• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಹೊಂಬಾಳೆ ಫಿಲ್ಮ್ಸ್’ನ ಮತ್ತೊಂದು ಹೆಮ್ಮೆಯ ಚಿತ್ರ“ಯುವ”

ಪ್ರತಿಧ್ವನಿ by ಪ್ರತಿಧ್ವನಿ
March 3, 2023
in ಸಿನಿಮಾ
0
ಹೊಂಬಾಳೆ ಫಿಲ್ಮ್ಸ್’ನ ಮತ್ತೊಂದು ಹೆಮ್ಮೆಯ ಚಿತ್ರ“ಯುವ”
Share on WhatsAppShare on FacebookShare on Telegram

ಕನ್ನಡ ನಾಡಿಗೆ ಹಾಗು ರಾಷ್ಟ್ರಕ್ಕೆ ಸತತ ಸದಬಿರುಚಿಯ ಹಾಗು ದಾಖಲೆ ನಿರ್ಮಿಸಿದಂತಹ ಚಲನಚಿತ್ರಗಳನ್ನು ನಿರ್ಮಿಸುತ್ತಾ ಬಂದಿರುವ ಹೊಂಬಾಳೆ ಫಿಲ್ಮ್ಸ್ ವತಿಯಿಂದ ಮತ್ತೊಂದು ಹೆಮ್ಮೆಯ ಚಿತ್ರ ಸಮರ್ಪಣೆ “ಯುವ”.

ADVERTISEMENT

ಚಿತ್ರರಂಗಕ್ಕೆ ತಮ್ಮ ಮೌಲ್ಯಾದಾರಿತ ಆಲೋಚನೆಗಳು ಹಾಗು ಮನೋರಂಜನೆ ತುಂಬಿದ ಚಿತ್ರಕತೆಗಳಿಂದ ಒಂದರ ಹಿಂದೆ ಮತ್ತೊಂದು ದಾಖಲೆ ನಿರ್ಮಿಸಿದ ಚಲನಚಿತ್ರಗಳನ್ನು ನೀಡಿದ ಸಂತೋಷ್ ಆನಂದ್‌ರಾಮ್ ರವರ ಐದನೆಯ ಬಹು ನಿರೀಕ್ಷಿತ ಚಿತ್ರ “ಯುವ”. ಹೊಂಬಾಳೆ ಫಿಲ್ಮ್ಸ್ ಹಾಗು ಸಂತೋಷ್ ಆನಂದ್‌ರಾಮ್ ರವರ ಕಾಂಬಿನೇಶನ್ ನ ಗೆಲುವಿನ ಓಟಕ್ಕೆ ಈ ಚಿತ್ರ ನಾಲ್ಕನೇ ಸೇರ್ಪಡೆ.

 ಕನ್ನಡದ ಸಾಂಸ್ಕೃತಿಕ ರಾಯಭಾರಿ ಎಂಬ ಅನ್ವರ್ಥನಾಮ ಇರುವ ಮೇರು ನಟ ಪದ್ಮಭೂಷಣ ಡಾ. ರಾಜಕುಮಾರ್ ರವರ ಕುಟುಂಬದಿಂದ ಈ ನಾಡಿಗೆ ಹಾಗು ಕನ್ನಡ ಚಿತ್ರರಂಗಕ್ಕೆ ಹಲವಾರು ಕೊಡುಗೆಗಳು ದಶಕಗಳಿಂದ ನಮ್ಮ ರಾಜ್ಯಕ್ಕೆ ದೊರೆತಿದೆ. ಡಾ. ಪಾರ್ವತ್ತಮ್ಮ ರಾಜಕುಮಾರ್ ರ ಆದಿಯಾಗಿ, ಡಾ. ಶಿವರಾಜಕುಮಾರ್ , ರಾಘವೇಂದ್ರ ರಾಜಕುಮಾರ್ ಹಾಗು ಡಾ. ಪುನೀತ್ ರಾಜಕುಮಾರ್ ಕಲಾ ಸೇವೆಯಲ್ಲಿ ಅಂದಿನಿಂದಲೂ ಮೊದಲ ಸಾಲಿನಲ್ಲಿ ಇರುತ್ತಾರೆ . ಇಂತಹ ಜವಾಬ್ದಾರಿಯುತ ಕಲಾ ಕುಟುಂಬದಿಂದ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಕೊಡುಗೆ ಯುವರಾಜಕುಮಾರ್.

ಯುವ ರಾಜಕುಮಾರ್ ಅವರ ಮೊದಲ ಚಿತ್ರದ ಶೀರ್ಷಿಕೆ ಅನಾವರಣ ಹಾಗೂಚಿತ್ರದ ಮುಹೂರ್ತ ಇಂದು ಬೆಂಗಳೂರು ನಗರದ ಹೋಟೆಲ್ ಲಲಿತ್ ಅಶೋಕದಲ್ಲಿ ವಿಜೃಂಭಣೆಯಿಂದ ಜರುಗಿದೆ. ಈ ಭವ್ಯ ಸಮಾರಂಭದಲ್ಲಿ ಚಿತ್ರದ ನಿರ್ಮಾಪಕರಾದ ವಿಜಯ್ ಕಿರಗಂದೂರ್, ನಿರ್ದೇಶಕ ಸಂತೋಷ್ ಆನಂದ್‌ರಾಮ್, ನಟ ಯುವರಾಜಕುಮಾರ್, ಸಂಗೀತ ನಿರ್ದೇಶಕ ಅಜನೀಶ್ ಬಿ ಲೋಕನಾಥ್, ಛಾಯಾಗ್ರಾಹಕ ಶ್ರೀಶ ಕೂದುವಳ್ಳಿ, ಹಾಗು ಚಿತ್ರದ ಇತರೆ ತಾಂತ್ರಿಕ ವಿಭಾಗದವರು ಹಾಗು . ರಾಜ್ ಕುಟುಂಬದ ಅನೇಕ ಗಣ್ಯರು ಹಿತೈಷಿಗಳು ಪಾಲ್ಗೊಂಡಿದ್ದರು. ಚಿತ್ರದ ಉಳಿದ ತಾರಾಗಣದ ಆಯ್ಕೆ ಪ್ರಗತಿಯಲ್ಲಿದೆ.

 ಈ ಸಮಾರಂಭದಲ್ಲಿ ಚಿತ್ರದ ಮೊದಲ ಕ್ಲಾಪ್ ಅನ್ನು ಶೈಲಜಾ ವಿಜಯ್ ಕಿರಗಂದೂರ್ ಮಾಡಿದರೆ, ಕ್ಯಾಮೆರಾ ಚಾಲನೆ ನೀಡಿದ್ದು ಅಶ್ವಿನಿ ಪುನೀತ್ ರಾಜಕುಮಾರ್. ಚಿತ್ರದ ಮೊದಲ ಶಾಟ್ ಗೆ ಆಕ್ಷನ್ ಕಟ್ ಹೇಳಿದವರು ಡಾ.ಶಿವರಾಜಕುಮಾರ್.

ಚಿತ್ರವು 22-ಡಿಸೆಂಬರ್-2023 ರಿಂದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ.

Tags: Cinemaಯುವ ರಾಜ್‌ಕುಮಾರ್ಹೊಂಬಾಳೆ ಫಿಲ್ಮ್ಸ್
Previous Post

ಲೋಕಾಯುಕ್ತ ಟ್ರ್ಯಾಪ್ ಪ್ರಕರಣ, ದೂರಿನಲ್ಲಿ ಏನೇನಿದೆ..?

Next Post

ಮತಗಟ್ಟೆಗಳ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿ, ಅಗತ್ಯ ಸೌಲಭ್ಯ ಕಲ್ಪಿಸಿ : ಡಾ ರಾಜೇಂದ್ರ

Related Posts

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು
Top Story

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

by ಪ್ರತಿಧ್ವನಿ
January 13, 2026
0

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ (Yash) ನಟನೆಯ ಬಹು ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ (Toxic) ಟೀಸರ್ ಬಿಡುಗಡೆಯಾದ  ದಿನದಿಂದ ಭಾರೀ ವಿವಾದಕ್ಕೆ ಕಾರಣವಾಗಿದೆ. ಜನವರಿ 08ರಂದು ಬಿಡುಗಡೆಯಾದ...

Read moreDetails
BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

January 13, 2026
ಬಿಗ್‌ ಬಾಸ್‌ನಲ್ಲಿ ಗಿಲ್ಲಿಗೆ ಅನ್ಯಾಯ..? ಕಿಚ್ಚ ಸುದೀಪ್‌, ವಾಹಿನಿ ವಿರುದ್ಧ ಸಿಡಿದೆದ್ದ ಕನ್ನಡಿಗರು..!

ಬಿಗ್‌ ಬಾಸ್‌ನಲ್ಲಿ ಗಿಲ್ಲಿಗೆ ಅನ್ಯಾಯ..? ಕಿಚ್ಚ ಸುದೀಪ್‌, ವಾಹಿನಿ ವಿರುದ್ಧ ಸಿಡಿದೆದ್ದ ಕನ್ನಡಿಗರು..!

January 12, 2026
BBK 12: ಸೂರಜ್ ಸಿಂಗ್‌ಗೆ ಬಿಗ್‌ ಆಫರ್‌: ಧಾರಾವಾಹಿಗೆ ಎಂಟ್ರಿ ಕೊಟ್ಟ ಬಿಗ್ ಬಾಸ್ ಸ್ಪರ್ಧಿ

BBK 12: ಸೂರಜ್ ಸಿಂಗ್‌ಗೆ ಬಿಗ್‌ ಆಫರ್‌: ಧಾರಾವಾಹಿಗೆ ಎಂಟ್ರಿ ಕೊಟ್ಟ ಬಿಗ್ ಬಾಸ್ ಸ್ಪರ್ಧಿ

January 11, 2026
Next Post
ಮತಗಟ್ಟೆಗಳ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿ, ಅಗತ್ಯ ಸೌಲಭ್ಯ ಕಲ್ಪಿಸಿ : ಡಾ ರಾಜೇಂದ್ರ

ಮತಗಟ್ಟೆಗಳ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿ, ಅಗತ್ಯ ಸೌಲಭ್ಯ ಕಲ್ಪಿಸಿ : ಡಾ ರಾಜೇಂದ್ರ

Please login to join discussion

Recent News

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?
Top Story

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

by ಪ್ರತಿಧ್ವನಿ
January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
Top Story

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

by ಪ್ರತಿಧ್ವನಿ
January 13, 2026
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು
Top Story

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada