• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಔರಂಗಜೇಬ್‌ ಘೋರಿಯ ಸುತ್ತ ರಾಜಕೀಯ ವಾಗ್ವಾದ : ಸಮಾಧಿಯನ್ನು ಮುಚ್ಚಿದ ಪುರಾತತ್ವ ಇಲಾಖೆ

Any Mind by Any Mind
May 20, 2022
in ದೇಶ
0
ಔರಂಗಜೇಬ್‌ ಘೋರಿಯ ಸುತ್ತ ರಾಜಕೀಯ ವಾಗ್ವಾದ : ಸಮಾಧಿಯನ್ನು ಮುಚ್ಚಿದ ಪುರಾತತ್ವ ಇಲಾಖೆ
Share on WhatsAppShare on FacebookShare on Telegram

ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ) ಔರಂಗಾಬಾದ್‌ನಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬನ ಸಮಾಧಿಯನ್ನು 5 ದಿನಗಳವರೆಗೆ ಮುಚ್ಚಿದೆ. ಸಮಾಧಿಗೆ ಸಂಬಂಧಿಸಿದಂತೆ ನಿರಂತರ ರಾಜಕೀಯ ವಿವಾದ ಎದ್ದ ಹಿನ್ನೆಲೆಯಲ್ಲಿ ಸಮಾಧಿಗೆ ಧಕ್ಕೆಯಾಗದಂತೆ ತಡೆಯಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕೂ ಮುನ್ನ ದರ್ಗಾ ಸಮಿತಿಯವರು ಸಮಾಧಿಗೆ ಬೀಗ ಹಾಕಲು ಯತ್ನಿಸಿದ್ದರು. ಇದಾದ ಬಳಿಕ ಎಎಸ್‌ಐ ಈ ಕ್ರಮ ಕೈಗೊಂಡಿದೆ.

ADVERTISEMENT

ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ವಕ್ತಾರ ಗಜಾನನ ಕಾಳೆ ಅವರು ಔರಂಗಜೇಬ್ ಸಮಾಧಿಯ ಅಗತ್ಯವಿಲ್ಲ ಮತ್ತು ಜನರು ಅಲ್ಲಿಗೆ ಹೋಗದಂತೆ ಅದನ್ನು ಕೆಡವಬೇಕು ಎಂದು ಮಂಗಳವಾರ ಹೇಳಿದ್ದರು. ಇದಾದ ನಂತರ, ಔರಂಗಾಬಾದ್‌ನ ಖುಲ್ದಾಬಾದ್ ಪ್ರದೇಶದಲ್ಲಿ ಮಸೀದಿ ಸಮಿತಿಯು ಗೋರಿಗೆ ಬೀಗ ಹಾಕಲು ಪ್ರಯತ್ನಿಸಿತು. ಸಮಾಧಿಯು ಖುಲ್ದಾಬಾದ್ ಪ್ರದೇಶದಲ್ಲಿದೆ. ಈ ಇಡೀ ಪ್ರಸಂಗದ ನಂತರ ಎಎಸ್‌ಐ ಸಮಾಧಿಯ ಭದ್ರತೆಯನ್ನು ಹೆಚ್ಚಿಸಿದ್ದರು.

“ಹಿಂದೆ, ಮಸೀದಿ ಸಮಿತಿಯು ಗೋರಿಗೆ ಬೀಗ ಹಾಕಲು ಪ್ರಯತ್ನಿಸಿತ್ತು, ಆದರೆ ನಾವು ಅದನ್ನು ತೆರೆದಿದ್ದೇವೆ. ಆದಾಗ್ಯೂ, ಮುಂದಿನ ಐದು ದಿನಗಳವರೆಗೆ ಅದನ್ನು ಸ್ಥಗಿತಗೊಳಿಸಲು ನಾವು ಬುಧವಾರ ನಿರ್ಧರಿಸಿದ್ದೇವೆ.” ಎಂದು ಎಎಸ್‌ಐನ ಔರಂಗಾಬಾದ್ ವಲಯದ ಸೂಪರಿಂಟೆಂಡೆಂಟ್ ಮಿಲನ್ ಕುಮಾರ್ ಚೌಲೆ ಪಿಟಿಐಗೆ ತಿಳಿಸಿದರು.

‘ನಾವು ಪರಿಸ್ಥಿತಿಯನ್ನು ನಿರ್ಣಯಿಸುತ್ತೇವೆ ಮತ್ತು ನಂತರ ಅದನ್ನು ತೆರೆಯಬೇಕೆ ಅಥವಾ ಮುಂದಿನ ಐದು ದಿನಗಳವರೆಗೆ ಮುಚ್ಚಬೇಕೆ ಎಂದು ನಿರ್ಧರಿಸುತ್ತೇವೆ’ ಎಂದು ಅಧಿಕಾರಿ ಹೇಳಿದರು.

ಈ ತಿಂಗಳ ಆರಂಭದಲ್ಲಿ, ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದ್-ಉಲ್ ಮುಸ್ಲಿಮೀನ್ (AIMEM) ನಾಯಕ ಅಕ್ಬರುದ್ದೀನ್ ಓವೈಸಿ, ಔರಂಗಜೇಬ್ ಸಮಾಧಿಗೆ ಭೇಟಿ ನೀಡಿದ್ದರು, ಈ ಕ್ರಮವನ್ನು ಮಹಾರಾಷ್ಟ್ರದ ಆಡಳಿತಾರೂಢ ಶಿವಸೇನೆ ಹಾಗೂ ರಾಜ್ ಠಾಕ್ರೆ ನೇತೃತ್ವದ ಎಂಎನ್‌ಎಸ್ ಟೀಕಿಸಿದೆ.

ಓವೈಸಿ ಅವರ ಸಮಾಧಿಗೆ ಭೇಟಿ ನೀಡಿದ ನಂತರ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ಮಹಾರಾಷ್ಟ್ರದ ಶಾಂತಿಯುತ ಆಡಳಿತಕ್ಕೆ ಭಂಗ ತರಲು ಓವೈಸಿ ಬಯಸುತ್ತಾರೆಯೇ ಎಂದು ಅನುಮಾನ ವ್ಯಕ್ತಪಡಿಸಿದ್ದರು.

Tags: BJPCongress PartyCovid 19ಔರಂಗಜೇಬ್‌ ಘೋರಿನರೇಂದ್ರ ಮೋದಿಪುರಾತತ್ವ ಇಲಾಖೆಬಿಜೆಪಿರಾಜಕೀಯ ವಾಗ್ವಾದಸಮಾಧಿ
Previous Post

ಸರ್ಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ : AAPಯಿಂದ ಉಪವಾಸ ಸತ್ಯಾಗ್ರಹ

Next Post

2023ರ IPL ಪಂದ್ಯಾವಳಿಯಲ್ಲೂ ಆಡುತ್ತೇನೆ : ಎಂ ಎಸ್ ಧೋನಿ

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post
2023ರ IPL ಪಂದ್ಯಾವಳಿಯಲ್ಲೂ ಆಡುತ್ತೇನೆ : ಎಂ ಎಸ್ ಧೋನಿ

2023ರ IPL ಪಂದ್ಯಾವಳಿಯಲ್ಲೂ ಆಡುತ್ತೇನೆ : ಎಂ ಎಸ್ ಧೋನಿ

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada