• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಯ ಕೊಬ್ಬು – ಸಿಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ !

ಪ್ರತಿಧ್ವನಿ by ಪ್ರತಿಧ್ವನಿ
September 20, 2024
in Top Story, ಇತರೆ / Others
0
Share on WhatsAppShare on FacebookShare on Telegram

ಆಂಧ್ರಪ್ರದೇಶ:ವಿಶ್ವವಿಖ್ಯಾತ ತಿರುಪತಿ ತಿಮ್ಮಪ್ಪನ (World famous Tirupati Thimmappan)ಲಡ್ಡು ಪ್ರಸಾದದಲ್ಲಿ (Laddu prasada)ಪ್ರಾಣಿಯ ಕೊಬ್ಬು, ಮೀನಿನ ಎಣ್ಣೆಯನ್ನು ಬಳಕೆ ಮಾಡಲಾಗುತ್ತಿತ್ತು ಎಂಬ ಚಂದ್ರಬಾಬು ನಾಯ್ಡು (Chandrababu Naidu statement)ಅವರ ಸ್ಪೋಟಕ ಹೇಳಿಕೆ ದೇಶದಾದ್ಯಂತ ಕೋಟ್ಯಂತರ ಭಕ್ತರಲ್ಲಿ ಗೊಂದಲ ಮತ್ತು ದುಗುಡಕ್ಕೆ ಕಾರಣವಾಗಿದೆ.

ADVERTISEMENT

ಈಗಾಗಲೇ ಲಡ್ಡುವಿನ ಮಾದರಿಯನ್ನು ಲ್ಯಾಬ್ ಗೆ ಕಳುಹಿಸಿ ಅದರ ಬರದಿಯನ್ನ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಪಡೆದುಕೊಂಡಿದ್ದು ಈ ರಿಪೋರ್ಟ್ ನಲ್ಲಿ ಪ್ರಾಣಿಯ ಕೊಬ್ಬಿನ ಅಂಶ ಇರುವುದು ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಆದ್ರೆ ಈ ಬಗ್ಗೆ ಸ್ಪಷ್ಟತೆ ಸಿಗಲು ತನಿಖೆ ನಡೆಸಬೇಕು ಎಂಬ ಆಗ್ರಹ ಕೇಳಿಬಂದಿದೆ.

ಈ ಮಧ್ಯೆ ಆಂಧ್ರಪ್ರದೇಶದ (Andhra Pradesh)ಕಾಂಗ್ರೆಸ್ ಸಮಿತಿ (Congress Committee)ಅಧ್ಯಕ್ಷ ಬೈ ಎಸ್ ಶರ್ಮಿಳ (S Sharmila)ಈ ಕುರಿತು ಸಿ ಬಿ ಐ (CBI)ತನಿಕೆಗೆ ಆಗ್ರಹಿಸಿ ಕೇಂದ್ರ (Demand Center)ಗೃಹ ಸಚಿವ ಅಮಿತ್ ಶಾ ರವರಿಗೆ ಪತ್ರ (letter to Amit Shah)ಬರೆದಿದ್ದಾರೆ ಒಟ್ಟಾರೆ ಎಲ್ಲೆಡೆ ಭಕ್ತಾದಿಗಳಿಗೆ ಮಾನಸಿಕ ಆಘಾತವಾಗಿದ್ದು ಈ ಬಗ್ಗೆ ತೀವ್ರ ಆಕ್ರೋಶ ಸ್ಪೋಟಗೊಂಡಿದೆ.

Tags: Chief Minister Chandrababu NaiduCongress Committee President By S Sharmilatirupathi ladduTirupati Thimmappan
Previous Post

ಪತ್ರ ಸೋರಿಕೆ ಬಗ್ಗೆ ರಾಜ್ಯಪಾಲರು ಗರಂ.. ತನಿಖೆಗೆ ಸೂಚನೆ

Next Post

ಅಲ್ಟ್ರಾವಯೊಲೆಟ್‌ ಇ.ವಿ.ಮೋಟಾರ್‌ ಸೈಕಲ್‌:ಸೆ.24ರಂದು ರಫ್ತಿಗೆ ಚಾಲನೆ

Related Posts

‘ಹೊರಟ್ಟಿಗೆ ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ’: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ
Top Story

‘ಹೊರಟ್ಟಿಗೆ ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ’: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

by ಪ್ರತಿಧ್ವನಿ
August 7, 2026
0

ಬೆಂಗಳೂರು, ಆಗಸ್ಟ್ 7: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಹೊಸ ತಿರುವು ಸಿಕ್ಕಿದ್ದು, ಅವರನ್ನು ಒತ್ತಡ ಹೇರಿ ಹಾಗೂ ದಬಾಯಿಸಿ ರಾಜೀನಾಮೆ ಕೊಡಿಸಲಾಗಿದೆ...

Read moreDetails
ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ

ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ

August 7, 2026
NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

August 7, 2026
ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

August 7, 2026
ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

August 7, 2026
Next Post

ಅಲ್ಟ್ರಾವಯೊಲೆಟ್‌ ಇ.ವಿ.ಮೋಟಾರ್‌ ಸೈಕಲ್‌:ಸೆ.24ರಂದು ರಫ್ತಿಗೆ ಚಾಲನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada