• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮನಮೋಹನ್ ಸಿಂಗ್ ಅಗಲಿಕೆಗೆ ಅಮೆರಿಕ ಸಂತಾಪ – ಯು.ಎಸ್ & ಭಾರತ ನಡುವಿನ ಸಂಬಂಧಕ್ಕೆ ಸಿಂಗ್ ಕೊಂಡಿ!

Chetan by Chetan
December 27, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ
0
ಮನಮೋಹನ್ ಸಿಂಗ್ ಅಗಲಿಕೆಗೆ ಅಮೆರಿಕ ಸಂತಾಪ – ಯು.ಎಸ್ & ಭಾರತ ನಡುವಿನ ಸಂಬಂಧಕ್ಕೆ ಸಿಂಗ್ ಕೊಂಡಿ!
Share on WhatsAppShare on FacebookShare on Telegram

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ಅಮೇರಿಕಾ ಸಂತಾಪ ಸೂಚಿಸಿದೆ. ಡಾ. ಮನಮೋಹನ್ ಸಿಂಗ್ ಅವರು ಯುಎಸ್ ಹಾಗೂ ಭಾರತದ ಕಾರ್ಯತಂತ್ರದ ಪಾಲುದಾರಿಕೆಯ ಶ್ರೇಷ್ಠ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು ಎಂದು ಅಮೆರಿಕ ಬಣ್ಣಿಸಿದೆ.

ADVERTISEMENT

ಮನಮೋಹನ ಸಿಂಗ್ ಅವರ ನಿರ್ಧಾರಗಳಿಂದಲೆ ಭಾರತ ಮತ್ತು ಯುಸ್ ಗಟ್ಟೆ ಸಂಬಂಧಕ್ಕೆ ಅಡಿಪಾಯ ಹಾಕಲಾಯ್ತು. U.S. ಮತ್ತು ಭಾರತದ ನಾಗರಿಕ ಪರಮಾಣು ಸಹಕಾರ ಒಪ್ಪಂದವನ್ನು ಮುಂದುವರೆಸುವಲ್ಲಿ ಅವರ ನಾಯಕತ್ವಕ್ಕೆ ಸಾಕ್ಷಿಯಾದಂತಿತ್ತು ಎಂದು ಅಮೆರಿಕ ಹೇಳಿದೆ.

 U.S ಮತ್ತು ಭಾರತದ ಸಂಬಂಧದ ಸಾಮರ್ಥ್ಯದಲ್ಲಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಪ್ರಮುಖ ಹೂಡಿಕೆಯಾಗಿದೆ.ಭಾರತದ ಕ್ಷಿಪ್ರ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಿದ ಅವರ ಆರ್ಥಿಕ ಸುಧಾರಣೆಗಳು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುತ್ತೆವೆ. ಡಾ. ಸಿಂಗ್ ಅವರ ನಿಧನಕ್ಕೆ ನಾವು ಸಂತಾಪ ವ್ಯಕ್ತಪಡಿಸುತ್ತೇವೆ ಎಂದು ಆಮ್ವ್ರಿಕ ಹೇಳಿದೆ.

ಯುನೈಟೆಡ್ ಸ್ಟೇಟ್ಸ್ ಮತ್ತು ಭಾರತವನ್ನು ಒಟ್ಟಿಗೆ ತರಲು ಅವರ ಸಮರ್ಪಣೆಯನ್ನು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ ಎಂದು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಹೇಳಿದ್ದಾರೆ.

Tags: ಅಮೆರಿಕಅಮೆರಿಕ ಸಂತಾಪಆಂಟನಿ ಬ್ಲಿಂಕನ್ಭಾರತಮನಮೋಹನ್ ಸಿಂಗ್ಮನಮೋಹನ್ ಸಿಂಗ್ ನಿಧನಮಾಜಿ ಪ್ರಧಾನಿ ನಿಧನ
Previous Post

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜಕೀಯ ಹಾದಿ &  ಆರ್ಥಿಕ ನೀತಿ ! ಹಂತ ಹಂತವಾಗಿ ಮೇಲೇರಿ ಬಂದ ಆರ್ಥಿಕ ಚತುರ ! 

Next Post

ಶ್ರೀ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ರೋಪ್‌ ವೇ ನಿರ್ಮಾಣ ವಿರೋಧಿಸಿ ಪ್ರತಿಭಟನೆ.

Related Posts

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ
Top Story

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

by ಪ್ರತಿಧ್ವನಿ
February 15, 2026
0

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್ (Byrathi Basavaraj) ಅವರನ್ನು ಫೆಬ್ರವರಿ 21ರವರೆಗೆ ಸಿಐಡಿ ಕಸ್ಟಡಿಗೆ ನೀಡುವಂತೆ...

Read moreDetails
ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

February 15, 2026
Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ  ಮಗು ಸಾ***

Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ ಮಗು ಸಾ***

February 15, 2026
ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

February 15, 2026
Accident: ಶಿವರಾತ್ರಿ ಹಬ್ಬದ ದಿನವೇ ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾ**

Accident: ಶಿವರಾತ್ರಿ ಹಬ್ಬದ ದಿನವೇ ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾ**

February 15, 2026
Next Post
ಶ್ರೀ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ರೋಪ್‌ ವೇ ನಿರ್ಮಾಣ ವಿರೋಧಿಸಿ ಪ್ರತಿಭಟನೆ.

ಶ್ರೀ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ರೋಪ್‌ ವೇ ನಿರ್ಮಾಣ ವಿರೋಧಿಸಿ ಪ್ರತಿಭಟನೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada