• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

” ಅನ್‌ಲಾಕ್‌ ರಾಘವ” ಚಿತ್ರದ ಮತ್ತೊಂದು ಮೆಲೋಡಿ ರೊಮ್ಯಾಂಟಿಕ್‌ ಹಾಡು ಬಿಡುಗಡೆ.

ಪ್ರತಿಧ್ವನಿ by ಪ್ರತಿಧ್ವನಿ
January 18, 2025
in Top Story, ಅಂಕಣ, ಇದೀಗ, ಕರ್ನಾಟಕ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಇವನಾರವ .. ಇವನಾರವ .. ಇವನಾರವ ..ಇವ ನಮ್ಮವ ʻರಾಘವ ರಾಘವ ..!

ADVERTISEMENT

ʻರಾಘವ ರಾಘವʼ ಗೀತೆಯ ಪ್ಲಸ್‌ ಪಾಯಿಂಟ್ ಅಂಕಿತಾ ಕುಂಡು ವಾಯ್ಸ್‌, ವಾಸುಕಿ ವೈಭವ್‌ ಲೈನ್ಸ್ !

ʻಅನ್‌ಲಾಕ್‌ ರಾಘವʼ ಟೈಟಲ್‌ ಎಷ್ಟು ಯೂನಿಕ್‌ ಆಗಿದೆಯೋ ಈ ಚಿತ್ರದ ಹಾಡುಗಳೂ ಅಷ್ಟೇ ವಿಭಿನ್ನ ಮತ್ತು ವಿಶೇಷತೆಯಿಂದ ಕೂಡಿವೆ. ಚಿತ್ರದ ಮೂರನೇ ಹಾಡು ʻರಾಘವ ರಾಘವ’ ಬಿಡುಗಡೆ ಆಗಿದೆ.

ʻರಾಘವ ರಾಘವʼ ಮೆಲೋಡಿಯಸ್‌ ರೊಮ್ಯಾಂಟಿಕ್‌ ಸಾಂಗ್‌ ಆಗಿದೆ. ಚಿತ್ರದಲ್ಲಿ ಜಾನಕಿ ಪಾತ್ರದಲ್ಲಿ ಮೋಡಿ ಮಾಡಲಿರುವ ಮುದ್ದು ಮುಖದ ನಾಯಕಿ ರೆಚಲ್‌, ರಾಘವನಿಗಾಗಿ ಹಾಡುವ ಹಾಡು ಇದಾಗಿದೆ. ಧನಂಜಯ ಅವರ ನೃತ್ಯ ಸಂಯೋಜನೆಯಲ್ಲಿ, ಗಾಯಕಿ ಅಂಕಿತಾ ಕುಂಡು ಅವರ ಮ್ಯಾಜಿಕಲ್‌ ವಾಯ್ಸ್‌ನಲ್ಲಿ ಮೂಡಿ ಬಂದಿರುವ ಹಾಡಿಗೆ, ವಾಸುಕಿ ವೈಭವ್‌ ಬರೆದಿರುವ ಸಾಲುಗಳು ಹಾಡಿನ ವೈಭವ ಹೆಚ್ಚಿಸಿವೆ.

ಕೋಟೆನಗರಿ ಚಿತ್ರದುರ್ಗದ ಸುಂದರ ತಾಣಗಳಲ್ಲಿ ಚಿತ್ರೀಕರಣಗೊಂಡಿರುವ ʻರಾಘವ ರಾಘವʼ ಹಾಡಿನಲ್ಲಿ ಹೀರೋ ಮಿಲಿಂದ್‌ ಹಾಗೂ ನಾಯಕಿ ರೆಚಲ್‌ ಕೆಮೆಸ್ಟ್ರಿ ನೆಕ್ಸ್ಟ್‌ ಲೆವೆಲ್‌ ಇರಲಿದೆ. ದುರ್ಗದ ಪ್ರಕೃತಿ ಸೊಬಗು, ಬೆಟ್ಟ, ಗುಡ್ಡ, ಬಂಡೆ, ರಸ್ತೆ, ಗಲ್ಲಿಗಳ ಮಧ್ಯೆ ಸಾಗುವ ಈ ಟ್ರ್ಯಾಕ್‌ ಸಂಗೀತ ಪ್ರಿಯರನ್ನು ರೊಮ್ಯಾಂಟಿಕ್‌ ಲೋಕಕ್ಕೆ ಕೊಂಡೊಯ್ಯುತ್ತದೆ.

ಈಗಾಗಲೇ ಬಿಡುಗಡೆಯಾಗಿರುವ ಅನ್‌ಲಾಕ್‌ ರಾಘವ ಚಿತ್ರದ ʻನನ್ ಹುಡುಗಿʼ ಹಾಗೂ ‌ʻಲಾಕ್‌ ಲಾಕ್‌ ಲಾಕ್ʼ ಹಾಡುಗಳು ಯುವ ಹೃದಯಗಳ ಹಾಟ್‌ ಫೇವರೇಟ್‌ ಆಗಿದ್ದು, A2 ಮ್ಯೂಸಿಕ್‌ನಲ್ಲಿ ಈಗ ಬಿಡುಗಡೆಯಾಗಿರುವ ʻರಾಘವ ರಾಘವʼ ಗೀತೆ ಕೂಡ ಯಂಗ್‌ ಹಾರ್ಟ್‌ಗಳಲ್ಲಿ ಜಾಗ ಪಡೆಯಲಿದೆ.

ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರ್‌ ಅಡಿ ಮಂಜುನಾಥ ಡಿ ಹಾಗೂ ಗಿರೀಶ್ ಕುಮಾರ್ ಜಂಟಿಯಾಗಿ ನಿರ್ಮಿಸಿರುವ ʻಅನ್‌ಲಾಕ್‌ ರಾಘವʼ ಫೆಬ್ರವರಿ 7 ರಂದು ತೆರೆಗೆ ಬರಲಿದೆ. ಚಿತ್ರದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಸಿಗುವ ಸಾಧು ಕೋಕಿಲ ಅವರ ಕಾಮಿಡಿ, ಯುವ ನಾಯಕ ಮಿಲಿಂದ್‌ ಹಾಗೂ ಲವ್‌ ಮಾಕ್ಟೇಲ್‌ 2 ಚೆಲುವೆ ರೆಚಲ್‌ ಡೇವಿಡ್‌ ಜೊಡಿ ತೆರೆ ಮೇಲೆ ಮೋಡಿ ಮಾಡಲಿದೆ.

ರಾಮಾ ರಾಮಾ ರೇ & ಮ್ಯಾನ್ ಆಫ್‌ ದಿ ಮ್ಯಾಚ್ ಖ್ಯಾತಿಯ ಡಿ.ಸತ್ಯಪ್ರಕಾಶ್‌ ಅನ್‌ಲಾಕ್‌ ರಾಘವನಿಗೆ ಕಥೆ, ಚಿತ್ರಕಥೆ ಹೆಣೆದಿದ್ದಾರೆ. ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಗರಡಿಯಲ್ಲಿ ಕೆಲಸ ಮಾಡಿರುವ, ʻರಾಜು ಜೇಮ್ಸ್‌ ಬಾಂಡ್‌ʼ ಚಿತ್ರದ ನಿರ್ದೇಶಕ ದೀಪಕ್‌ ಮಧುವನಹಳ್ಳಿ ʻಅನ್‌ಲಾಕ್‌ ರಾಘವʼಗೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಛಾಯಾಗ್ರಾಹಕ ಲವಿತ್‌, ಪ್ರತಿಯೊಂದು ದೃಷ್ಯಗಳನ್ನೂ ಮನೋಜ್ಞವಾಗಿ ಸೆರೆ ಹಿಡಿದಿದ್ದಾರೆ. ಅಜಯ್ ಕುಮಾರ್ ಮತ್ತು ಮಧು ತುಂಬಕೆರೆ ಸಂಕಲನ, ವಿನೋದ್ ಹಾಗೂ ಅರ್ಜುನ್ ಸಾಹಸ ನಿರ್ದೇಶನ, ಮುರುಳಿ ಮತ್ತು ಧನಂಜಯ ಅವರ ನೃತ್ಯ ನಿರ್ದೇಶನವಿದೆ. ಪ್ರಮುಖ ಪಾತ್ರಗಳಲ್ಲಿ ಶೋಭರಾಜ್, ಅವಿನಾಶ್, ರಮೇಶ್ ಭಟ್, ವೀಣಾ ಸುಂದರ್‌, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಭೂಮಿ ಶೆಟ್ಟಿ ಮೊದಲಾದವರು ಅಭಿನಯಿಸಿದ್ದಾರೆ.

Tags: Ajay Kumar.AvinashBhumi shettyDarmanna KadurKannada movieRamesh BhatReal Star UpendraSai Kudlasapthami gowdaShobharajUnlock raghavaUnlock Raghava kannada movie
Previous Post

ರಾಜ್ಯ ಸರ್ಕಾರ ಮುಸ್ಲಿಮರ ಕಂಟ್ರೋಲ್ ನಲ್ಲಿದೆ – ಮುಸ್ಲಿಂ ಜನಸಂಖ್ಯೆ ಹೆಚ್ಚಳದ ಬಗ್ಗೆ ಸೂಲಿಬೆಲೆ ಕಳವಳ!

Next Post

ದುಡಿಮೆಯ ಅವಧಿಯೂ ಮಾರುಕಟ್ಟೆಯ ಲಾಲಸೆಯೂ

Related Posts

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
0

ಮೆದುಳು ಮನುಷ್ಯನ ಪ್ರಮುಖ ಅಂಗಗಳಲ್ಲಿಯೇ ಒಂದಾಗಿದ್ದು ಈ ಅಂಗಕ್ಕೆ ಸ್ವಲ್ಪ ಧಕ್ಕೆಯಾದರೂ ಅನಾರೋಗ್ಯಕ್ಕೆ ತುತ್ತಾಗುವ ಮನುಷ್ಯನ ಬದುಕು ದುಸ್ತರವಾಗಿರುತ್ತದೆ. ಮೆದುಳು ಒಂದು ಸೂಕ್ಷ್ಮ ಅಂಗವಾಗಿದ್ದು ಇದರ ಕುರಿತು...

Read moreDetails
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

June 26, 2025
Next Post
ದುಡಿಮೆಯ ಅವಧಿಯೂ ಮಾರುಕಟ್ಟೆಯ ಲಾಲಸೆಯೂ

ದುಡಿಮೆಯ ಅವಧಿಯೂ ಮಾರುಕಟ್ಟೆಯ ಲಾಲಸೆಯೂ

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada