• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ತಿರುಪತಿ ತಿರುಮಲ ಲಡ್ಡು ತಯಾರಿಕೆಗೆ ಪ್ರಾಣಿಯ ಕೊಬ್ಬು ಬಳಕೆ..!

ಕೃಷ್ಣ ಮಣಿ by ಕೃಷ್ಣ ಮಣಿ
September 19, 2024
in ಕರ್ನಾಟಕ, ದೇಶ, ವಾಣಿಜ್ಯ, ವಿಶೇಷ, ಶೋಧ
0
ತಿರುಪತಿ ತಿರುಮಲ ಲಡ್ಡು ತಯಾರಿಕೆಗೆ ಪ್ರಾಣಿಯ ಕೊಬ್ಬು ಬಳಕೆ..!
Share on WhatsAppShare on FacebookShare on Telegram

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಬಿಗ್ ಶಾಕ್‌ ಎದುರಾಗಿದೆ. ತಿರುಪತಿ ತಿರುಮಲಕ್ಕೆ ಭಕ್ತಿಯಿಂದ ಬರುವ ಭಕ್ತರು, ಪ್ರಸಾದ ರೂಪದಲ್ಲಿ ಸೇವಿಸುವ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಿರುವ ಆರೋಪ ಕೇಳಿ ಬಂದಿದೆ. ತಿಮ್ಮಪ್ಪನ ಪ್ರಸಾದದ ಪಾವಿತ್ರ್ಯತೆ ಬಗ್ಗೆಯೇ ಶಂಕೆ ವ್ಯಕ್ತವಾಗ್ತಿದೆ. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಆರೋಪ ಭಾರೀ ಸಂಚಲನ ಮೂಡಿಸಿದೆ. ಈ ಹಿಂದಿನ ಜಗನ್ಮೋಹನ್‌ ರೆಡ್ಡಿ ಸರ್ಕಾರದಿಂದ ಅಪಚಾರ ಆಗಿದೆ ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆ ನೀಡಿದ್ದಾರೆ.

ADVERTISEMENT

ಜಗನ್ಮೋಹನ್‌ ಸರ್ಕಾರದ ವಿರುದ್ಧ ಸಿಎಂ ಚಂದ್ರಬಾಬು ನಾಯ್ಡು ಆರೋಪಕ್ಕೆ YSRCP ಕೆಂಡಾಮಂಡಲ ಆಗಿದೆ. ತಿರುಪತಿ ಪ್ರಸಾದದಲ್ಲಿ ತುಪ್ಪದ ಬದಲು ಪ್ರಾಣಿಯ ಕೊಬ್ಬು ಬಳಸಿದ್ರು ಅನ್ನೋ ಚಂದ್ರಬಾಬು ನಾಯ್ಡು ಆರೋಪಕ್ಕೆ ತಿರುಗೇಟು ನೀಡಿದ್ದು, ರಾಜಕೀಯ ಲಾಭಕ್ಕಾಗಿ ಈ ರೀತಿ ಹೇಳುತ್ತಿದ್ದಾರೆ ಎಂದು ಜಗನ್ ಪಕ್ಷದ ನಾಯಕರು ವಾಗ್ದಾಳಿ ಮಾಡಿದ್ದಾರೆ.

ಟಿಟಿಡಿ ಪ್ರಸಾದ ವಿಚಾರವಾಗಿ ಬೆಂಗಳೂರು ಟಿಟಿಡಿ ಸೂಪರಿಂಟೆಂಡೆಂಟ್ ಜಯಂತಿ ಪ್ರತಿಕ್ರಿಯೆ ನೀಡಿದ್ದು, ಟಿಟಿಡಿಯ ಪ್ರಸಾದ ಗುಣಮಟ್ಟ ಚೆನ್ನಾಗಿದೆ. ಕರ್ನಾಟಕದಿಂದಲೇ ತುಪ್ಪ ಹೋಗುವುದು. ಆ ತುಪ್ಪದಿಂದಲೇ ಪ್ರಸಾದ ತಯಾರಾಗಲಿದೆ. ಅದರ ಬಗ್ಗೆ ಏನು ಯೋಚನೆ ಇಲ್ಲ. ಕ್ವಾಲಿಟಿಯು ಕೂಡಾ ಚೆನ್ನಾಗಿದೆ. ಕೆಲವು ಸಮಯ ತುಪ್ಪದ ಬದಲಾವಣೆಯಾಗಿತ್ತು. ಆದ್ರೀಗ ಪ್ರಸಾದ ಕ್ವಾಲಿಟಿ ಚೆನ್ನಾಗಿದೆ ಎಂದಿದ್ದಾರೆ.

ತಿಮ್ಮಪ್ಪನ ಪ್ರಸಾದದಲ್ಲಿ ಕೊಬ್ಬು ಬಳಕೆ ಮಾಡಲಾಗಿದೆ ಎಂದು ಹಿಂದಿನ ಜಗನ್ ಸರ್ಕಾರದ ವಿರುದ್ಧ ಆಂಧ್ರ ಸಿಎಂ ನಾಯ್ಡು ವಾಗ್ದಾಳಿ ನಡೆಸಿದ್ದಾರೆ. ಪ್ರಸಾದದಲ್ಲಿ ಕೊಬ್ಬು ಬಳಕೆ ಜೊತೆಗೆ ಅನ್ನದಾನದಲ್ಲೂ ಗುಣಮಟ್ಟ ಇಲ್ಲ ಎಂದಿದ್ದಾರೆ ನಾಯ್ಡು. ದೇವರ ಪ್ರಸಾದವನ್ನ ಅಪವಿತ್ರ ಮಾಡಿದ್ದಾರೆ. ಈಗ ಮತ್ತೆ ತುಪ್ಪ ಬಳಕೆಗೆ ಆದೇಶ ನೀಡಿದ್ದೇವೆ ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಆ ಬಳಿಕ TDP ರಾಷ್ಟ್ರೀಯ ವಕ್ತಾರ ಆನಂ ವೆಂಟಕರಮಣ ರೆಡ್ಡಿ ಮಾಧ್ಯಮಗೋಷ್ಟಿ ನಡೆಸಿ ಸಾಕ್ಷಿ ಬಿಡುಗಡೆ ಮಾಡಿದ್ದಾರೆ.

Tags: animal fat in tirupati ladduBJPCongress Partyimages for laddu scam in tirupatiladduladdu racket busted at tirupatiladdu scamladdu scam again in tirumalaladdu scam busted in tirupatiladdu scam in tirumalaladdu scam in tirupatiladdu tokens scam in tirupatitirumala laddutirumala laddu scamtirumala tirupati devasthanamtirumala tirupati laddutirupatiTirupati Laddutirupati laddu scamttd laddu scamttd laddu scam in tirumalaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತನ ಮೇಲೆ ಮಾರಣಾಂತಿಕ ಹಲ್ಲೆ!

Next Post

ಮುನಿರತ್ನ ವಿರುದ್ಧ ರಾಜಕೀಯ ದ್ವೇಷ ಇಲ್ಲ.. ಕಾನೂನು ರೀತಿಯಲ್ಲೇ ಕ್ರಮ

Related Posts

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ
Top Story

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

by ಪ್ರತಿಧ್ವನಿ
November 21, 2025
0

ಮೈಸೂರು: ರಾಜ್ಯ ನಾಯಕತ್ವ ಬದಲಾವಣೆಯ ವಿಚಾರ ಚರ್ಚೆಯಲ್ಲಿರುವಾಗಲೇ ಕಾಂಗ್ರೆಸ್‌ನ ಒಂದಿಷ್ಟು ನಾಯಕರು ಹೈಕಮಾಂಡ್‌ ಭೇಟಿಗಾಗಿ ದೆಹಲಿಗೆ ತೆರಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಯಾರೂ ದೆಹಲಿಗೆ...

Read moreDetails
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

November 21, 2025
ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್: ಆಂಧ್ರದಲ್ಲಿ 5 ಕೋಟಿ ವಶಕ್ಕೆ‌

ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್: ಆಂಧ್ರದಲ್ಲಿ 5 ಕೋಟಿ ವಶಕ್ಕೆ‌

November 21, 2025
ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?

ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?

November 21, 2025
Next Post
ಮುನಿರತ್ನ ವಿರುದ್ಧ ರಾಜಕೀಯ ದ್ವೇಷ ಇಲ್ಲ.. ಕಾನೂನು ರೀತಿಯಲ್ಲೇ ಕ್ರಮ

ಮುನಿರತ್ನ ವಿರುದ್ಧ ರಾಜಕೀಯ ದ್ವೇಷ ಇಲ್ಲ.. ಕಾನೂನು ರೀತಿಯಲ್ಲೇ ಕ್ರಮ

Recent News

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ
Top Story

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

by ಪ್ರತಿಧ್ವನಿ
November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**
Top Story

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

by ಪ್ರತಿಧ್ವನಿ
November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್
Top Story

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

by ಪ್ರತಿಧ್ವನಿ
November 21, 2025
ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?
Top Story

ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?

by ಪ್ರತಿಧ್ವನಿ
November 21, 2025
ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ
Top Story

ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada