• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಅದಾನಿ ಮುಂದ್ರಾ ಪವರ್‌ಗೆ ಹೆಚ್ಚುವರಿ 3,900 ಕೋಟಿ ರೂ. ಪಾವತಿ

ಪ್ರತಿಧ್ವನಿ by ಪ್ರತಿಧ್ವನಿ
August 28, 2023
in ಇದೀಗ, ದೇಶ, ರಾಜಕೀಯ
0
ಅದಾನಿ

ಮಂದ್ರಾ ಪವರ್‌

Share on WhatsAppShare on FacebookShare on Telegram

ಗೌತಮ್ ಅದಾನಿ ಒಡೆತನದ ಮುಂದ್ರಾ ಪವರ್ ಸಂಸ್ಥೆಗೆ 2018ರ ಅಕೃೋಬರ್‌ 15ರಿಂದ 2023ರ ಮಾರ್ಚ್‌ 31ರ ಅವಧಿಯಲ್ಲಿ 3,900 ಕೋಟಿ ರೂ. ಹೆಚ್ಚುವರಿ ಪಾವತಿಸಲಾಗಿದೆ ಎಂದು ವರದಿಯಾಗಿದೆ.

ADVERTISEMENT

ವ್ಯಕ್ತಿಯೊಬ್ಬರು ಆರ್‌ಟಿಐ ಮೂಲಕ ಲಭ್ಯವಾದ ದಾಖಲೆಗಳಲ್ಲಿ ಈ ಮಾಹಿತಿ ಬಹಿರಂಗಗೊಂಡಿದೆ ಎಂದು ಭಾನುವಾರ (ಆಗಸ್ಟ್‌ 27) ಮಾಧ್ಯಮಗಳು ವರದಿ ಮಾಡಿವೆ.

ಗುಜರಾತ್ ಸರ್ಕಾರ ಮತ್ತು ಮುಂದ್ರಾ ಪವರ್ ನಡುವಿನ ವಿದ್ಯುತ್ ಖರೀದಿ ಒಪ್ಪಂದದ ಪ್ರಕಾರ, ಸರ್ಕಾರವು ಆಮದು ಮಾಡಿಕೊಂಡ ಕಲ್ಲಿದ್ದಲಿನ ಬೆಲೆ ಅಥವಾ ಸಾರ್ವಜನಿಕವಾಗಿ ಲಭ್ಯವಿರುವ ಅಂತಾರಾಷ್ಟ್ರೀಯ ಬೆಲೆಯನ್ನು ಗಣನೆಗೆ ತೆಗೆದುಕೊಂಡ ನಂತರ ಲೆಕ್ಕ ಹಾಕಿ ವಿದ್ಯುತ್ ಖರೀದಿಸಬೇಕಿತ್ತು.

ಮುಂದ್ರಾ ಪವರ್ ಗುಜರಾತ್ ಸರ್ಕಾರಕ್ಕೆ ಕಲ್ಲಿದ್ದಲು ಆಮದು ಬಿಲ್‌ಗಳನ್ನು ನೀಡಬೇಕಿತ್ತು. ಈ ಅವಧಿಯಲ್ಲಿ ಅದು ಯಾವುದೇ ಕಲ್ಲಿದ್ದಲು ಬಿಲ್‌ಗಳನ್ನು ನೀಡಿಲ್ಲ ಎಂದು ಆರ್‌ಟಿಐನಲ್ಲಿ ಉಲ್ಲೇಖಿಸಲಾಗಿದೆ.

9,902 ಕೋಟಿ ರೂ. ಪಾವತಿಸುವ ಬದಲು ಮುಂದ್ರಾ ಪವರ್ 13,802 ಕೋಟಿ ರೂ. ಪಾವತಿಸಿದ್ದಾರೆ ಎಂದು ವಿದ್ಯುತ್ ಇಲಾಖೆ ಈಗ ಪತ್ತೆ ಮಾಡಿದೆ. ಹೀಗಾಗಿ ಅದಾನಿ ಅವರಿಗೆ 3,900 ಕೋಟಿ ರೂ. ಹೆಚ್ಚುವರಿ ಪಾವತಿಸಲಾಗಿದೆ ಎಂದು ಆರ್‌ಟಿಐ ಹೇಳಿದೆ.

ಅದಾನಿ ಷೇರುಗಳ ಹಠಾತ್ ಪತನ ಮತ್ತು ಪತನದ ತನಿಖೆಗಾಗಿ ಸೆಬಿ ಸಮಿತಿಯನ್ನು ಸ್ಥಾಪಿಸಿದ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯಿಂದಾಗಿ ಬಹಿರಂಗಗೊಳ್ಳುವ ಭೀತಿಯಿಂದ ಈ ಹೆಚ್ಚುವರಿ 3,900 ಕೋಟಿ ರೂ.ಗಳನ್ನು ಹಿಂದಿರುಗಿಸಲು ವಿದ್ಯುತ್ ಇಲಾಖೆ ಈಗ ಅದಾನಿಗೆ ಪತ್ರ ಬರೆದಿದೆ.

ಹೀಗಾಗಿಯೇ ಗೌತಮ್ ಅದಾನಿ ಅವರಿಗೆ ಪ್ರಧಾನಿ ಮೋದಿ ಸರ್ಕಾರ ಸಾರ್ವಜನಿಕ ಹಣವನ್ನು ನೀಡುತ್ತಿದೆ ಎಂದು ವರದಿಯಾಗಿದೆ.

ಅದಾನಿ ಸಂಸ್ಥೆಗೆ ಪಾವತಿಯಾದ ಈ ಹೆಚ್ಚುವರಿ ಹಣದ ಮೇಲೆ ಶೇ 6 ರಷ್ಟು ಬಡ್ಡಿದರವನ್ನು ಪರಿಗಣಿಸಿದರೂ ಐದು ವರ್ಷಗಳಲ್ಲಿ 3,900 ಕೋಟಿ ರೂ. ಹಣದ ಬಡ್ಡಿ ವೆಚ್ಚ ಅಥವಾ ಹದ ಮೇಲಿನ ನಷ್ಟ ಪ್ರತಿ ವರ್ಷ 50 ಕೋಟಿ ರೂ. ಜಮೆಯಾಗುತ್ತದೆ. ಒಟ್ಟು 250 ಕೋಟಿ ರೂ. ಕೇವಲ ಬಡ್ಡಿ ಹಣವೇ ಆಗಲಿದೆ ಎಂದು ಆರ್‌ಟಿಐ ವರದಿ ಉಲ್ಲೇಖಿಸಿದೆ.

Tags: AaniGootam AdaniGujarat GovernmentMundra Powerಅದಾನಿಗುಜರಾತ್‌ ಸರ್ಕಾರಗೌತಮ್‌ ಅದಾನಿಮುಂದ್ರಾ ಪವರ್‌
Previous Post

ನಿಖಿಲ್ ಕುತಂತ್ರಕ್ಕೆ ಬಲಿಯಾಗಿದ್ದಾನೆ- ಇನ್ನು ಐದು ವರ್ಷ ರಾಜಕೀಯ ಬೇಡ: ಹೆಚ್‌ಡಿಕೆ

Next Post

ಕಟೀಲ್ ಅವ್ರೇ ಹನ್ನೊಂದು ವರ್ಷ ಎಲ್ಲಿ ಹೋಗಿದ್ರಿ: ವಸಂತ್ ಬಂಗೇರ

Related Posts

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
0

ಬೆಂಗಳೂರು: ನಗರದ ತಾಳಗುಣಿ ಸಮೀಪ ಜಲಮಂಡಳಿ (BWSSB) ನಡೆಸುತ್ತಿದ್ದ ಕಾಮಗಾರಿಯಲ್ಲಿ ತೀವ್ರ ನಿರ್ಲಕ್ಷ್ಯ ವಹಿಸಿದ ಪರಿಣಾಮ 14 ವರ್ಷದ ಬಾಲಕನೊಬ್ಬ ದುರ್ಘಟನೆಯಲ್ಲಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ....

Read moreDetails
ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

February 2, 2026
CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
Earthquake: ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

Earthquake: ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

February 2, 2026
Next Post
ವಸಂತ್‌ ಬಂಗೇರ

ಕಟೀಲ್ ಅವ್ರೇ ಹನ್ನೊಂದು ವರ್ಷ ಎಲ್ಲಿ ಹೋಗಿದ್ರಿ: ವಸಂತ್ ಬಂಗೇರ

Please login to join discussion

Recent News

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada