• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನೀರಿನ ದಾಹ ನೀಗಿಸಲು ಸ್ವಂತ ಹಣದಲ್ಲಿ ಬೋರವೆಲ್ ಕೊರಿಸಿದ ಆಂಧ್ರ ರೈತ- ಸ್ಥಳೀಯರ ಮೆಚ್ಚುಗೆ

Any Mind by Any Mind
May 26, 2023
in ಕರ್ನಾಟಕ
0
ನೀರಿನ ದಾಹ ನೀಗಿಸಲು ಸ್ವಂತ ಹಣದಲ್ಲಿ ಬೋರವೆಲ್ ಕೊರಿಸಿದ ಆಂಧ್ರ ರೈತ- ಸ್ಥಳೀಯರ ಮೆಚ್ಚುಗೆ
Share on WhatsAppShare on FacebookShare on Telegram

ವಿಜಯಪುರ ಜಿಲ್ಲೆ ಹೇಳಿಕೇಳಿ ಬರದನಾಡು.ಬೇಸಿಗೆ ಕಾಲದಲ್ಲಿ ಕುಡಿಯೋ ನೀರಿನ ಬವಣೆ ಹೇಳತೀರದು.ಇಂತಹ ಬರದ ದಾಹ ತೀರಿಸಲು ಆಂಧ್ರ ಮೂಲದ ರೈತನೋರ್ವ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಸಮೀಪದ ಬಲದಿನ್ನಿ ಗ್ರಾಮದಲ್ಲಿ ಸ್ವಂತ ಹಣದಲ್ಲಿ ಬೋರವೆಲ್ ಕೊರಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ADVERTISEMENT

ಆಂಧ್ರದ ರೈತ.ಜಿ.ವೆಂಕಟೇಶರಾವ್ ಅವರು ರೈತರಿಗೆ, ಸಾರ್ವಜನಿಕರಿಗೆ ಅನುಕೂಲವಾಗಲು ಸುಮಾರು 80 ಸಾವಿರ ರೂಪಾಯಿ ಖರ್ಚು ಮಾಡಿ 250ಅಡಿ ಆಳದ ಬೋರವೆಲ್ ಕೊರೆಸಿ ನೀರಿನ ದಾಹವನ್ನು ತೀರಿಸುತ್ತಿದ್ದಾರೆ.ಬಲದಿನ್ನಿ ದೇವಸ್ಥಾನದ ಬಳಿ ಕೊರೆದ ಬೋರವೆಲ್‌ ನಲ್ಲಿ 3 ಇಂಚು ಸಿಹಿ ನೀರು ಸಿಕ್ಕಿದೆ.ಈ ಭಾಗದ ಸಾರ್ವಜನಿಕರಿಗೆ, ರೈತರಿಗೆ, ಜಾನುವಾರುಗಳಿಗೆ ಅನುಕೂಲ ಆಗ್ತಿದ್ದು.ಬೇಸಿಗೆ ಬೇಗೆ ತಣಿಯಲು ಬೋರವೆಲ್ ಕೊರೆದು ದಾಹ ತೀರಿಸಿದ್ದಾರೆ. ಜನಪ್ರತಿನಿಧಿಗಳು, ಸರ್ಕಾರ ಮಾಡಬೇಕಿದ್ದ ಕೆಲಸವನ್ನು ರೈತ ಮಾಡಿರೋದಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.ಆಂಧ್ರದಿಂದ ಜೀವನೋಪಾಯಕ್ಕಾಗಿ ನಾಲತವಾಡಕ್ಕೆ ಆಗಮಿಸಿರುವ ಇವರು ಬಲದಿನ್ನಿಯ ಹನುಮಾನ ದೇವರ ಆಶೀರ್ವಾದದಿಂದ ಅನುಕೂಲ ಆಗಿದೆ, ಹಾಗಾಗಿ ದೇವರಿಗೆ ಭಕ್ತಿಯ ಕಾಣಿಕೆ ಕೊಟ್ಟಿದ್ದೇನೆ ಎಂದ ರೈತ ಜಿ ವೆಂಕಟೇಶರಾವ್ ಹೇಳಿದ್ದಾರೆ.

Tags: Andhra Pradesh FarmerDroughtMLAPeople's RepresentativesVijaypurWater Thirstಆಂಧ್ರ ಪ್ರದೇಶ ರೈತಎಂಎಲ್​ಎಜನಪ್ರತಿನಿಧಿಗಳುನೀರಿನ ದಾಹಬರಗಾಲವಿಜಯಪುರಶಾಸಕರು
Previous Post

ನಾಳೆ ಮಂತ್ರಿಗಳಾಗಿ ಪ್ರಮಾಣ ಸ್ವೀಕಾರ ಮಾಡೋದು ಯಾರು..?

Next Post

Jagadish Shettar : ಸಿಎಂ ಸಿದ್ದರಾಮಯ್ಯ ನೂತನ ಸಚಿವರ ಪಟ್ಟಿ ಸಿದ್ಧ, ಜಗದೀಶ್​ ಶೆಟ್ಟರ್ ಎಂಟ್ರಿಗೆ ಕೊನೆ ಕ್ಷಣದಲ್ಲಿ ಬ್ರೇಕ್​..!

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
Next Post
Jagadish Shettar : ಸಿಎಂ ಸಿದ್ದರಾಮಯ್ಯ ನೂತನ ಸಚಿವರ ಪಟ್ಟಿ ಸಿದ್ಧ, ಜಗದೀಶ್​ ಶೆಟ್ಟರ್ ಎಂಟ್ರಿಗೆ ಕೊನೆ ಕ್ಷಣದಲ್ಲಿ ಬ್ರೇಕ್​..!

Jagadish Shettar : ಸಿಎಂ ಸಿದ್ದರಾಮಯ್ಯ ನೂತನ ಸಚಿವರ ಪಟ್ಟಿ ಸಿದ್ಧ, ಜಗದೀಶ್​ ಶೆಟ್ಟರ್ ಎಂಟ್ರಿಗೆ ಕೊನೆ ಕ್ಷಣದಲ್ಲಿ ಬ್ರೇಕ್​..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada