• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಎರಡು ಧರ್ಮದವರು ಸೇರಿ ಒಟ್ಟಾಗಿ ಆಚರಿಸುವ ಮಾರಮ್ಮನ ಹಬ್ಬ – ಸೌಹಾರ್ದ ಕಥೆ

ಪ್ರತಿಧ್ವನಿ by ಪ್ರತಿಧ್ವನಿ
May 11, 2022
in ಕರ್ನಾಟಕ
0
ಎರಡು ಧರ್ಮದವರು ಸೇರಿ ಒಟ್ಟಾಗಿ ಆಚರಿಸುವ ಮಾರಮ್ಮನ ಹಬ್ಬ – ಸೌಹಾರ್ದ ಕಥೆ
Share on WhatsAppShare on FacebookShare on Telegram

ರಾಜ್ಯದಲ್ಲಿ ಎರಡು ಧರ್ಮಗಳ ನಡುವೆ ಆಜಾನ್ ಹಾಗೂ ಹನುಮಾನ್ ಚಾಲೀಸಾ ವಿವಾದ ಬುಗಿಲೆದ್ದಿದೆ. ಇತ್ತ ಬೆಂಗಳೂರಿನ ಚಂದ್ರಾಲೇಔಟ್ನಲ್ಲಿ ಹಿಂದು-ಮುಸ್ಲಿಂ ಇಬ್ಬರೂ ಸೇರಿ ಊರು ಮಾರಮ್ಮ ಹಬ್ಬವನ್ನು ಸೌಹಾರ್ದತೆಯಿಂದ ಆಚರಿಸಿ ಮಾದರಿಯಾಗಿದ್ದಾರೆ.

ADVERTISEMENT

ದೇವಿಯ ಮೆರವಣಿಗೆ ಚಂದ್ರಾ ಲೇಔಟ್ ಬಳಿಯಿರುವ ಮಸೀದಿ ಬಳಿ ತಲುಪಿದಾಗ ಮುಸ್ಲಿಂ ಧರ್ಮದ ಮುಖಂಡರು ಮೆರವಣಿಗೆಯನ್ನು ಸ್ವಾಗತಿಸಿ ತಿಂಡಿ-ತಿನಿಸು ಹಾಗು ತಂಪು ಪಾನೀಯಗಳನ್ನು ವಿತರಿಸಿದ್ದರು. ನಂತರ ತಾವು ಸಹ ಮೆರವಣಿಗೆಯಲ್ಲಿ ಸಾಗಿ ಎರಡು ಸಮುದಾಯದವರು ಪರಸ್ಪರ ಶುಭಾಶಯ ಕೋರಿ ಕೋಮು ಸೌಹಾರ್ದತೆ ಕಾಪಾಡುವಂತೆ ಪ್ರತಿಜ್ಞೆ ಮಾಡಿದ್ದರು ಎಂದು ಚಂದ್ರಾಲೇಔಟ್ ಠಾಣಾಧಿಕಾರಿ ಮನೋಜ್ ಹೋವಲೆ ಹೇಳಿದ್ದಾರೆ.

ಕಳೆದ ಎರಡು ವರ್ಷಗಳಿಂದ ಕೋವಿಡ್ ಇದ್ದ ಕಾರಣ ಜನರು ಉರಹಬ್ಬವನ್ನು ಆಚರಿಸಿರಲಿಲ್ಲ. ಆದರೆ, ಈ ಭಾರೀ ಹಬ್ಬವನ್ನು ಆಚರಿಸಲು ದೇವಸ್ಥಾನ ಸಮಿತಿಯವರು ನಿರ್ಧಿರಿಸಿದ ಕಾರಣ ಈ ಸೂಕ್ಷ್ಮ ಸಮಯದಲ್ಲಿ ಎರಡು ಸಮುದಾಯದವರನ್ನು ಒಟ್ಟಾಗಿ ಕರೆದುಕೊಂಡು ಹಬ್ಬವನ್ನು ಆಚರಿಸಲು ಪೊಲೀಸರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.

ಪೊಲೀಸರು ಉರಹಬ್ಬ ಶುರುವಾಗುವುದಕ್ಕು ಮುನ್ನ ಎರಡು ಸಮುದಾಯದ ನಾಯಕರೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದರು ಮತ್ತು ಸಾಮರಸ್ಯ ಕಾಪಾಡುವಂತೆ ಎರಡು ಸಮುದಾಯಗಳ ಮುಖಂಡರ ಬಳಿ ಮನವಿ ಮಾಡಿದ್ದರು. ಯಾವುದೇ ಅಹಿತಕರ ಘಟನೆಗಳು ನಡೆಯದೆ ಶಾಂತಿಯುತವಾಗಿ ಕಾರ್ಯಕ್ರಮ ಜರುಗಿತ್ತು ಮೆರವಣಿಗೆಯ ಭಾಗವಾಗಿದ್ದ ಪೊಲೀಸರು ಹಗಲು ರಾತ್ರಿ ಎನ್ನದೆ ಕಾರ್ಯನಿರ್ವಹಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Previous Post

ಪಿಎಸ್‌ ಐ ನೇಮಕಾತಿ ಅಕ್ರಮ: ಮಂಡ್ಯದ ಕಾಂಗ್ರೆಸ್‌ ಯುವ ಮುಖಂಡ ಅರೆಸ್ಟ್‌

Next Post

ಧರ್ಮ ಬೇಕಾ? ಜೀವನಾ ಬೇಕಾ? ಜನರನ್ನು ಪ್ರಶ್ನಿಸಿದ ಹೆಚ್.ಡಿ.ಕುಮಾರಸ್ವಾಮಿ

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
Next Post
ಆಯುಷ್ಮಾನ್ ಭಾರತ್ ಯೋಜನೆ ಅಡಿ ಕರೋನಾಗೆ ಚಿಕಿತ್ಸೆ ಕೊಡಿ- ಹೆಚ್.ಡಿ ಕುಮಾರಸ್ವಾಮಿ

ಧರ್ಮ ಬೇಕಾ? ಜೀವನಾ ಬೇಕಾ? ಜನರನ್ನು ಪ್ರಶ್ನಿಸಿದ ಹೆಚ್.ಡಿ.ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada