• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಅಮುಲ್​ ಹಿಂಬಾಗಿಲ ಮೂಲಕ ಎಂಟ್ರಿ ಪಡೆದಿದೆ : ಸಿದ್ದರಾಮಯ್ಯ ಆಕ್ರೋಶ

Any Mind by Any Mind
April 7, 2023
in Top Story, ಕರ್ನಾಟಕ
0
ರಾಜ್ಯದಲ್ಲಿ ಅಮುಲ್​ ಹಿಂಬಾಗಿಲ ಮೂಲಕ ಎಂಟ್ರಿ ಪಡೆದಿದೆ : ಸಿದ್ದರಾಮಯ್ಯ ಆಕ್ರೋಶ
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ಅಮುಲ್​ ಮಾರಾಟ ಮಾಡುತ್ತಿರುವ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ನಮ್ಮ ರಾಜ್ಯದ ನಂದಿನಿ ಇರುವಾಗಲೇ ರಾಜ್ಯದಲ್ಲಿ ಅಮುಲ್ ಉತ್ಪನ್ನಗಳಿಗೆ ಬೆಲೆ ಕೊಡುತ್ತಿರುವುದು ಏಕೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿರುವ ಬೆನ್ನಲ್ಲೇ ಇದೀಗ ಈ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಆಕ್ರೋಶ ಹೊರ ಹಾಕಿದ್ದಾರೆ.

ADVERTISEMENT


ಈ ಸಂಬಂಧ ಸರಣಿ ಟ್ವೀಟ್​ ಮಾಡಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದೀರಿ. ಈಗ ರೈತರ ಸಂಜೀವಿನ ನಂದಿನಿಯ ಆಪೋಶನ ತೆಗೆದುಕೊಳ್ಳೋಕೆ ಪ್ರಧಾನಿ ಮೋದಿ ಹಾಗೂ ಅಮಿತ್​ ಶಾ ಸಂಚು ಮಾಡಿದ್ದಾರೆ . ಕನ್ನಡಿಗರೇ ಎಚ್ಚರ..! ಎಂದು ಟ್ವೀಟಾಸ್ತ್ರ ಪ್ರಯೋಗಿಸಿದ್ದಾರೆ.


ಅಮಿತ್​ ಶಾ ಕೆಎಂಎಫ್​ ಹಾಗೂ ಅಮುಲ್​ ವಿಲೀನದ ಬಗ್ಗೆ ಪ್ರಸ್ತಾಪ ಮಾಡಿದಾಗಿನಿಂದ ರಾಜ್ಯದ ಹೈನು ಉದ್ಯಮ ಗರ ಬಡಿದಂತಾಗಿದೆ. ಇದಕ್ಕೆ ಕನ್ನಡಿಗರ ವಿರೋಧವಿರೋದು ಮನಗಂಡ ಬಳಿಕ ಅಮುಲ್​ ಹಿಂಬಾಗಿಲಿನ ಮೂಲಕ ಕರ್ನಾಟಕ ಪ್ರವೇಶಿಸುತ್ತಿದೆ. ರಾಜ್ಯದ ಮಾರುಕಟ್ಟೆಯಲ್ಲಿ ನಂದಿನಿ ಉತ್ಪನ್ನಗಳೇ ಸಿಗುತ್ತಿಲ್ಲ. ಎಂದು ಆಕ್ರೋಶ ಹೊರ ಹಾಕಿದ್ದಾರೆ.

Tags: Amit ShahamulBJPCongress PartyKMFNandinisiddaramaiahಬಿಜೆಪಿ
Previous Post

Kiran Kumar Reddy joins BJP : ಆಂಧ್ರ ಪ್ರದೇಶ ಮಾಜಿ ಸಿಎಂ ಕಿರಣ್‌ ಕುಮಾರ್‌ ರೆಡ್ಡಿ ಬಿಜೆಪಿ ಸೇರ್ಪಡೆ

Next Post

“ಉಸಿರೇ ಉಸಿರೇ” ಚಿತ್ರದಲ್ಲಿ ಕಿಚ್ಚ ಸುದೀಪ್ ಅಭಿನಯ

Related Posts

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ
Top Story

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

by ಪ್ರತಿಧ್ವನಿ
May 15, 2026
0

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನೀಟ್ ಯುಜಿ 2026 (NEET UG 2026) ಮರುಪರೀಕ್ಷೆಯ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ. ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆ ರದ್ದಾಗಿದ್ದ ವೈದ್ಯಕೀಯ...

Read moreDetails
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

‘ಚಿನ್ನ ಖರೀದಿ ನಿಲ್ಲಿಸಿ’ ಮೋದಿ ಕರೆ: ಮಧ್ಯಮ ವರ್ಗಕ್ಕೆ ಸಂಕಷ್ಟ ಎಚ್ಚರಿಕೆ

May 14, 2026
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

May 14, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

May 14, 2026
Next Post
“ಉಸಿರೇ ಉಸಿರೇ” ಚಿತ್ರದಲ್ಲಿ ಕಿಚ್ಚ ಸುದೀಪ್ ಅಭಿನಯ

"ಉಸಿರೇ ಉಸಿರೇ" ಚಿತ್ರದಲ್ಲಿ ಕಿಚ್ಚ ಸುದೀಪ್ ಅಭಿನಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada