• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಕಟ್ಟಿಗೆ ತರಲು ಕಾಡಿಗೆ ಹೋಗಿದ್ದ ವೃದ್ಧ ಪತ್ತೆ; ಕೇವಲ ನೀರಿನಿಂದಲೇ ಬದುಕಿರುವ ವೃದ್ಧ

ಪ್ರತಿಧ್ವನಿ by ಪ್ರತಿಧ್ವನಿ
May 30, 2024
in ಇತರೆ / Others, ಇದೀಗ, ಕರ್ನಾಟಕ
0
ಕಟ್ಟಿಗೆ ತರಲು ಕಾಡಿಗೆ ಹೋಗಿದ್ದ ವೃದ್ಧ ಪತ್ತೆ; ಕೇವಲ ನೀರಿನಿಂದಲೇ ಬದುಕಿರುವ ವೃದ್ಧ
Share on WhatsAppShare on FacebookShare on Telegram

ಮಂಗಳೂರು: ಕಾಡಿನಲ್ಲಿ ದಾರಿ ತಪ್ಪಿದ್ದ ವೃದ್ಧರೊಬ್ಬರು 6 ದಿನಗಳ ನಂತರ ಪತ್ತೆಯಾಗಿದ್ದು, ಪವಾಡ ಎಂಬಂತೆ ನೀರಿನಿಂದಲೇ ಬದುಕುಳಿದಿದ್ದಾರೆ.

ADVERTISEMENT

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಐಂಗುಡ ಎಂಬಲ್ಲಿ ಈ ಘಟನೆ ನಡೆದಿದೆ. ವಾಸು ರಾಣ್ಯ(82) ಎಂಬುವವರೇ ಕಾಡಿನಲ್ಲಿ ನಾಪತ್ತೆಯಾಗಿದ್ದರು. ಹೀಗಾಗಿ ವೃದ್ಧರಿಗಾಗಿ ಹುಡುಕಾಟ ನಡೆಸಲಾಗಿತ್ತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ತಂಡ ಪತ್ತೆ ಹಚ್ಚಿ, ಜೀವಂತವಾಗಿ ಕರೆ ತಂದಿದೆ.

ವಾಸು ರಾಣ್ಯ ಕಟ್ಟಿಗೆ ತರಲು ತೆರಳಿದ್ದರು. ನಂತರ ಮನೆಗೆ ಬಂದಿರಲಿಲ್ಲ. ಹೀಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. 5 ದಿನಗಳ ಕಾಲ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. 6ನೇ ದಿನ ಗುಡ್ಡದಲ್ಲಿ ಕೂಗೊಂದು ಕೇಳಿದೆ. ಇದರ ಜಾಡು ಹಿಡಿದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ತಂಡದವರು ಹುಡುಕಾಟ ನಡೆಸಿದಾಗ ವಾಸು ಪತ್ತೆಯಾಗಿದ್ದಾರೆ.

ವಾಸು ರಾಣ್ಯ ಆರೋಗ್ಯವಾಗಿದ್ದಾರೆ. ನನ್ನನ್ನು ಯಾರೋ ಕರೆದಂತಾಯಿತು. ನಾನು ಆ ಧ್ವನಿಯ ಹಿಂದೆ ಹೋದೆ. ಅಲ್ಲಿ ನನಗೆ ಆಹಾರ ಸಿಗಲಿಲ್ಲ. ನೀರು ಮಾತ್ರ ಕುಡಿಯುತ್ತಿದ್ದೆ ಎಂದು ಹೇಳಿದ್ದಾರೆ.

Tags: forest
Previous Post

ತಮಿಳಿನ ‘ನಾನ್ ವೈಲೆನ್ಸ್’ ಸಿನಿಮಾಗೆ ಕರುನಾಡ ಚಕ್ರವರ್ತಿ ಶಿವಣ್ಣ ಸಾಥ್..

Next Post

ಲೋಕಸಭಾ ಚುನಾವಣೆ; ಕೊನೆಯ ಹಂತದ ಪ್ರಚಾರಕ್ಕೆ ಇಂದು ತೆರೆ

Related Posts

ರಾಜ್ಯದಲ್ಲಿ BPL ಕಾರ್ಡ್ ಆದಾಯ ಮಿತಿ ಪರಿಷ್ಕರಣೆ..?
ಇತರೆ / Others

ರಾಜ್ಯದಲ್ಲಿ BPL ಕಾರ್ಡ್ ಆದಾಯ ಮಿತಿ ಪರಿಷ್ಕರಣೆ..?

by ಪ್ರತಿಧ್ವನಿ
December 18, 2025
0

ಬೆಳಗಾವಿ: ರಾಜ್ಯ ಸರ್ಕಾರ BPL ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ...

Read moreDetails
ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

December 18, 2025
ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

December 18, 2025
Next Post
ಲೋಕಸಭಾ ಚುನಾವಣೆ; ಕೊನೆಯ ಹಂತದ ಪ್ರಚಾರಕ್ಕೆ ಇಂದು ತೆರೆ

ಲೋಕಸಭಾ ಚುನಾವಣೆ; ಕೊನೆಯ ಹಂತದ ಪ್ರಚಾರಕ್ಕೆ ಇಂದು ತೆರೆ

Please login to join discussion

Recent News

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!
Top Story

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

by ಪ್ರತಿಧ್ವನಿ
December 18, 2025
ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ
Top Story

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

by ಪ್ರತಿಧ್ವನಿ
December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜ್ಯದಲ್ಲಿ BPL ಕಾರ್ಡ್ ಆದಾಯ ಮಿತಿ ಪರಿಷ್ಕರಣೆ..?

ರಾಜ್ಯದಲ್ಲಿ BPL ಕಾರ್ಡ್ ಆದಾಯ ಮಿತಿ ಪರಿಷ್ಕರಣೆ..?

December 18, 2025
ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada