• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಬ್ಬರಿಸುತ್ತಿರುವ ‘ಅಮರನ್’… ಶಿವಕಾರ್ತಿಕೇಯನ್-ಸಾಯಿಪಲ್ಲವಿ ಸಿನಿಮಾಗೆ ಪ್ರೇಕ್ಷಕ ಜೈಕಾರ

ಪ್ರತಿಧ್ವನಿ by ಪ್ರತಿಧ್ವನಿ
November 12, 2024
in Top Story, ಅಂಕಣ, ಇದೀಗ, ದೇಶ, ರಾಜಕೀಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ತಮಿಳು ನಟ ಶಿವ ಕಾರ್ತಿಕೇಯನ್ ಹಾಗೂ ನಟಿ ಸಾಯಿ ಪಲ್ಲವಿ ನಟನೆಯ ಅಮರನ್ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಾಕ್ಸಾಫೀಸ್ ನಲ್ಲೂ ಗಳಿಕೆಯಲ್ಲಿ ಸಖತ್ ಸದ್ದು ಮಾಡ್ತಿದೆ. ಹುತಾತ್ಮರಾದ ಭಾರತೀಯ ಸೇನಾ ಅಧಿಕಾರಿ ಮೇಜರ್ ಮುಕುಂದ್ ವರದರಾಜನ್ ಅವರ ಸ್ಪೂರ್ತಿದಾಯಕ ಕಥೆ ಹೇಳುವ ಬಹುನಿರೀಕ್ಷಿತ ಬಯೋಪಿಕ್ ಸಿನಿಮಾ 2024ರ ತಮಿಳು ಚಿತ್ರರಂಗದ ಅತಿದೊಡ್ಡ ಬ್ಲಾಕ್‌ಬಸ್ಟರ್‌ಗಳಲ್ಲಿ ಒಂದಾಗಿದೆ. ಅಕ್ಟೋಬರ್ 31ರಂದು ತೆರೆಕಂಡ ಅಮರನ್ ಸಿನಿಮಾ ಎಲ್ಲಾ ಕಡೆಗಳಿಂದಲೂ ಮೆಚ್ಚುಗೆಗೆ ಪಾತ್ರವಾಗಿದೆ.

ADVERTISEMENT

ಸೋನಿ ಪಿಕ್ಚರ್ಸ್ ಸಹಯೋಗದಲ್ಲಿ ನಟ ಕಮಲ್ ಹಾಸನ್ ಅವರ ರಾಜಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಈ ಚಿತ್ರವನ್ನು ನಿರ್ಮಿಸಿದೆ. ಚಿತ್ರದಲ್ಲಿ ಶಿವಕಾರ್ತಿಕೇಯನ್ ಸೇನಾ ಯೋಧನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟಿ ಸಾಯಿ ಪಲ್ಲವಿ ಅದ್ಭುತವಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಮ್ಯೂಸಿಕ್ ಡೈರೆಕ್ಟರ್ ಜಿವಿ ಪ್ರಕಾಶ್ ಕುಮಾರ್ ಸಂಗೀತ ನೀಡಿದ್ದಾರೆ.

ಈ ಚಿತ್ರವು ದಿವಂಗತ ಸೇನಾ ಮೇಜರ್ ಮುಕುಂದ್ ವರದರಾಜನ್ ಅವರ ಜೀವನವನ್ನು ಆಧರಿಸಿದೆ. ಶಿವಕಾರ್ತಿಕೇಯನ್ ಅವರು ಮೇಜರ್ ಮುಕುಂದ್ ಪಾತ್ರದಲ್ಲಿ ಕಾಣಿಸಿಕೊಂಡ್ರೆ. ಪತ್ನಿ ಇಂದೂ ರೆಬೆಕಾ ವರ್ಗೀಸ್ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ರಾಜ್‌ಕುಮಾರ್ ಪೆರಿಯಸಾಮಿ ನಿರ್ದೇಶನಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ದೀಪಾವಳಿ ಹಬ್ಬದ ದಿನದಂದು ತಮಿಳು, ತೆಲುಗು, ಹಿಂದಿ, ಮಲಯಾಳಂ, ಕನ್ನಡ ಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಅಮರನ್ ಎಲ್ಲೆಡೆ ಅಬ್ಬರಿಸುತ್ತಿದ್ದು, ಚಿತ್ರತಂಡದ ಖುಷಿಗೆ ಕಾರಣವಾಗಿದೆ.

Tags: Major Mukund VaradarajanPan India MovieRebeka Vargissai pallavisandalwoodShiva Karthikeyan
Previous Post

ದುರುದ್ದೇಶಪೂರಿತ ಆರೋಪ ;ಖರ್ಗೆ , ರಾಹುಲ್‌ ವಿರುದ್ದ ಮೊಕದ್ದಮೆ ದಾಖಲಿಸಲು ಬಿಜೆಪಿ ಒತ್ತಾಯ

Next Post

HDK ಬಗ್ಗೆ ನಿಂದನಾತ್ಮಕ ಪದ ಬಳಕೆ.. ನೋವಾಗಿದ್ರೆ ಕ್ಷಮೆ ಕೇಳ್ತೀನಿ ಎಂದ ಜಮೀರ್

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
Next Post

HDK ಬಗ್ಗೆ ನಿಂದನಾತ್ಮಕ ಪದ ಬಳಕೆ.. ನೋವಾಗಿದ್ರೆ ಕ್ಷಮೆ ಕೇಳ್ತೀನಿ ಎಂದ ಜಮೀರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada