• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಮಿತ್ ಶಾ ಮಹತ್ವದ ಸಭೆ: ಶೆಟ್ಟರ್ ಪ್ರಭಾವ ಕುಗ್ಗಿಸಲು ನಿಲ್ಲದ ಪ್ರಯತ್ನ

ಪ್ರತಿಧ್ವನಿ by ಪ್ರತಿಧ್ವನಿ
April 24, 2023
in Top Story, ಕರ್ನಾಟಕ, ರಾಜಕೀಯ
0
ಅಮಿತ್ ಶಾ ಮಹತ್ವದ ಸಭೆ: ಶೆಟ್ಟರ್ ಪ್ರಭಾವ ಕುಗ್ಗಿಸಲು ನಿಲ್ಲದ ಪ್ರಯತ್ನ
Share on WhatsAppShare on FacebookShare on Telegram

ಬಿಜೆಪಿ ಟಿಕೆಟ್ ವಂಚಿತರಾಗಿ ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲಿಂಗಾಯತ ಮತದಾರರಲ್ಲಿ ಹಾಗೂ ಧಾರವಾಡ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬೀರುವ ಪ್ರಭಾವವನ್ನು ಕುಗ್ಗಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರ್ಜರಿ ಪ್ಲಾನ್ ಮಾಡಿಕೊಂಡಿದ್ದಾರೆ.

ADVERTISEMENT

ಅವಿಭಿಜಿತ ಧಾರವಾಡ ಜಿಲ್ಲೆಯ ಬಿಜೆಪಿಯ 175 ಪ್ರಮುಖರ ಜೊತೆ ಅಮಿತ್ ಶಾ ಹುಬ್ಬಳ್ಳಿಯ ಖಾಸಗಿ ಹೊಟೆಲ್ ನಲ್ಲಿ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಗದಗ,ಹಾವೇರಿ ಧಾರವಾಡ ವ್ಯಾಪ್ತಿಯ ಸಚಿವರು,ಹಾಲಿ ಶಾಸಕರು,ಮಂಡಳ ಪ್ರಮುಖರು,ಹಾಲಿ ಮತ್ತು ಮಾಜಿ ಪಂಚಾಯತ್ ಹಾಗೂ ಪಾಲಿಕೆ ಸದಸ್ಯರು ಭಾಗಿಯಾಗಿದ್ದಾರೆ.

ಬಿಜೆಪಿ ಶೆಟ್ಟರ್ ಗೆ ಅನ್ಯಾಯ ಮಾಡಿಲ್ಲ. ಆದರೆ,
ಶೆಟ್ಟರ್ ಬಿಜೆಪಿಗೆ ಮೋಸ ಮಾಡಿ ಕಾಂಗ್ರೆಸ್ ಸೇರಿದ್ದಾರೆ. ಶೆಟ್ಟರ್ ರನ್ನು ಬಿಜೆಪಿ ಸಿಎಂ ಮಾಡಿದೆ, ಪ್ರಮುಖ ಹುದ್ದೆಗಳನ್ನು ನೀಡಿದೆ ಎನ್ನುವುದನ್ನು ಅಮಿತ್ ಶಾ ಲಿಂಗಾಯತ ನಾಯಕರಿಗೆ ಮನವರಿಕೆ ಮಾಡಿ ಕೊಟ್ಟಿದ್ದಾರೆ. ಅಲ್ಲದೆ, ಇದನ್ನು ಮತದಾರರಿಗೂ ಮನವರಿಕೆ ಮಾಡಿಕೊಡುವ ಟಾಸ್ಕ್ ಅನ್ನು ಆ ಭಾಗದ ನಾಯಕರಿಗೆ ವಹಿಸಿಕೊಡಲಾಗಿದೆ.

ಇನ್ನು, ಲಿಂಗಾಯತರಿಗೆ ಬಿಜೆಪಿ ಅನ್ಯಾಯ ಮಾಡಿದೆ ಎನ್ನುವ ಕಾಂಗ್ರೆಸ್ ಆರೋಪವನ್ನೂ ಸಮರ್ಥವಾಗಿ ಎದುರಿಸಲು ಅಮಿತ್ ಶಾ ಯೋಜನೆ ಹಾಕಿದ್ದು, ಲಿಂಗಾಯತರಿಗೆ ಬಿಜೆಪಿ ಅನ್ಯಾಯ ಮಾಡಿಲ್ಲ. ಹಿರಿಯ ಲಿಂಗಾಯತ ನಾಯಕರ ಬದಲಿಗೆ ಲಿಂಗಾಯತ ಯುವ ನಾಯಕರಿಗೆ ಟಿಕೆಟ್ ನೀಡಲಾಗಿದೆ ಎನ್ನುವುದು ಲಿಂಗಾಯತ ಮತದಾರರಿಗೆ ತಲುಪಿಸಲು ಅಮಿತ್ ಶಾ ಲಿಂಗಾಯತ ನಾಯಕರಿಗೆ ಸೂಚಿಸಿದ್ದಾರೆ.

ಶೆಟ್ಟರ್ ಗೆ ಎಲ್ಲ ಸ್ಥಾನಮಾನ‌‌ ಕೊಡಲು ಹೈಕಮಾಂಡ್ ಸಿದ್ದವಿತ್ತು, ಆದ್ರೆ ಶೆಟ್ಟರ್ ಟಿಕೆಟ್ ಬೇಕೆ ಬೇಕೆ ಎಂದು ಪಟ್ಟು ಹಿಡದಿದ್ದು, ಬಿಜೆಪಿ ಯಾವುದೇ ಕಾರಣಕ್ಕೂ ಶೆಟ್ಟರ್ ಗೆ ಅನ್ಯಾಯ ಮಾಡಿಲ್ಲ ಅನ್ನೋದನ್ನು ಸಭೆಯಲ್ಲಿ ಭಾಗಿಯಾದ ಪ್ರಮುಖರಿಗೆ ಶಾ ಮನವರಿಕೆ ಮಾಡಿ ಕೊಟ್ಟಿದ್ದಾರೆ. ಸಭೆಯಲ್ಲಿ ಅಮಿತ್ ಶಾ ನೀಡಿದ ಸಂದೇಶವನ್ನೇ ಮತದಾರರಿಗೆ ಮನದಟ್ಟು ಮಾಡಿಸಲು ಸೂಚನೆಗಳನ್ನು ನೀಡಲಾಗಿದೆ.

ವ್ಯಕ್ತಿಗಿಂತ ಪಕ್ಷ ಮುಖ್ಯ ಅನ್ನೋದರ ಬಗ್ಗೆ ಒತ್ತಿ ಹೇಳಿದ್ದು, ಶೆಟ್ಟರ್ ಯಾವುದೇ ಬಿಜೆಪಿ ಮುಖಂಡ, ನಾಯಕರ ಮೇಲೆ ಪ್ರಭಾವ ಬೀರದಂತೆ ತಡೆಯಲು ಯೋಜನೆ ಹಾಕಿಕೊಳ್ಳಲಾಗಿದೆ. ಅಮಿತ್ ಶಾ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವ ಬಿಸಿ ಪಾಟೀಲ್, ಶಂಕರ್ ಪಾಟೀಲ್ ಮುನೇನಕೊಪ್ಪ, ಶಾಸಕ ಅರವಿಂದ ಬೆಲ್ಲದ್ ಮೊದಲಾದವರು ಭಾಗಿಯಾಗಿದ್ದರು.

Tags: BJPCongress Partyಬಿಜೆಪಿ
Previous Post

ವರುಣದಲ್ಲಿ ಸಿದ್ದರಾಮಯ್ಯ ಒಂದು ಲಕ್ಷ ಲೀಡ್ ನಲ್ಲಿ ಗೆಲ್ತಾರೆ ; ಜಮೀರ್ ಅಹಮದ್

Next Post

ಕರಾವಳಿ ಬಿಜೆಪಿಯಲ್ಲಿ ನಳಿನ್ ಕುಮಾರ್ ತಂದಿಟ್ಟ ಬಿರುಕು: ಛಿದ್ರವಾಗುತ್ತಾ ಬಿಜೆಪಿ ಭದ್ರಕೋಟೆ?

Related Posts

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ
Top Story

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

by ಪ್ರತಿಧ್ವನಿ
November 19, 2025
0

ನವದೆಹಲಿ: ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ 108ನೇ ಜನ್ಮದಿನದ ಅಂಗವಾಗಿ ಕಾಂಗ್ರೆಸ್‌ ನಾಯಕರು ನವದೆಹಲಿಯ ರಾಜ್ ಘಾಟ್‌ನಲ್ಲಿರುವ ಶಕ್ತಿ ಸ್ಥಳಕ್ಕೆ ಭೇಟಿ ನೀಡಿದರು....

Read moreDetails
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ

November 19, 2025
ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR

ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR

November 19, 2025
ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು

ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು

November 19, 2025

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025
Next Post
ಕರಾವಳಿ ಬಿಜೆಪಿಯಲ್ಲಿ ನಳಿನ್ ಕುಮಾರ್ ತಂದಿಟ್ಟ ಬಿರುಕು: ಛಿದ್ರವಾಗುತ್ತಾ ಬಿಜೆಪಿ ಭದ್ರಕೋಟೆ?

ಕರಾವಳಿ ಬಿಜೆಪಿಯಲ್ಲಿ ನಳಿನ್ ಕುಮಾರ್ ತಂದಿಟ್ಟ ಬಿರುಕು: ಛಿದ್ರವಾಗುತ್ತಾ ಬಿಜೆಪಿ ಭದ್ರಕೋಟೆ?

Please login to join discussion

Recent News

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ
Top Story

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

by ಪ್ರತಿಧ್ವನಿ
November 19, 2025
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ
Top Story

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ

by ಪ್ರತಿಧ್ವನಿ
November 19, 2025
ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR
Top Story

ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR

by ಪ್ರತಿಧ್ವನಿ
November 19, 2025
Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

November 19, 2025
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada