• Home
  • About Us
  • ಕರ್ನಾಟಕ
Tuesday, July 1, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಅಂಬಾನಿ, ಅದಾನಿ ವಿಚಾರ ಮತ್ತಷ್ಟು ಮುನ್ನೆಲೆಗೆ; ಫೈನಾನ್ಷಿಯಲ್ ಟೈಮ್ಸ್ ಪತ್ರಿಕೆಯ ವರದಿಯೊಂದು ಭಾರೀ ಸದ್ದು!

ಪ್ರತಿಧ್ವನಿ by ಪ್ರತಿಧ್ವನಿ
May 22, 2024
in ಇತರೆ / Others, ಇದೀಗ, ಕರ್ನಾಟಕ, ವಾಣಿಜ್ಯ
0
ಅಂಬಾನಿ, ಅದಾನಿ ವಿಚಾರ ಮತ್ತಷ್ಟು ಮುನ್ನೆಲೆಗೆ; ಫೈನಾನ್ಷಿಯಲ್ ಟೈಮ್ಸ್ ಪತ್ರಿಕೆಯ ವರದಿಯೊಂದು ಭಾರೀ ಸದ್ದು!
Share on WhatsAppShare on FacebookShare on Telegram

ನವದೆಹಲಿ: ಅಂಬಾನಿ, ಅದಾನಿ ವಿಚಾರ ಈಗ ಬಿಜೆಪಿ, ಕಾಂಗ್ರೆಸ್ ನಡುವೆ ತೀವ್ರ ವಾದ – ವಿವಾದಕ್ಕೆ ಕಾರಣವಾಗುತ್ತಿದೆ. ಹಿಂದೆ ತಮ್ಮ ಭಾಷಣದುದ್ದಕ್ಕೂ ಅಂಬಾನಿ, ಅದಾನಿಯನ್ನು ಟೀಕಿಸುತ್ತಿದ್ದ ರಾಹುಲ್ ಗಾಂಧಿ (Rahul Gandhi) ಮೌನ ವಹಿಸಿದ್ದಾರೆ. ಇದನ್ನು ಪ್ರಸ್ತಾಪಿಸಿ ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಕುಟುಕಿದ್ದರು. ಈಗ ಖಾಸಗಿ ಪತ್ರಿಕೆ ಫೈನಾನ್ಷಿಯಲ್ ಟೈಮ್ಸ್ ಪತ್ರಿಕೆ ವರದಿಯೊಂದನ್ನು ಮಾಡಿದ್ದು, ಅದು ಭಾರೀ ಸದ್ದು ಮಾಡುತ್ತಿದೆ.

ADVERTISEMENT

ಕಲ್ಲಿದ್ದಲು ದರ ಹೆಚ್ಚಿಸಿ ಇನ್ವಾಯ್ಸ್ ಮಾಡುತ್ತಿದ್ದಾರೆ ಎಂದು ಅದಾನಿ ಗ್ರೂಪ್ ವಿರುದ್ಧ ರಾಹುಲ್ ಗಾಂಧಿ ಇತ್ತೀಚೆಗೆ ಆರೋಪ ಮಾಡಿದ್ದರು. ಹತ್ತು ವರ್ಷಗಳ ಹಿಂದೆ ಇದೇ ಅದಾನಿಯಿಂದ ಇನ್ವಾಯ್ಸ್ ಹಗರಣ ನಡೆದಿರುವುದು ಈಗ ಬೆಳಕಿಗೆ ಬಂದಿದೆ. ಫೈನಾನ್ಷಿಯಲ್ ಟೈಮ್ಸ್ ಪತ್ರಿಕೆ ಇವತ್ತು ಈ ಕುರಿತು ವರದಿ ಮಾಡಿದ್ದು, ಆ ಇನ್ವಾಯ್ಸ್ 2014ರ ಜನವರಿಯದ್ದಾಗಿದ್ದು, ಆಗ ಅಧಿಕಾರದಲ್ಲಿ ಇದ್ದದ್ದು ಯುಪಿಎ ಸರ್ಕಾರ ಎಂಬುವುದು ಸತ್ಯ.

ವರದಿಯಂತೆ ಅದಾನಿ ಗ್ರೂಪ್ ಸಂಸ್ಥೆ ಇಂಡೋನೇಷ್ಯಾದಿಂದ ಕಡಿಮೆ ಗುಣಮಟ್ಟದ ಕಲ್ಲಿದ್ದಲನ್ನು ಖರೀದಿಸಿ ಭಾರತಕ್ಕೆ ತಂದು, ಉತ್ತಮ ಗುಣಮಟ್ಟದ ಕಲ್ಲಿದ್ದಲಿನ ಬೆಲೆಗೆ ಮಾರುತ್ತಿತ್ತು. ಕಿಲೋಗೆ 3,500 ಕ್ಯಾಲೊರಿ ಇರುವ ಕಲ್ಲಿದ್ದಲನ್ನು 6,000 ಕ್ಯಾಲೋರಿಯ ಕಲ್ಲಿದ್ದಲೆಂದು ಮಾರಿ ಲಾಭ ಮಾಡಿಕೊಂಡಿತ್ತು ಎಂದು ವರದಿ ಮಾಡಿದೆ.

1.5 ಮಿಲಿಯನ್ ಟನ್ ಗಳಷ್ಟು ಕಲ್ಲಿದ್ದಲನ್ನು ಇಂಡೋನೇಷ್ಯಾದಲ್ಲಿ ಖರೀದಿಸಿ 22 ಹಡಗುಗಳಲ್ಲಿ ತುಂಬಿಸಿ ಭಾರತಕ್ಕೆ ತಂದಿತ್ತು. ನಂತರ ದೇಶದಲ್ಲಿ ಆ ಕಲ್ಲಿದ್ದಲನ್ನು ದುಪ್ಪಟ್ಟು ದರಕ್ಕೆ ಮಾರಿ ಅದಾನಿ ಗ್ರೂಪ್ ಲಾಭ ಮಾಡಿಕೊಂಡಿತ್ತು ಎನ್ನಲಾಗಿದೆ. ಹೀಗಾಗಿ ಈ ವರದಿಯು ವ್ಯವಸ್ಥಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಯೋಜನೆಯ ದಾಖಲೆಗಳಲ್ಲಿನ ಅಂಶಗಳನ್ನು ಪ್ರಸ್ತಾಪಿಸಿದೆ. ಅದರಂತೆ, 2013ರ ಡಿಸೆಂಬರ್ ನಲ್ಲಿ ಟನ್ ಗೆ 28 ಡಾಲರ್ಸ್ ಬೆಲೆಯಂತೆ ಕಲ್ಲಿದ್ದಲು ಇಂಡೋನೇಷ್ಯಾದಿಂದ ಹೊರಟು 2014ರ ಜನವರಿಯಲ್ಲಿ ಭಾರತವನ್ನು ತಲುಪಿದಾಗ ಟನ್ 92 ಡಾಲರ್ ಬೆಲೆ ಪಡೆದಿತ್ತು ಎನ್ನಲಾಗಿದೆ. ಸದ್ಯ ಈ ವರದಿ ಈಗ ಭಾರೀ ಚರ್ಚೆಗೆ ಕಾರಣವಾಗುತ್ತಿದೆ.

Tags: adaniAmbaniRahul GandhiReporting
Previous Post

ಹೇಯ್ ಡಿಕೆ ಶಿವಕುಮಾರ್ ಏನಯ್ಯ ಅಲ್ಲಿ ಇರೋದು ? ನನಗೆ ಗೊತ್ತಾಗುತ್ತಿಲ್ಲ ಸರ್

Next Post

CM DCM Banagloe Rounds Siddaramaiah DK Shivakumar Bangalore Rounds

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025
Next Post

CM DCM Banagloe Rounds Siddaramaiah DK Shivakumar Bangalore Rounds

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada