• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 3, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ..? : ಹೊಸ ಪಕ್ಷ ಕಟ್ಟುತ್ತಾರಾ ಸಿಂಗಂ..?

ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ : ಹತ್ತಾರು ಚರ್ಚೆಗಳಿಗೆ ದಾರಿ ಮಾಡಿಕೊಟ್ಟ ಮಾಜಿ ಐಪಿಎಸ್‌ ಅಧಿಕಾರಿ ನಡೆ..

ಪ್ರತಿಧ್ವನಿ by ಪ್ರತಿಧ್ವನಿ
June 2, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ..? : ಹೊಸ ಪಕ್ಷ ಕಟ್ಟುತ್ತಾರಾ ಸಿಂಗಂ..?

K Annamalai Resign Pratidhvanni

Share on WhatsAppShare on FacebookShare on Telegram

ಬೆಂಗಳೂರು : ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಬಿಜೆಪಿಯೊಂದಿಗಿನ ತಮ್ಮ ಆರು ವರ್ಷಗಳ ಸಂಬಂಧಕ್ಕೆ ಇತಿಶ್ರೀ ಹಾಡಿದ್ದಾರೆ ಎನ್ನಲಾಗಿದೆ.

ADVERTISEMENT
ISD ADGP M Chandrashekhar On DeepFake : ದೂರಿನ ತನಿಖೆ ನಡೆಯುತ್ತಿದೆ, ಸೋಷಿಯಲ್‌ ಮೀಡಿಯಾಗಳ ಮೇಲೆ ನಿಗಾ ಇದೆ

ಎಐಎಡಿಎಂಕೆ ಪಕ್ಷವನ್ನು ಮರಳಿ ಎನ್‌ಡಿಎ ಒಕ್ಕೂಟಕ್ಕೆ ಸೇರಿಸಿಕೊಂಡ ನಂತರ, ಪಕ್ಷದ ಉನ್ನತ ನಾಯಕತ್ವವು ಅಣ್ಣಾಮಲೈ ಅವರನ್ನು ನಿರ್ಲಕ್ಷಿಸುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಸ್ವಪಕ್ಷದ ಕೆಲ ನಿರ್ಧಾರಗಳ ಕುರಿತು ಅವರು ಅಸಮಾಧಾನ ಹೊಂದಿದ್ದರು ಎನ್ನಲಾಗಿದೆ. ಈ ಹಿಂದೆ ಅವರು ತಮಿಳುನಾಡು ವಿಧಾನಸಭಾ ಚುನಾವಣೆಯ ಉಸ್ತುವಾರಿ ಸ್ಥಾನ ಹಾಗೂ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ : ಮೋದಿ ಸರ್ಕಾರದ‌ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಅಣ್ಣಾಮಲೈ ಬಿಜೆಪಿಯಿಂದ ಹೊರಬಂದು ತಮಿಳುನಾಡಿನಲ್ಲಿ ಸ್ವತಂತ್ರವಾಗಿ ‘ಮಕ್ಕಳ್ ಶಕ್ತಿ ಇಯಕ್ಕಂ’ (ಜನಶಕ್ತಿ ಆಂದೋಲನ) ಎಂಬ ಹೊಸ ಜನಪರ ಸಂಘಟನೆ ಶುರುಮಾಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ರಾಜೀನಾಮೆ ಹಾಗೂ ಮುಂದಿನ ಹೆಜ್ಜೆಯ ಬಗ್ಗೆ ಅಣ್ಣಾಮಲೈ ಇದುವರೆಗೂ ಸ್ಪಷ್ಟಪಡಿಸಿಲ್ಲ.

ಇತ್ತೀಚೆಗೆ ಕೇಂದ್ರ ಸರ್ಕಾರದ ತ್ರಿಭಾಷಾ ನೀತಿಗೆ ಅಣ್ಣಾಮಲೈ ವಿರೋಧ ವ್ಯಕ್ತಪಡಿಸಿದ್ದರು. ಒಂಬತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮೂರು ಭಾಷೆಗಳನ್ನು ಕಡ್ಡಾಯಗೊಳಿಸುವ ನಿರ್ಧಾರಕ್ಕೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವಿಷಯದ ಬಳಿಕ ಬಿಜೆಪಿ ನಾಯಕತ್ವದೊಂದಿಗೆ ಅವರ ಭಿನ್ನಾಭಿಪ್ರಾಯಗಳ ಬಗ್ಗೆ ಚರ್ಚೆಗಳು ಹೆಚ್ಚಾಗಿವೆ.

ಇದರ ನಡುವೆ ಕೊಯಮತ್ತೂರಿನಲ್ಲಿ ಅಣ್ಣಾಮಲೈ ಅವರ ಭಾವಚಿತ್ರವಿರುವ ಪೋಸ್ಟರ್‌ಗಳು ಕಾಣಿಸಿಕೊಂಡಿವೆ. “ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ” ಎಂಬ ಸಂದೇಶವಿರುವ ಈ ಪೋಸ್ಟರ್‌ಗಳು ಅಣ್ಣಾಮಲೈ ಅವರ ಹೊಸ ರಾಜಕೀಯ ಅಂಗಳಕ್ಕೆ ಧುಮುಕುವ ಸುಳಿವು ನೀಡುತ್ತಿವೆ.

Tags: Amit ShahBjp National PresidentBJP TamilanduK AnnamalaiKoyamatturNainar NagendranNarendra ModiNitin NabinResign From BjpSocial Media postsTamilnadu Politics
Previous Post

ರಾಜೀವ್‌ ನನ್ನ ಸಾಮರ್ಥ್ಯ ಗುರುತಿಸಿದ್ರು, ಸೋನಿಯಾ ನಾಯಕತ್ವದ ಪಾಠ ಹೇಳಿದ್ರು : ಗಾಂಧಿ ಕುಟುಂಬ ಕೊಂಡಾಡಿದ ಡಿಕೆ ಶಿವಕುಮಾರ್

Next Post

ಅಥಣಿ PSI ದೌರ್ಜನ್ಯದ ವಿರುದ್ಧ ಸಿಡಿದೆದ್ದ ವಕೀಲರ ಸಂಘ : FIR ದಾಖಲಿಸದಿದ್ರೆ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ..!

Related Posts

ನೆಹರೂ ಅವರ 72 ವರ್ಷದ ದಾಖಲೆಗೆ ಬ್ರೇಕ್? ಜೂನ್ 10ರಂದು ಇತಿಹಾಸ ಬರೆಯಲಿರುವ ಪ್ರಧಾನಿ ಮೋದಿ!
Top Story

ವೈರಲ್ ಫೋಟೋ ನೋಡಿ ಕಳವಳಗೊಂಡ ಅಭಿಮಾನಿಗಳು: ದರ್ಶನ್ ಆರೋಗ್ಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

by ಪ್ರತಿಧ್ವನಿ
June 2, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಅವರದ್ದು ಎನ್ನಲಾದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಫೋಟೋದಲ್ಲಿ ದರ್ಶನ್ ಅವರ ಆರೋಗ್ಯ...

Read moreDetails
ದುರ್ಗಾ ಸ್ಟಾಲಿನ್–ಜಿ.ಟಿ. ದೇವೇಗೌಡ ಭೇಟಿ ರಾಜಕೀಯ ಸಂಚಲನ: ಪ್ರವಾಸದ ನಡುವೆ ನಡೆದ ಮಾತುಕತೆ ?

ದುರ್ಗಾ ಸ್ಟಾಲಿನ್–ಜಿ.ಟಿ. ದೇವೇಗೌಡ ಭೇಟಿ ರಾಜಕೀಯ ಸಂಚಲನ: ಪ್ರವಾಸದ ನಡುವೆ ನಡೆದ ಮಾತುಕತೆ ?

June 2, 2026
ನೆಹರೂ ಅವರ 72 ವರ್ಷದ ದಾಖಲೆಗೆ ಬ್ರೇಕ್? ಜೂನ್ 10ರಂದು ಇತಿಹಾಸ ಬರೆಯಲಿರುವ ಪ್ರಧಾನಿ ಮೋದಿ!

ಸಿಎಂ ಕುರ್ಚಿಗೆ ವಾಸ್ತು ಸ್ಪರ್ಶ: ಪ್ರಮಾಣವಚನಕ್ಕೂ ಮುನ್ನ ಡಿಕೆ ಶಿವಕುಮಾರ್ ಕೊಠಡಿಯಲ್ಲಿ ಅಜ್ಜಯ್ಯನ ಚಿತ್ರ ಅಳವಡಿಕೆ

June 2, 2026
ನೆಹರೂ ಅವರ 72 ವರ್ಷದ ದಾಖಲೆಗೆ ಬ್ರೇಕ್? ಜೂನ್ 10ರಂದು ಇತಿಹಾಸ ಬರೆಯಲಿರುವ ಪ್ರಧಾನಿ ಮೋದಿ!

ನೆಹರೂ ಅವರ 72 ವರ್ಷದ ದಾಖಲೆಗೆ ಬ್ರೇಕ್? ಜೂನ್ 10ರಂದು ಇತಿಹಾಸ ಬರೆಯಲಿರುವ ಪ್ರಧಾನಿ ಮೋದಿ!

June 2, 2026
ಅಥಣಿ PSI ದೌರ್ಜನ್ಯದ ವಿರುದ್ಧ ಸಿಡಿದೆದ್ದ ವಕೀಲರ ಸಂಘ : FIR ದಾಖಲಿಸದಿದ್ರೆ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ..!

ಅಥಣಿ PSI ದೌರ್ಜನ್ಯದ ವಿರುದ್ಧ ಸಿಡಿದೆದ್ದ ವಕೀಲರ ಸಂಘ : FIR ದಾಖಲಿಸದಿದ್ರೆ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ..!

June 2, 2026
Next Post
ಅಥಣಿ PSI ದೌರ್ಜನ್ಯದ ವಿರುದ್ಧ ಸಿಡಿದೆದ್ದ ವಕೀಲರ ಸಂಘ : FIR ದಾಖಲಿಸದಿದ್ರೆ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ..!

ಅಥಣಿ PSI ದೌರ್ಜನ್ಯದ ವಿರುದ್ಧ ಸಿಡಿದೆದ್ದ ವಕೀಲರ ಸಂಘ : FIR ದಾಖಲಿಸದಿದ್ರೆ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada