• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕರ್ನಾಟಕ ಸರ್ಕಾರ ಕಾರ್ಯಕಲಾಪಗಳ ನಿರ್ವಹಣೆ ನಿಯಮಗಳಿಗೆ ತಿದ್ದುಪಡಿ.

ಪ್ರತಿಧ್ವನಿ by ಪ್ರತಿಧ್ವನಿ
January 25, 2025
in Top Story, ಕರ್ನಾಟಕ, ರಾಜಕೀಯ
0
ಕರ್ನಾಟಕ ಸರ್ಕಾರ ಕಾರ್ಯಕಲಾಪಗಳ ನಿರ್ವಹಣೆ ನಿಯಮಗಳಿಗೆ ತಿದ್ದುಪಡಿ.
Share on WhatsAppShare on FacebookShare on Telegram


ADVERTISEMENT

“ಅಧ್ಯಾದೇಶಗಳು ಒಳಗೊಂಡಂತೆ ಶಾಸನಗಳ ಪ್ರಸ್ತಾವಗಳು, ಆದರೆ ಪೂರ್ಣವಾಗಿ ಔಪಚಾರಿಕ ಸ್ವರೂಪದ ಅಥವಾ ಅತೀ ಕಡಿಮೆ ಪ್ರಾಮುಖ್ಯತೆ ಹೊಂದಿರುವ ವಿಷಯಗಳೆಂದು ಮುಖ್ಯಮಂತ್ರಿಯವರು ಅಭಿಪ್ರಾಯ ಪಡುವ ಪ್ರಸ್ತಾವಗಳನ್ನು ಹೊರತುಪಡಿಸಿ” ಎಂಬ ನಿಯಮವನ್ನು ತಿದ್ದುಪಡಿ ಮಾಡಿ ತುರ್ತು ಸಂದರ್ಭಗಳಲ್ಲಿ ರಾಜ್ಯ ಸಚಿವ ಸಂಪುಟದ ಪೂರ್ವಾನುಮೋದನೆ ಇಲ್ಲದೇ ರಾಜ್ಯ ವಿಧಾನ ಮಂಡಲದಲ್ಲಿ ವಿಧೇಯಕಗಳನ್ನು ಮಂಡಿಸಲು ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡುತ್ತದೆ. ಇಂತಹ ಪ್ರಸ್ತಾವನೆಗಳಿಗೆ ಘಟನೋತ್ತರ ಮಂಜೂರಾತಿ ಪಡೆಯಲು ಈ ತಿದ್ದುಪಡಿಯಲ್ಲಿ ಅವಕಾಶ ನೀಡುತ್ತದೆ.

ಅಭಿವೃದ್ಧಿ ಕಾಮಗಾರಿಗಳಿಗೆ ದೊಡ್ಡ ಮೊತ್ತದ ಹಣ ಕೊಟ್ಟು ರಾಜ್ಯದ ಬೊಕ್ಕಸಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ನ್ಯಾಯಯುತವಾದ ಅಭಿವೃದ್ಧಿ ಕೆಲಸಗಳಾಗಲು ಉತ್ತಮ ವಾತಾವರಣ ಸೃಷ್ಟಿಯಾಗಬೇಕು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಮುಖ್ಯಮಂತ್ರಿಗಳು ನಿರ್ಧಾರ ಮಾಡಿ ಬಿಲ್ ಅಥವಾ ಅಧ್ಯಾದೇಶ ಕಳಿಸುವ ಸಂದರ್ಭ ಬಂದಾಗ ಸಚಿವ ಸಚಿವ ಸಂಪುಟ ದಲ್ಲಿಟ್ಟು ನಂತರವೇ ಹೋಗಬೇಕಿತ್ತು. ರಾಜ್ಯಪಾಲರು ಮುಖ್ಯಮಂತ್ರಿಗಳ ಹಂತದಲ್ಲಿಯೇ ಆಗಬಹುದು ಎಂದಾದರೆ Transaction of Business Rules ನ್ನು ತಿದ್ದುಪಡಿ ಮಾಡಿಕೊಳ್ಳುವಂತೆ ಸಲಹೆ ಕೊಟ್ಟ ಮೇರೆಗೆ ವ್ಯವಹಾರ ಸುಗಮ ನಿರ್ವಹಣೆ -Transaction of Business Rules ನ್ನು ತಿದ್ದುಪಡಿ ಮಾಡಿ ಅದರ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದರು.

Tags: # karnataka state government employeesamendment to section 51 and 54 of factories act 1948conduct rules for central government servantsdepartment of personnel and administrative reformsGovernment of Karnatakaincrease in working hours by government of karnatakakarnataka government jobskarnataka state civil services (conduct) rulestrick to learn parts of indian constitutionwhat are the objectives of factories act 1948
Previous Post

ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರಿವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ತೀರ್ಮಾನ

Next Post

ಮೈಕ್ರೋ ಫೈನಾನ್ಸ್: ವಿಶೇಷ ಕಾನೂನು ರಚಿಸಲು ಸಿಎಂ ಸಭೆ

Related Posts

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
0

----ನಾ ದಿವಾಕರ---- ಡಿಜಿಟಲ್‌ ಯುಗದಲ್ಲೂ ಅಮಾನವೀಯ ಸಾಂಪ್ರದಾಯಿಕತೆ ಜೀವಂತವಾಗಿರುವುದು ದುರಂತ 2047ರ ವೇಳೆಗೆ ಪೂರ್ಣ ವಿಕಾಸದ ಕನಸು ಕಾಣುತ್ತಿರುವ ಡಿಜಿಟಲ್‌ ಭಾರತ ತಾನು ಪರಿಭಾವಿಸಿಕೊಂಡಿರುವ ʼಪ್ರಗತಿ-ಆಧುನಿಕತೆ-ನಾಗರಿಕತೆʼಯ ಪರಿಕಲ್ಪನೆಗಳನ್ನು...

Read moreDetails

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025
Next Post
ಮೈಕ್ರೋ ಫೈನಾನ್ಸ್: ವಿಶೇಷ ಕಾನೂನು ರಚಿಸಲು ಸಿಎಂ ಸಭೆ

ಮೈಕ್ರೋ ಫೈನಾನ್ಸ್: ವಿಶೇಷ ಕಾನೂನು ರಚಿಸಲು ಸಿಎಂ ಸಭೆ

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada