• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಾಸಕ ಮುನಿರತ್ನ ವಿರುದ್ಧ ಮತ್ತೊಂದು F.I.R ! ಕೂಲಿ ಕಾರ್ಮಿಕರ ವಿರುದ್ಧ ಶಾಸಕರ ದರ್ಪ ?! 

Chetan by Chetan
January 21, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಶಾಸಕ ಮುನಿರತ್ನ ವಿರುದ್ಧ ಮತ್ತೊಂದು F.I.R ! ಕೂಲಿ ಕಾರ್ಮಿಕರ ವಿರುದ್ಧ ಶಾಸಕರ ದರ್ಪ ?! 
Share on WhatsAppShare on FacebookShare on Telegram

ರಾಜಾಜಿನಗರ ಕ್ಷೇತ್ರದ (RR Nagar) ಶಾಸಕ ಮುನಿರತ್ನ (MLA Muniratna) ಮೇಲೆ ಮತ್ತೊಂದು ಎಫ್.ಐ.ಆರ್ (FIR) ದಾಖಲಾಗಿದೆ.ದಿನಗೂಲಿ ಕೆಲಸ ಮಾಡುವವರ ಮೇಲೆ ಶಾಸಕ ಮುನಿರತ್ನ ದೌರ್ಜನ್ಯ ಮಾಡಿದ್ದಾರೆ ಎಂಬ ಆರೋಪದ ಮೇಲೆ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲಾಗಿದೆ.

ADVERTISEMENT
Screenshot

ಬೆಂಗಳೂರಿನ ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂ ನಲ್ಲಿ (Akka mahadevi slum) ಸುಮಾರು 50ಕ್ಕೂ ಹೆಚ್ಚು ಕೂಲಿ ಕಾರ್ಮಿಕರ ಕುಟುಂಬಗಳು ವಾಸವಿದೆ. ಆದ್ರೆ ಏಕಾಏಕಿ ಶಾಸಕ ಮುನಿರತ್ನ ಮತ್ತು ಸಹಚರರು ಜೆಸಿಬಿ ತಂದು ಕಾರ್ಮಿಕರ ಮನೆಗಳನ್ನು ನೆಲಸಮ ಮಾಡಿದ್ದಾರೆಂದು ಆರೋಪಿಸಿ ದೂರು ದಾಖಲಿಸಲಾಗಿದೆ.

Screenshot

ಈ ವೇಳೆ ತಮ್ಮ ತಮ್ಮ  ಮನೆಗಳಲ್ಲಿ ಕೂಡಿಟಿದ್ದ ಹಣ ಮತ್ತು ಚಿನ್ನಾಭರಣ ಕೂಡ ಮಣ್ಣು ಪಾಲಾಗಿದೆಯೆಂದು ಬಡ ಕೂಲಿ ಕಾರ್ಮಿಕರು ಅಳಲು ತೋಡಿಕೊಂಡಿದ್ದಾರೆ.

Tags: ಅಕ್ಕಮಹಾದೇವಿ ಸ್ಲಂಕೂಲಿ ಕಾರ್ಮಿಕರುಮುನಿರತ್ನ ದೌರ್ಜನ್ಯಮುನಿರತ್ನ ವಿರುದ್ಧ ಎಫ್ ಐ ಆರ್ಶಾಸಕ ಮುನಿರತ್ನ
Previous Post

ಫೈಬರ್ ಅಂಶದಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನವಿದೆ.!

Next Post

BREAKING : ನಟ ದರ್ಶನ್ ಗೆ ಪೊಲೀಸರಿಂದ ಮತ್ತೊಂದು ಶಾಕ್ – ದರ್ಶನ್ ಗನ್ ಲೈಸೆನ್ಸ್ ರದ್ದು ! 

Related Posts

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು
ಕರ್ನಾಟಕ

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

by ಪ್ರತಿಧ್ವನಿ
April 16, 2026
0

ಬೆಂಗಳೂರು ಹೊರವಲಯದ ಜನಪ್ರಿಯ ಅಮ್ಯೂಸ್ಮೆಂಟ್ ಪಾರ್ಕ್ ವಂಡರ್‌ಲಾ ನಲ್ಲಿ ರೋಮಾಂಚಕಾರಿ ರೈಡ್ ಮಧ್ಯದಲ್ಲೇ ನಿಂತು ಪ್ರಯಾಣಿಕರು ಕೆಲಕಾಲ ಆತಂಕಕ್ಕೀಡಾದ ಘಟನೆ ಬೆಳಕಿಗೆ ಬಂದಿದೆ. ತಾಂತ್ರಿಕ ದೋಷ ಅಥವಾ...

Read moreDetails
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
Next Post
BREAKING : ನಟ ದರ್ಶನ್ ಗೆ ಪೊಲೀಸರಿಂದ ಮತ್ತೊಂದು ಶಾಕ್ – ದರ್ಶನ್ ಗನ್ ಲೈಸೆನ್ಸ್ ರದ್ದು ! 

BREAKING : ನಟ ದರ್ಶನ್ ಗೆ ಪೊಲೀಸರಿಂದ ಮತ್ತೊಂದು ಶಾಕ್ - ದರ್ಶನ್ ಗನ್ ಲೈಸೆನ್ಸ್ ರದ್ದು ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada