಾರತದಲ್ಲಿ ಯಾವಾಗ ತೆರೆಗೆ ಬರಲಿದೆ?

August 8, 2026
ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

August 8, 2026
ಗೃಹ ಜ್ಯೋತಿ ಪರಿಷ್ಕರಣೆ: ಫಲಾನುಭವಿಗಳ ಆತಂಕಕ್ಕೆ ಬ್ರೇಕ್‌ ಹಾಕಿದ ಸಚಿವ ಕೆ.ಜೆ ಜಾರ್ಜ್

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

August 8, 2026
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

August 8, 2026
Next Post

HDK ಬಗ್ಗೆ ನಿಂದನಾತ್ಮಕ ಪದ ಬಳಕೆ.. ನೋವಾಗಿದ್ರೆ ಕ್ಷಮೆ ಕೇಳ್ತೀನಿ ಎಂದ ಜಮೀರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada