• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಝೂ ಪ್ರಾಣಿಗಳಂತೆ ಬೆಂಗಳೂರಿನ ಪಾರ್ಕ್‌ ದತ್ತು ಪಡೆಯಲು ಅವಕಾಶ..

ಕೃಷ್ಣ ಮಣಿ by ಕೃಷ್ಣ ಮಣಿ
October 29, 2024
in Top Story, ಕರ್ನಾಟಕ, ರಾಜಕೀಯ
0
ಝೂ ಪ್ರಾಣಿಗಳಂತೆ ಬೆಂಗಳೂರಿನ ಪಾರ್ಕ್‌ ದತ್ತು ಪಡೆಯಲು ಅವಕಾಶ..
Share on WhatsAppShare on FacebookShare on Telegram

ಮೃಗಾಲಯಗಳಲ್ಲಿ ಪ್ರಾಣಿಗಳನ್ನು ದತ್ತು ಪಡೆಯುವಂತೆ ಬಿಬಿಎಂಪಿ ಸರ್ಕಲ್‌ ಹಾಗು ಪಾರ್ಕ್‌ಗಳನ್ನು ಆಸಕ್ತರಿಗೆ ನಿರ್ವಹಣಾ ಉಸ್ತುವಾರಿ ಕೊಡುವುದಕ್ಕೆ ನಿರ್ಧಾರ ಮಾಡಲಾಗಿದೆ. ಬಿಬಿಎಂಪಿ ಅಧಿಕಾರಿಗಳು ಇದಕ್ಕಾಗಿ ನಿಯಮಗಳನ್ನು ರೂಪಿಸಿದ್ದು, ಸಂಘ ಸಂಸ್ಥೆಗಳು ಅಥವಾ ಜನರು ದತ್ತು ಪಡೆಯಬಹುದಾಗಿದೆ.

ADVERTISEMENT

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಾರ್ಕ್‌, ಸರ್ಕಲ್‌ಗಳ ನಿರ್ವಹಣೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. 1,280 ಉದ್ಯಾನವನ ಮತ್ತು ವೃತ್ತಗಳನ್ನು ಸಹ ಪಾಲಿಕೆ ಅಭಿವೃದ್ಧಿಪಡಿಸಿ ನಿರ್ವಹಣೆ ಮಾಡಲಾಗುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ‘ನಮ್ಮ ಬೆಂಗಳೂರು ನನ್ನ ಕೊಡುಗೆ’ ಮತ್ತು ಸಿಎಸ್‌ಆರ್ ಪಾಲಿಸಿ ಯೋಜನೆ ಅಡಿಯಲ್ಲಿ ಉದ್ಯಾನವನಗಳು, ರಸ್ತೆ ವಿಭಜಕಗಳು ಮತ್ತು ವ್ಯತ್ತಗಳನ್ನು ನಿರ್ವಹಿಸಲು ಖಾಸಗಿ ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ದತ್ತು ವಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. https://www.bbmp.gov.in ವೆಬ್‌ಸೈಟ್ ಮೂಲಕ ದತ್ತು ಪಡೆಬಹುದಾಗಿದೆ.

ಇತ್ತೀಚೆಗೆ ದಿನಗಳಲ್ಲಿ ನಾಗರಿಕ ಗುಂಪುಗಳು (Citizens Group) ಮತ್ತು ಸರ್ಕಾರೇತರ ಸಂಸ್ಥೆಗಳು (NGO) ಪಾಲಿಕೆಯನ್ನು ಸಂರ್ಪಕಿಸಿ ಉದ್ಯಾನವನಗಳು, ವೃತ್ತಗಳ ನಿರ್ವಹಣೆ ಅಥವಾ ಅಭಿವೃದ್ಧಿ ಮಾಡಲು ಆಸಕ್ತಿ ತೋರಿಸಿದ್ದರು. ಹೀಗಾಗಿ ಆಸಕ್ತ Community involvement for Park Conservation Policy CIPC-2024, CSR ಅಡಿಯಲ್ಲಿ ಹಾಗೂ ನಮ್ಮ ಬೆಂಗಳೂರು – ನನ್ನ ಕೊಡುಗೆ ಘೋಷ ವಾಕ್ತದ ಅಡಿಯಲ್ಲಿ ಆಸಕ್ತ ಸಂಸ್ಥೆಗಳಿಗೆ ದತ್ತು ನೀಡುವ ಅವಕಾಶ ಕಲ್ಪಿಸಿಕೊಡಲಾಗಿದೆ.

ಮೊದಲ ಹಂತದಲ್ಲಿ ಅರ್ಜಿ ಸಲ್ಲಿಸಿದ 6 ವಿವಿಧ ಸಂಸ್ಥೆಗಳಿಗೆ ಈಗಾಗಲೇ ಉದ್ಯಾನವನಗಳನ್ನು ದತ್ತು ನೀಡಲಾಗಿದೆ. ಅದರಂತೆ ಮತ್ತೊಮ್ಮೆ ಆಸಕ್ತ ಸಂಸ್ಥೆಗಳಿಂದ ದತ್ತು ಪಡೆಯಲು ಅರ್ಜಿಯನ್ನು ಆಹ್ವಾನಿಸಿದ್ದು ನವೆಂಬರ್‌ 15ರ ಸಂಜೆ 5 ಗಂಟೆ ಒಳಗಡೆ, ಉವ ನಿರ್ದೇಶಕರು ತೋಟಗಾರಿಕೆ ಇಲಾಖೆ ಕಚೇರಿಗೆ ಅರ್ಜಿ ಸಲ್ಲಿಸಲು ಸೂಚನೆ ಕೊಡಲಾಗಿದೆ.

Tags: amusement parkbangalore amusement parkbangalore it parksbangalore parkbangalore tech parkbannerghatta national parkBBMPbbmp park ganganagar rt nagar .bbmp park gate falls on boybbmp park kormanglabbmp parksbengalurubengaluru best view point parkBengaluru Citybengaluru new parkbengaluru newsbengaluru parkbengaluru parksBengaluru Rainbengaluru rainsbengaluru tech parkbengaluru tourismbbmp parkbest gym park in bangalorebest park in bangalorebommanahalli bbmp parkCubbon Parkcubbon park bangaloregarden bbmp park in bangaloregym park in bangalorehilton bengaluruitpl bengaluruManyata Tech ParkNamma Bengaluruparks in bengalurutragedy at bengaluru parkwinfield garden bbmp park in bangalorewonderla amusement parkwonderla amusement park hdwonderla bengaluruwonderla water park
Previous Post

ಎಂಟ್ರಿಯಿಂದ ಮೂಡ ಕ್ಲೀನ್ ಆಗುತ್ತೆ ಎಂಬ ನಂಬಿಕೆ ಇದೆ ನನ್ಗೆ..!

Next Post

ವಕ್ಫ್‌ ಬೋರ್ಡ್‌ ಹೆಸರು ನಮೂದು.. ಬಿಜೆಪಿ ನಾಯಕರು ಹೇಳ್ತಿರೋದೇನು..?

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post
ವಕ್ಫ್‌ ಬೋರ್ಡ್‌ ಹೆಸರು ನಮೂದು.. ಬಿಜೆಪಿ ನಾಯಕರು ಹೇಳ್ತಿರೋದೇನು..?

ವಕ್ಫ್‌ ಬೋರ್ಡ್‌ ಹೆಸರು ನಮೂದು.. ಬಿಜೆಪಿ ನಾಯಕರು ಹೇಳ್ತಿರೋದೇನು..?

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada