• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದೆ ಮತ್ತೊಂದು ಬೆಲೆ ಏರಿಕೆ ಶಾಕ್​!

Any Mind by Any Mind
June 13, 2023
in ಕರ್ನಾಟಕ
0
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದೆ ಮತ್ತೊಂದು ಬೆಲೆ ಏರಿಕೆ ಶಾಕ್​!
Share on WhatsAppShare on FacebookShare on Telegram

ಬೆಂಗಳೂರು : ಒಂದು ಕಡೆ ಸರ್ಕಾರ ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಉಚಿತ ಸೌಲಭ್ಯಗಳನ್ನು ನೀಡ್ತಿದೆ, ಮತ್ತೊಂದು ಕಡೆ ಈ ಬಾರಿಯ ವಿದ್ಯುತ್​ ಬಿಲ್​ ನೋಡಿದ ಜನತೆ ಶಾಕ್​ ಆಗಿದ್ದಾರೆ, ಇದರಿಂದ ಸುಧಾರಿಸಿಕೊಳ್ಳುವುದರ ಜೊತೆಯಲ್ಲೇ ಇದೀಗ ಮತ್ತೊಂದು ಬೆಲೆ ಏರಿಕೆ ಬಗ್ಗೆ ಪ್ರಸ್ತಾವನೆ ಸಲ್ಲಿಕೆಗೆ ಸಿದ್ಧತೆ ನಡೆದಿದೆ. .

ADVERTISEMENT

ರಾಜ್ಯಾದ್ಯಂತ ಆಸ್ತಿ ಮಾರಾಟಕ್ಕೆ ಸಂಬಂಧಿಸಿದಂತೆ ಹಾಲಿ ಇರುವ ಭೂಮಿಯ ಮಾರ್ಗಸೂಚಿ ಬೆಲೆಯನ್ನು ಶೇ.20ರಿಂದ 25ರಷ್ಟು ಹೆಚ್ಚಳ ಮಾಡುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುದ್ರಾಂಕ ಮತ್ತು ನೋಂದಣಿ ಇಲಾಖೆ ತಯಾರಿ ನಡೆಸಿದೆ .

ಕಂದಾಯ ಇಲಾಖೆ ಅಧಿಕಾರಿಗಳು ಶೀಘ್ರದಲ್ಲಿಯೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದ್ದಾರೆ. ಇದಕ್ಕೆ ಸರ್ಕಾರದಿಂದ ಅನುಮತಿ ದೊರಕಿದಲ್ಲಿ ಮುದ್ರಾಂಕ ಮತ್ತು ನೋಂದಣಿ ಶುಲ್ಕಗಳು ಏರಿಕೆಯಾಗಲಿದ್ದು ಇದರಿಂದ ಮನೆ , ಕಟ್ಟಡ , ಜಮೀನುಗಳ ಖರೀದಿ ಇನ್ನಷ್ಟು ದುಬಾರಿಯಾಗಲಿದೆ.

Tags: BangaloreRevenue DepartmentState GovernmentVIDHANA SOUDHA
Previous Post

ಜನಾರ್ದನ ರೆಡ್ಡಿ ದಂಪತಿಗೆ ಮಹಾ ಸಂಕಷ್ಟ!

Next Post

ರಾಜ್​ ಬಿ. ಶೆಟ್ಟಿ ನಿರ್ದೇಶನ , ನಟನೆಯ ‘ಟೋಬಿ’ ಚಿತ್ರದ ರಿಲೀಸ್​ಗೆ ಮುಹೂರ್ತ ಫಿಕ್ಸ್​​

Related Posts

ದುಷ್ಕರ್ಮಿಗಳ ಗುಂಡಿಗೆ ಕನ್ನಡಿಗನ ಬ**ಲಿ : ಕೇಂದ್ರ ಸಚಿವ ಸೋಮಣ್ಣ ಸಂತಾಪ..!
Top Story

ದುಷ್ಕರ್ಮಿಗಳ ಗುಂಡಿಗೆ ಕನ್ನಡಿಗನ ಬ**ಲಿ : ಕೇಂದ್ರ ಸಚಿವ ಸೋಮಣ್ಣ ಸಂತಾಪ..!

by ಪ್ರತಿಧ್ವನಿ
February 10, 2026
0

ಬೆಂಗಳೂರು : ಕೆನಡಾದಲ್ಲಿ ಕನ್ನಡಿಗ ಚಂದನ್‌ ಕುಮಾರ್‌ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿರುವುದನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಖಂಡಿಸಿದ್ದಾರೆ. ಈ ಕುರಿತು ತಮ್ಮ...

Read moreDetails
ಪ್ರಧಾನಿ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸದಿರುವುದು ಹೇಡಿತನ : ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಪ್ರಧಾನಿ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸದಿರುವುದು ಹೇಡಿತನ : ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

February 10, 2026
Daily Horoscope February 10: ಇಂದು ಅತೀ ಎಚ್ಚರದಿಂದ ಇರಬೇಕಾದ ರಾಶಿಗಳಿವು..!

Daily Horoscope February 10: ಇಂದು ಅತೀ ಎಚ್ಚರದಿಂದ ಇರಬೇಕಾದ ರಾಶಿಗಳಿವು..!

February 10, 2026
ಶರದ್‌ ಪವಾರ್‌  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!

ಶರದ್‌ ಪವಾರ್‌ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!

February 9, 2026

ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಮೀಟ್, ವೈರಲ್ ಸುದ್ದಿ ಬಗ್ಗೆ ಗಿಲ್ಲಿ ಹೇಳಿದ್ದೇನು?

February 9, 2026
Next Post
ರಾಜ್​ ಬಿ. ಶೆಟ್ಟಿ ನಿರ್ದೇಶನ , ನಟನೆಯ ‘ಟೋಬಿ’ ಚಿತ್ರದ ರಿಲೀಸ್​ಗೆ ಮುಹೂರ್ತ ಫಿಕ್ಸ್​​

ರಾಜ್​ ಬಿ. ಶೆಟ್ಟಿ ನಿರ್ದೇಶನ , ನಟನೆಯ ‘ಟೋಬಿ’ ಚಿತ್ರದ ರಿಲೀಸ್​ಗೆ ಮುಹೂರ್ತ ಫಿಕ್ಸ್​​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada