Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಯುಪಿ ಬಿಜೆಪಿಗೆ ಮತ್ತೊಂದು ಆಘಾತ ; ರಾಜೀನಾಮೆ ಘೋಷಿಸಿದ ಮಿತ್ರ ಪಕ್ಷದ ಶಾಸಕರು

ಪ್ರತಿಧ್ವನಿ

ಪ್ರತಿಧ್ವನಿ

January 14, 2022
Share on FacebookShare on Twitter

ಮುಂದಿನ ತಿಂಗಳು ಏಳು ಹಂತಗಳಲ್ಲಿ ಚುನಾವಣೆ ಎದುರಿಸಲಿರುವ ಉತ್ತರಪ್ರದೇಶದಲ್ಲಿ ಬಿಜೆಪಿಗೆ ಆಘಾತದ ಮೇಲೆ ಆಘಾತ ಉಂಟಾಗುತ್ತಿದೆ ಈಗಾಗಲೇ ಮೂವರು ಸಚಿವರು ಹಾಗೂ 6 ಶಾಸಕರು ಬಿಜೆಪಿ   ಪಕ್ಷವನ್ನು ತೊರೆದು ಎಸ್‌ಪಿ ಹಾಗೂ ಆರ್‌ಎಲ್‌ಡಿಗೆ ಸೇರಿದ್ದಾರೆ. ಈ ಮಧ್ಯೆ ಬಿಜೆಪಿಯ ಮಿತ್ರ ಪಕ್ಷ ಅಪ್ನಾ ದಳದ ಇಬ್ಬರು ಶಾಸಕರು ರಾಜೀನಾಮೆಯನ್ನು ನೀಡಿ ಎಸ್‌ಪಿಗೆ ಸೇರುವುದಾಗಿ ಹೇಳಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ನಗಿಸ್ಬಿಟ್ಟು ಅಳಸ್ಥಾರೆ ಗೋಲ್ಡನ್ ಸ್ಟಾರ್ ಗಣೇಶ್ | Galipata 2 | Nawaz | Ganesh

ಗಾಳಿಪಟ 2 ಸಿನಿಮಾ ನೋಡಿ ಬಾಯಿ ಬಡೆದುಕೊಂಡ ಅಭಿಮಾನಿ

ಗಾಳಿಪಟ 2 ಗೆ ಭರ್ಜರಿ ರೆಸ್ಪಾನ್ಸ್ | Galipata 2 | Public reaction |

ಅಪ್ನಾ ದಳದ ಚೌಧರಿ ಅಮರ್‌ ಸಿಂಗ್‌ ಹಾಗೂ ಆರ್‌.ಕೆ.ವರ್ಮಾ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಎಸ್‌ಪಿಗೆ ಸೇರುವುದಾಗಿ ಘೋಷಿಸಿದ್ದಾರೆ. ರಾಜೀನಾಮೆ ನೀಡಿದ ನಂತರ ಮಾತನಾಡಿದ ಇಬ್ಬರು ಶಾಸಕರು ಯೋಗಿ ಆದಿತ್ಯನಾಥ್‌ ಹಾಗೂ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ ಮತ್ತು ಇದು ಹಿಂದುಳಿದವರ ವಿರೋಧಿ ಸರ್ಕಾರ ಎಂದು ಇಲ್ಲಿಯವರೆಗೂ ರಾಜೀನಾಮೆ ನೀಡರುವ ಅಷ್ಟು ಸಚಿವರು ಹಾಗೂ ಶಾಸಕರು ಆರೋಪಿಸಿದ್ದಾರೆ.

RS 500
RS 1500

SCAN HERE

[elfsight_youtube_gallery id="4"]

don't miss it !

ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಬೇಕು: ಅಶ್ವಥ್‌ ನಾರಾಯಣ್‌
ಕರ್ನಾಟಕ

ಏನ್ ಬಿಚ್ಚಿಡ್ತಿಯಾ, ಬಿಚ್ಚಿಡಪ್ಪ ಮಿಸ್ಟರ್ ಬ್ಲಾಕ್ ಮೇಲರ್: ಅಶ್ವಥ್‌ ನಾರಾಯಣ ತಿರುಗೇಟು

by ಪ್ರತಿಧ್ವನಿ
August 10, 2022
ಚಿತ್ರರಂಗದಲ್ಲಿ 62 ವರ್ಷ ಪೂರೈಸಿದ ಹಿರಿಯ ನಟ ಉಮೇಶ್‌ ಗೆ ಸನ್ಮಾನ!
ವಿಡಿಯೋ

ಚಿತ್ರರಂಗದಲ್ಲಿ 62 ವರ್ಷ ಪೂರೈಸಿದ ಹಿರಿಯ ನಟ ಉಮೇಶ್‌ ಗೆ ಸನ್ಮಾನ!

by ಪ್ರತಿಧ್ವನಿ
August 13, 2022
ಮೇ 21ರವರೆಗೆ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌
ಕರ್ನಾಟಕ

ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

by ಪ್ರತಿಧ್ವನಿ
August 8, 2022
Uncategorized

Virtual Data Room Service Providers

by ಶ್ರುತಿ ನೀರಾಯ
August 11, 2022
Uncategorized

Finest Antivirus Security For Windows

by ಶ್ರುತಿ ನೀರಾಯ
August 8, 2022
Next Post
2022-23ನೇ ಸಾಲಿನ ಸಂಸತ್ ಅಧಿವೇಶನಕ್ಕೆ ದಿನಾಂಕ ನಿಗದಿ; ಜನವರಿ 31ರಿಂದ ಅಧಿವೇಶನ ಆರಂಭ!

2022-23ನೇ ಸಾಲಿನ ಸಂಸತ್ ಅಧಿವೇಶನಕ್ಕೆ ದಿನಾಂಕ ನಿಗದಿ; ಜನವರಿ 31ರಿಂದ ಅಧಿವೇಶನ ಆರಂಭ!

ಕೊಡವ ಸಮಾಜಕ್ಕೆ ಹಿಂದುಳಿದ ಸ್ಥಾನಮಾನ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

SOPಯನ್ನು ಕಟ್ಟುನಿಟ್ಟಾಗಿ ಪಾಲಿಸಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಖಡಕ್ ಆದೇಶ

ದೆಹಲಿಯ ಘಾಜಿಪುರ ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆ!

ದೆಹಲಿಯ ಘಾಜಿಪುರ ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist