ADVERTISEMENT
  • Home
  • About Us
  • ಕರ್ನಾಟಕ
Friday, May 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಮೆರಿಕ ಸಂಧಾನ.. ಕದನ ವಿರಾಮ ಘೋಷಿಸಿದ ಭಾರತ – ಪಾಕ್​..

ಕೃಷ್ಣ ಮಣಿ by ಕೃಷ್ಣ ಮಣಿ
May 10, 2025
in Top Story, ದೇಶ, ವಿದೇಶ, ಶೋಧ
0
ಅಮೆರಿಕ ಸಂಧಾನ.. ಕದನ ವಿರಾಮ ಘೋಷಿಸಿದ ಭಾರತ – ಪಾಕ್​..
Share on WhatsAppShare on FacebookShare on Telegram
Lawyer Jagadesh Kumar :ಸಿಎಂ ರಾಸಲೀಲೆ ವಿಡಿಯೋ ಇದೆ..   #pratidhvani #actor #excm #karnataka

ಕಾಶ್ಮೀರದ ಪಹಲ್ಗಾಮ್​ನಲ್ಲಿ ಅಮಾಯಕರನ್ನು ಬಲೆ ಪಡೆದ ದಿನದಿಂದಲೇ ಭಾರತ ಹಾಗು ಪಾಕಿಸ್ತಾನದ ನಡುವೆ ಉಗ್ವಿಗ್ನ ಪರಿಸ್ಥಿತಿ ಏರ್ಪಟ್ಟಿತ್ತು. ಆ ಬಳಿಕ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಭಾರತ ದಾಳಿ ಮಾಡಿ, ಉಗ್ರರ ಕುಟುಂಬಗಳನ್ನೇ ಸರ್ವನಾಶ ಮಾಡಿತ್ತು. ಆ ಬಳಿಕ ಪಾಕಿಸ್ತಾನ ಅಪ್ರೋದಿತ ದಾಳಿ ನಡೆಸುವ ಮೂಲಕ ನಾಗರಿಕರನ್ನು ಗುರಿಯಾಗಿಸಿ ದಾಳಿ ಮಾಡಿತ್ತು. ನಂತರ ಭಾರತವೂ ಕೂಡ ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡುವ ಕೆಲಸ ಮಾಡಿತ್ತು.

ADVERTISEMENT

ಸ್ವತಃ ಪಾಕಿಸ್ತಾನ ಪ್ರಧಾನಿ ಶಹಬಾಜ್​ ಷರೀಫ್​ ನಿವಾಸದ ಬಳಿಯಲ್ಲೇ ಡ್ರೋಣ್​ ಸ್ಫೋಟ ಮಾಡುವ ಮೂಲಕ ಭಾರತದ ಸಾಮರ್ಥ್ಯ ಏನು..? ಅನ್ನೋದನ್ನು ಪಾಕಿಸ್ತಾನಕ್ಕೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಲಾಗಿತ್ತು. ಜೊತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಭಾರತ ಹಾಗು ಪಾಕಿಸ್ತಾನ ನಡುವೆ ಸೃಷ್ಟಿಯಾಗಿದ್ದ ಆತಂಕದ ಕಾರ್ಮೋಡವನ್ನು ಸರಿಸುವಂತೆ ಒತ್ತಡ ಎದುರಾಗಿತ್ತು. ಆದರೆ ನರಿ ಬುದ್ಧಿಯ ಪಾಕಿಸ್ತಾನ, ಕಳ್ಳನಂತೆ ಭಾರತದ ಗಡಿ ಮೇಲೆ ದಾಳಿ ಮಾಡುವ ಕೆಲಸ ಮಾಡಿತ್ತು.

ಪಾಕಿಸ್ತಾನಕ್ಕೆ ತಿರುಗೇಟು ಕೊಟ್ಟಿದ್ದ ಭಾರತ, ಪಾಕಿಸ್ತಾನದ ಪ್ರಮುಖ ಏರ್​ಬೇಸ್​ಗಳನ್ನು ಸ್ಫೋಟ ಮಾಡುವ ಮೂಲಕ ನಾನು ಎಷ್ಟು ಬಲಿಷ್ಠ ಎನ್ನುವುದನ್ನು ತೋರಿಸಿತ್ತು. ಆ ಬಳಿಕ ಪಾಕಿಸ್ತಾನ ಯುದ್ಧ ನಿಲ್ಲಿಸುವಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಬುದ್ಧಿ ಹೇಳಿಸಲು ಮುಂದಾಗಿತ್ತು. ಆದರೆ ಭಾರತ ಯಾವುದಕ್ಕೂ ಸೊಪ್ಪು ಹಾಕದೆ ಪಾಕ್​ನ ಸೊಕ್ಕನ್ನು ಮುರಿಯುವ ಕೆಲಸ ಮಾಡಿತ್ತು. ಅಂತಿಮವಾಗಿ ಅಮೆರಿಕ ಸಂಧಾನವನ್ನು ಫಲಪ್ರಧ ಮಾಡಿದ್ದು, ಪಾಕ್​ ಹಾಗು ಭಾರತದ ನಡುವೆ ರಾಜಿ ಸೂತ್ರ ಮುಂದಿಟ್ಟಿದೆ.

ಪಾಕಿಸ್ತಾನದ ಮಿಲಿಟರಿ DG ಭಾರತದ ಮಿಲಿಟರಿ ಅಧಿಕಾರಿ ಜೊತೆಗೆ ಮಾತನಾಡಿದ್ದು, ಇಂದು ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಘೋಷಣೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ. ಆ ಬಳಿಕ ಮೇ 12ರಂದು ಮಾತುಕತೆ ನಡೆಸಲು ಮುಂದಾಗಿದ್ದಾರೆ ಎಂದು ವಿದೇಶಾಂಗ ವ್ಯವಹಾರ ಕಾರ್ಯದರ್ಶಿ ವಿಕ್ರಂ ಮಿಸ್ರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಈ ಬಗ್ಗೆ ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದು, ಭಾರತ ಹಾಗು ಪಾಕಿಸ್ತಾನ ತಕ್ಷಣದಿಂದಲೇ ಕದನ ವಿರಾಮ ಘೋಷಣೆಗೆ ಒಪ್ಪಿಕೊಂಡಿದ್ದು, ಎರಡೂ ದೇಶಗಳಿಗೂ ಶುಭಾಶಯಗಳು. ಸಾಮಾನ್ಯ ಜ್ಞಾನವನ್ನು ಅರ್ಥ ಮಾಡಿಕೊಂಡಿದ್ದಕ್ಕೆ ಎಂದು ಬರೆದುಕೊಂಡಿದ್ದಾರೆ.

Tags: ceasefiredonald trump on india pakistan ceasefiredonald trump on india-pakistan ceasefire liveIndiaindia pakistan ceasefireindia pakistan ceasefire agreementindia pakistan warPakistanpakistan ceasefirepakistan newspakistan talibanpakistan ttp ceasefirepakistan ttp ceasefire agreementpakistani talibantaliban pakistan ceasefiretrump india pakistantrump on india pakistan
Previous Post

ದೇಶ ಅಂದಾಗ ಎಲ್ಲರೂ ಒಂದೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Next Post

ಕಾಂಗ್ರೆಸ್​ ಸರ್ಕಾರದಲ್ಲಿ ಹಳೇ ಟ್ಯಾಂಕರ್​ಗೆ ಹೊಸ ಬಣ್ಣ.. ಅಸಲಿಯತ್ತು ಬಯಲು..

Related Posts

ಫಿಲ್ ಸಾಲ್ಟ್ ಬಂದಾಯ್ತು..ಪಟಿದಾರ್ ಫುಲ್ ಫಿಟ್.. ಸೀಫರ್ಟ್ ಎಂಟ್ರಿ..! ಆರ್.ಸಿ.ಬಿ ಆತಂಕ ದೂರ ! 
Top Story

ಫಿಲ್ ಸಾಲ್ಟ್ ಬಂದಾಯ್ತು..ಪಟಿದಾರ್ ಫುಲ್ ಫಿಟ್.. ಸೀಫರ್ಟ್ ಎಂಟ್ರಿ..! ಆರ್.ಸಿ.ಬಿ ಆತಂಕ ದೂರ ! 

by Chetan
May 23, 2025
0

ಈ ಬಾರಿಯ ಐಪಿಎಲ್ ಸೀಸನ್ 18 (ipl season 18) ಇನ್ನೇನು ಲೀಗ್ ಹಂತ ಸಂಪೂರ್ಣವಾಗಿ ಈಗ ಪ್ಲೇಆಫ್‌ (playoff) ಹಂತ ತಲುಪುತ್ತಿದೆ. ಈ ನಡುವೆ ಇಂದು...

Read moreDetails
ರಾಮನಗರ ಹೆಸರು ಬದಲಾವಣೆಗೆ ರಾಜ್ಯ ಸಂಪುಟ ಅಸ್ತು ..! ಸದ್ಯದಲ್ಲೇ ಬೆಂಗಳೂರು ದಕ್ಷಿಣ ಮಾಡ್ತೀವಿ : ಡಿಕೆ ಶಿವಕುಮಾರ್ ! 

ರಾಮನಗರ ಹೆಸರು ಬದಲಾವಣೆಗೆ ರಾಜ್ಯ ಸಂಪುಟ ಅಸ್ತು ..! ಸದ್ಯದಲ್ಲೇ ಬೆಂಗಳೂರು ದಕ್ಷಿಣ ಮಾಡ್ತೀವಿ : ಡಿಕೆ ಶಿವಕುಮಾರ್ ! 

May 23, 2025
ಜಮ್ಮು ಕಾಶ್ಮೀರ ಮಾಜಿ ರಾಜ್ಯಪಾಲ ಸತ್ಯಪಾಲ್​ ಮಲ್ಲಿಕ್ ಸ್ಥಿತಿ ಹೇಗಿದೆ..?

ಜಮ್ಮು ಕಾಶ್ಮೀರ ಮಾಜಿ ರಾಜ್ಯಪಾಲ ಸತ್ಯಪಾಲ್​ ಮಲ್ಲಿಕ್ ಸ್ಥಿತಿ ಹೇಗಿದೆ..?

May 23, 2025
RCB V/S SRH ಹಣಾಹಣಿ..! – ಅಗ್ರಸ್ಥಾನಕ್ಕೆ ಕಣ್ಣಿಟ್ಟ ರಾಯಲ್ ಚಾಲೆಂಜರ್ಸ್ ! 

RCB V/S SRH ಹಣಾಹಣಿ..! – ಅಗ್ರಸ್ಥಾನಕ್ಕೆ ಕಣ್ಣಿಟ್ಟ ರಾಯಲ್ ಚಾಲೆಂಜರ್ಸ್ ! 

May 23, 2025
40 ಲಕ್ಷ ರೂಪಾಯಿ ವರ್ಗಾವಣೆ ಆಗಿದ್ದು ಎಲ್ಲಿಗೆ..? ಪರಮೇಶ್ವರ್​ ಏನಂತಾರೆ..?

ED ದಾಳಿ ಅಂತ್ಯ.. ಪರಂಗೆ ಕಾಂಗ್ರೆಸ್​ ನಾಯಕರ ಸಂಪೂರ್ಣ ಸಪೋರ್ಟ್​..

May 22, 2025
Next Post
ಕಾಂಗ್ರೆಸ್​ ಸರ್ಕಾರದಲ್ಲಿ ಹಳೇ ಟ್ಯಾಂಕರ್​ಗೆ ಹೊಸ ಬಣ್ಣ.. ಅಸಲಿಯತ್ತು ಬಯಲು..

ಕಾಂಗ್ರೆಸ್​ ಸರ್ಕಾರದಲ್ಲಿ ಹಳೇ ಟ್ಯಾಂಕರ್​ಗೆ ಹೊಸ ಬಣ್ಣ.. ಅಸಲಿಯತ್ತು ಬಯಲು..

Recent News

ಫಿಲ್ ಸಾಲ್ಟ್ ಬಂದಾಯ್ತು..ಪಟಿದಾರ್ ಫುಲ್ ಫಿಟ್.. ಸೀಫರ್ಟ್ ಎಂಟ್ರಿ..! ಆರ್.ಸಿ.ಬಿ ಆತಂಕ ದೂರ ! 
Top Story

ಫಿಲ್ ಸಾಲ್ಟ್ ಬಂದಾಯ್ತು..ಪಟಿದಾರ್ ಫುಲ್ ಫಿಟ್.. ಸೀಫರ್ಟ್ ಎಂಟ್ರಿ..! ಆರ್.ಸಿ.ಬಿ ಆತಂಕ ದೂರ ! 

by Chetan
May 23, 2025
ರಾಮನಗರ ಹೆಸರು ಬದಲಾವಣೆಗೆ ರಾಜ್ಯ ಸಂಪುಟ ಅಸ್ತು ..! ಸದ್ಯದಲ್ಲೇ ಬೆಂಗಳೂರು ದಕ್ಷಿಣ ಮಾಡ್ತೀವಿ : ಡಿಕೆ ಶಿವಕುಮಾರ್ ! 
Top Story

ರಾಮನಗರ ಹೆಸರು ಬದಲಾವಣೆಗೆ ರಾಜ್ಯ ಸಂಪುಟ ಅಸ್ತು ..! ಸದ್ಯದಲ್ಲೇ ಬೆಂಗಳೂರು ದಕ್ಷಿಣ ಮಾಡ್ತೀವಿ : ಡಿಕೆ ಶಿವಕುಮಾರ್ ! 

by Chetan
May 23, 2025
ಜಮ್ಮು ಕಾಶ್ಮೀರ ಮಾಜಿ ರಾಜ್ಯಪಾಲ ಸತ್ಯಪಾಲ್​ ಮಲ್ಲಿಕ್ ಸ್ಥಿತಿ ಹೇಗಿದೆ..?
Top Story

ಜಮ್ಮು ಕಾಶ್ಮೀರ ಮಾಜಿ ರಾಜ್ಯಪಾಲ ಸತ್ಯಪಾಲ್​ ಮಲ್ಲಿಕ್ ಸ್ಥಿತಿ ಹೇಗಿದೆ..?

by ಪ್ರತಿಧ್ವನಿ
May 23, 2025
RCB V/S SRH ಹಣಾಹಣಿ..! – ಅಗ್ರಸ್ಥಾನಕ್ಕೆ ಕಣ್ಣಿಟ್ಟ ರಾಯಲ್ ಚಾಲೆಂಜರ್ಸ್ ! 
Top Story

RCB V/S SRH ಹಣಾಹಣಿ..! – ಅಗ್ರಸ್ಥಾನಕ್ಕೆ ಕಣ್ಣಿಟ್ಟ ರಾಯಲ್ ಚಾಲೆಂಜರ್ಸ್ ! 

by Chetan
May 23, 2025
40 ಲಕ್ಷ ರೂಪಾಯಿ ವರ್ಗಾವಣೆ ಆಗಿದ್ದು ಎಲ್ಲಿಗೆ..? ಪರಮೇಶ್ವರ್​ ಏನಂತಾರೆ..?
Top Story

ED ದಾಳಿ ಅಂತ್ಯ.. ಪರಂಗೆ ಕಾಂಗ್ರೆಸ್​ ನಾಯಕರ ಸಂಪೂರ್ಣ ಸಪೋರ್ಟ್​..

by ಕೃಷ್ಣ ಮಣಿ
May 22, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಫಿಲ್ ಸಾಲ್ಟ್ ಬಂದಾಯ್ತು..ಪಟಿದಾರ್ ಫುಲ್ ಫಿಟ್.. ಸೀಫರ್ಟ್ ಎಂಟ್ರಿ..! ಆರ್.ಸಿ.ಬಿ ಆತಂಕ ದೂರ ! 

ಫಿಲ್ ಸಾಲ್ಟ್ ಬಂದಾಯ್ತು..ಪಟಿದಾರ್ ಫುಲ್ ಫಿಟ್.. ಸೀಫರ್ಟ್ ಎಂಟ್ರಿ..! ಆರ್.ಸಿ.ಬಿ ಆತಂಕ ದೂರ ! 

May 23, 2025
ರಾಮನಗರ ಹೆಸರು ಬದಲಾವಣೆಗೆ ರಾಜ್ಯ ಸಂಪುಟ ಅಸ್ತು ..! ಸದ್ಯದಲ್ಲೇ ಬೆಂಗಳೂರು ದಕ್ಷಿಣ ಮಾಡ್ತೀವಿ : ಡಿಕೆ ಶಿವಕುಮಾರ್ ! 

ರಾಮನಗರ ಹೆಸರು ಬದಲಾವಣೆಗೆ ರಾಜ್ಯ ಸಂಪುಟ ಅಸ್ತು ..! ಸದ್ಯದಲ್ಲೇ ಬೆಂಗಳೂರು ದಕ್ಷಿಣ ಮಾಡ್ತೀವಿ : ಡಿಕೆ ಶಿವಕುಮಾರ್ ! 

May 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada