Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಟೋಲ್‌ಗೇಟ್‌ಗೆ ಆಂಬುಲೆನ್ಸ್ ಡಿಕ್ಕಿ; ನಾಲ್ವರ ಸಾವು

ಪ್ರತಿಧ್ವನಿ

ಪ್ರತಿಧ್ವನಿ

July 20, 2022
Share on FacebookShare on Twitter

ಉತ್ತರ ಕನ್ನಡದ ಹೊನ್ನಾವರದಿಂದ ಉಡುಪಿ ಕಡೆಗೆ ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕರೆತರುತ್ತಿದ್ದ ಆಂಬುಲೆನ್ಸ್ ಬೈಂದೂರು ತಾಲ್ಲೂಕಿನ ಶಿರೂರು ಟೋಲ್ ಗೇಟ್ ಬಳಿ ಅಪಘಾತಕ್ಕೀಡಾಗಿದ್ದು ನಾಲ್ವರು ಮೃತಪಟ್ಟಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ದೇಶಪ್ರೇಮ ಅನ್ನುವುದು ಬರೀ ಹಿಂದಿಯಲ್ಲಿ ಮಾತ್ರ ಪ್ರಕಟವಾಗುವುದೇ? : ಕವಿರಾಜ್

ಸರ್ಕಾರ ನಡೀತಾ ಇಲ್ಲ ಎಂಬ ಮಾಧುಸ್ವಾಮಿ ಹೇಳಿಕೆಗೆ ಸಚಿವ ಶ್ರೀರಾಮುಲು ಅಸಮಾಧಾನ!

ಸ್ವತಂತ್ರ್ಯ ದಿನಾಚರಣೆ ಹಿನ್ನೆಲೆ ರಾಜ್ಯಾದ್ಯಂತ 81 ಕೈದಿಗಳ ಬಿಡುಗಡೆ!

ಮೃತರ ಗುರುತು ಇನ್ನು ಪತ್ತೆಯಾಗದ ಕಾರಣ ಒಬ್ಬರ ಸ್ಥಿತಿ ಇನ್ನು ಚಿಂತಾಜನಕವಾಗಿದ್ದು ಇಬ್ಬರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಂಬುಲೆನ್ಸ್ನಲ್ಲಿ ಒಟ್ಟು 7ಮಂದಿ ಪ್ರಯಾಣಿಸುತ್ತಿದ್ದರು. ವೇಗವಾಗಿ ಬರುತ್ತಿದ್ದ ಆಂಬುಲೆನ್ಸ್ ಅನ್ನು ಗಮನಿಸಿದ ಟೋಲ್ ಸಿಬ್ಬಂದಿ ರಸ್ತೆಗೆ ಅಡ್ಡಲಾಗಿ ಇಟ್ಟಿದ್ದ ಬ್ಯಾರಿಕೇಡ್ಗಳನ್ನು ತೆರವುಗೊಳಿಸುವ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಅಫಘಾತದಲ್ಲಿ ಟೋಲ್ ಸಿಬ್ಬಂದಿಗೂ ಗಂಭೀರ ಗಾಯಗಳಾಗಿದ್ದು ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಅಪಘಾತದ ಭೀಕರೆತೆಗೆ ಸಾಕ್ಷಿಯಾಗಿದೆ.

RS 500
RS 1500

SCAN HERE

[elfsight_youtube_gallery id="4"]

don't miss it !

ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸ್ವಾಗತ ಕೋರಿದ ಸಚಿವ ಸೋಮಶೇಖರ್
ವಿಡಿಯೋ

ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸ್ವಾಗತ ಕೋರಿದ ಸಚಿವ ಸೋಮಶೇಖರ್

by ಪ್ರತಿಧ್ವನಿ
August 10, 2022
ನಾನು ಸಹ ಸಿಎಂ ಸ್ಥಾನದ ಆಕಾಂಕ್ಷಿ : ಉಮೇಶ್ ಕತ್ತಿ
ಕರ್ನಾಟಕ

ನಾನು ಸಹ ಸಿಎಂ ಸ್ಥಾನದ ಆಕಾಂಕ್ಷಿ : ಉಮೇಶ್ ಕತ್ತಿ

by ಪ್ರತಿಧ್ವನಿ
August 9, 2022
Uncategorized

ಸಿದ್ದರಾಮಯ್ಯ ಬರ್ತಡೆ ಪಾರ್ಟಿ ನಂತರ ಕಾಂಗ್ರೆಸ್ ನಲ್ಲಿ ಬಿರುಕು | Rashok #pratidhvani #siddaramaiah #

by ಚಂದನ್‌ ಕುಮಾರ್
August 10, 2022
ದೇಶದಲ್ಲಿ ಕರೋನಾ ಹೆಚ್ಚಳ : ಸ್ವಾತಂತ್ರ್ಯ ದಿನಾಚರಣೆಗೆ ಕೇಂದ್ರದಿಂದ ಮಾರ್ಗಸೂಚಿ
ದೇಶ

ದೇಶದಲ್ಲಿ ಕರೋನಾ ಹೆಚ್ಚಳ : ಸ್ವಾತಂತ್ರ್ಯ ದಿನಾಚರಣೆಗೆ ಕೇಂದ್ರದಿಂದ ಮಾರ್ಗಸೂಚಿ

by ಪ್ರತಿಧ್ವನಿ
August 13, 2022
ಈಜುಡುಗೆ ಧರಿಸಿ ಇನ್ಸ್ಟಗ್ರಾಮಿನಲ್ಲಿ ಫೋಟೋ ಹಾಕಿದ ಅಧ್ಯಾಪಕಿಯನ್ನು ಹೊರ ಹಾಕಿದ ಕಾಲೇಜು ಕ್ರಮ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ದೇಶ

ಈಜುಡುಗೆ ಧರಿಸಿ ಇನ್ಸ್ಟಗ್ರಾಮಿನಲ್ಲಿ ಫೋಟೋ ಹಾಕಿದ ಅಧ್ಯಾಪಕಿಯನ್ನು ಹೊರ ಹಾಕಿದ ಕಾಲೇಜು ಕ್ರಮ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ

by ಪ್ರತಿಧ್ವನಿ
August 14, 2022
Next Post
ಬಿಜೆಪಿಗರು ನಮ್ಮ ಸಂವಿಧಾನವನ್ನೇ ಅಪಾಯಕ್ಕೆ ಸಿಲುಕಿಸಿದ್ದಾರೆ : ಡಿ.ಕೆ. ಶಿವಕುಮಾರ್

ಲಂಚದ ಕೇಸೂ ಮುಚ್ಚಿದ್ರು, ಮಂಚದ ಕೇಸ್ ಕೂಡ ಮುಚ್ಚಿದ್ರು : ಈಶ್ವರಪ್ಪಗೆ ಕ್ಲೀನ್ ಚಿಟ್- ಡಿಕೆಶಿ ಹೇಳಿದ್ದೇನು?

ಸತ್ಯ ಪ್ರಕಾಶ್ ನಿರ್ಮಾಣದ ಚಿತ್ರದಲ್ಲಿ ಮಿಂಚಲಿದ್ದಾರೆ ನವನಟ ಮಿಲಿಂದ್, ನಟಿ ರಚೆಲ್ ಡೇವಿಡ್

ಸತ್ಯ ಪ್ರಕಾಶ್ ನಿರ್ಮಾಣದ ಚಿತ್ರದಲ್ಲಿ ಮಿಂಚಲಿದ್ದಾರೆ ನವನಟ ಮಿಲಿಂದ್, ನಟಿ ರಚೆಲ್ ಡೇವಿಡ್

ಭರತ್ ಫಿಲ್ಮ್ಸ್ ನಡಿ ಮೂರು ಹೊಸ ಸಿನಿಮಾಗಳಿಗೆ ಮುನ್ನುಡಿ; ಲೋಗೋ ಲಾಂಚ್ ಮಾಡಿದ ನಿರ್ಮಾಪಕ ಉಮಾಪತಿ

ಭರತ್ ಫಿಲ್ಮ್ಸ್ ನಡಿ ಮೂರು ಹೊಸ ಸಿನಿಮಾಗಳಿಗೆ ಮುನ್ನುಡಿ; ಲೋಗೋ ಲಾಂಚ್ ಮಾಡಿದ ನಿರ್ಮಾಪಕ ಉಮಾಪತಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist