• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ಇಡೀ ದೇಶವನ್ನು ಇಬ್ಬರು ಕೊಳ್ಳುತ್ತಿದ್ದಾರೆ: ಕವಿರಾಜ್‌ ಕಳವಳ

ಪ್ರತಿಧ್ವನಿ by ಪ್ರತಿಧ್ವನಿ
December 2, 2022
in ಅಭಿಮತ
0
ಇಡೀ ದೇಶವನ್ನು ಇಬ್ಬರು ಕೊಳ್ಳುತ್ತಿದ್ದಾರೆ: ಕವಿರಾಜ್‌ ಕಳವಳ
Share on WhatsAppShare on FacebookShare on Telegram

ಎನ್‌ಡಿಟಿವಿಯನ್ನು ಅದಾನಿ ಸಮೂಹ ಖರೀದಿ ಬಳಿಕ ಖ್ಯಾತ ಪತ್ರಕರ್ತ ರವೀಶ್‌ ಕುಮಾರ್ ಎನ್‌ಡಿಟಿವಿ ಬಿಟ್ಟು ನಿರ್ಗಮಿಸಿರುವ ಬೆನ್ನಲ್ಲೇ ಅದಾನಿ-ಅಂಬಾನಿಗಳ ಕೊಳ್ಳುಬಾಕತನಗಳ ಕುರಿತು ಜೋರಾಗಿಯೇ ಚರ್ಚೆ ನಡೆಯುತ್ತಿದೆ.

ADVERTISEMENT

ಈ ನಡುವೆ ಖ್ಯಾತ ಸಿನೆಮಾ ಗೀತೆ ರಚನೆಕಾರ ಕವಿರಾಜ್‌ ಪರೋಕ್ಷವಾಗಿ ಅದಾನಿ ಅಂಬಾನಿಯವರ ಕೊಳ್ಳುಬಾಕತನಗಳ ಬಗ್ಗೆ ತಮ್ಮ ತೀಕ್ಷ್ಣ ಬರೆಹದ ಮೂಲಕ ಎಚ್ಚರಿಸಿದ್ದಾರೆ.

ಇಡೀ ದೇಶವನ್ನು ಇಬ್ಬರು ಕೊಳ್ಳುತ್ತಿದ್ದಾರೆ ಎಂದ ಕವಿರಾಜ್‌, ʼವಿಮಾನ ನಿಲ್ದಾಣಗಳಿಂದ ಹಿಡಿದು ಬಂದರು , ರೈಲು, ವಿದ್ಯುತ್ , ನೀರು ಸರಬರಾಜು , ಸಂಪರ್ಕ ಜಾಲ , ಎಲ್ಲಾ ಪತ್ರಿಕೆ , ಟೀವಿ ಚಾನೆಲ್ ಸಹಿತ ತರಕಾರಿ ಮಾರಾಟ ಕೂಡಾ ಅವರದ್ದೇ. ಎಲ್ಲವೂ ಅವರ ನಿಯಂತ್ರಣದಲ್ಲಿರುತ್ತದೆ. ಬೆಲೆಯೇರಿಸಿದರೆ ಮುಂದಿನ ಚುನಾವಣೆಯಲ್ಲಿ ಮತದಾರರು ಮನೆದಾರಿ ತೋರಿಸಬಹುದೆಂಬ ಭಯ ಅವರಿಗಿರುವುದಿಲ್ಲ. ಕಾರಣ ಅವರೇನು ಚುನಾವಣೆಗೆ ನಿಂತು ಮತ ಬಿಕ್ಷೆ ಬೇಡುವವರಲ್ಲ. ಅವರಿಗೆ ಬೇಕಿರೋದು ಹೂಡಿದ ಹಣದ ಹಲವಾರು ಪಟ್ಟು ಲಾಭದ ಹರಿವಷ್ಟೇʼ ಎಂದು ಬರೆದಿದ್ದಾರೆ.

ಮುಂದುವರೆದು, ʼಲಕ್ಷ ಲಕ್ಷ ಕೋಟಿ ಸಂಪತ್ತಿನ ಒಡೆಯರಿಗೆ ತಮಗೆ ಬೇಕಾದ ಜನಾಭಿಪ್ರಾಯ ರೂಪಿಸಿ ಅವರ ಆಜ್ಞಾಪಾಲಕ ಸರ್ಕಾರ ಸ್ಥಾಪಿಸಲು ಖರ್ಚಾಗುವುದು ಅವರಿಗೆ ಕೇವಲ ‘ಪೀ ನಟ್’ ( ಕಡಲೆಕಾಯಿ ) ಎನ್ನಬಹುದಾದ ಕೆಲವು ಸಾವಿರ ಕೋಟಿಗಳಷ್ಟೇ. ಇದರ ಪ್ರಯೋಗ ಈಗಾಗಲೇ ಯಶಸ್ವಿಯಾಗಿ ನಡೆದಾಗಿದೆ. ಅದರಾಚೆ ಇವನು ಮಾತು ಕೇಳದಿದ್ದರೆ ಮುಲಾಜಿಲ್ಲದೆ ಎತ್ತಿ ಬಿಸಾಕಿ ಅವನನ್ನು ಉತ್ಸವ ಮೂರ್ತಿಯಾಗಿಸಿ ಕೂರಿಸುವುದು ಅವರಿಗೆ ಕಿರು ಬೆರಳಿನ ಕೆಲಸ. ಮುಂದಿನ ದಿನಗಳ ವಿಪ್ಲವಗಳು ಹೇಗಿರಬಹುದು ಎಂದು ಊಹಿಸಲು ಸಾಧ್ಯವಾಗುತ್ತಿಲ್ಲ.ʼ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

Tags: ಬಿಜೆಪಿ
Previous Post

ಚಿರತೆ ದಾಳಿಗೆ ಮತ್ತೊಂದು ಬಲಿ

Next Post

ಸಂಘದ ಹಿಂದೂ ರಾಷ್ಟ್ರದ ಕನಸು ಈಡೇರಬಹುದೆ ?

Related Posts

Top Story

ಸಿಬಿಎಸ್‌ಇ 2025: 10ನೇ ಮತ್ತು 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

by ಪ್ರತಿಧ್ವನಿ
January 12, 2025
0

ಕೇಂದ್ರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) 2025ನೇ ಸಾಲಿನ 10ನೇ ಮತ್ತು 12ನೇ ತರಗತಿಯ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪ್ರಕಾರ, ಪರೀಕ್ಷೆಗಳು ಫೆಬ್ರವರಿ 15,...

Read moreDetails

ಹಿರಿಯ ಸಾಹಿತಿ ನಾಡೋಜಾ ನಾ. ಡಿಸೋಜಾ ನಿಧನ..

January 6, 2025

ಅಭಿಮಾನಿಗಳ ಹಾಗೂ ಚಿತ್ರತಂಡದವರ ಗೆಲುವಿನ ನಗುವನ್ನು ನೋಡಿ ನಾನು ಸಂಭ್ರಮಿಸುತ್ತಿದ್ದೇನೆ .

December 31, 2024

Central Govt: ಕೇಂದ್ರ ಸರ್ಕಾರದಿಂದ ರೈತರಿಗೆ ಸಂತಸದ ಸುದ್ದಿ.. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ..!!

December 6, 2024

ಉಪೇಂದ್ರ ನಿರ್ದೇಶಿಸಿ, ನಟಿಸಿರುವ “UI” ಚಿತ್ರ ಡಿಸೆಂಬರ್ 20 ರಂದು ಬಿಡುಗಡೆ..

December 3, 2024
Next Post
ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್‌ನ  ಸಂಶಯಾಸ್ಪದ ಮತ್ತು ಅಕ್ರಮ ಅಸ್ತಿತ್ವ?

ಸಂಘದ ಹಿಂದೂ ರಾಷ್ಟ್ರದ ಕನಸು ಈಡೇರಬಹುದೆ ?

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada